AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹುಡುಗಿಯನ್ನು ಇಂಪ್ರೆಸ್ ಏನು ಮಾಡಬೇಕು; ಪೋಸ್ಟರ್​ ಹಿಡಿದು ನಡು ರಸ್ತೆಯಲ್ಲಿ ನಿಂತ ಯುವಕ

ಒಡೆದ ಸಿಮೆಂಟ್ ಪೈಪಿನ ಮೇಲೆ ಬೋರ್ಡ್ ಹಿಡಿದು ಯುವಕ ನಿಂತಿದ್ದು, ನಾನು ಒಂದು ಹುಡುಗಿಯನ್ನು ಪ್ರೀತಿಸುತ್ತಿರುವೇ, ಆ ಹುಡುಗಿಯನ್ನು ಮೆಚ್ಚಿಸಲು ಏನು ಮಾಡಬೇಕು? ಎಂದು ಬೋರ್ಡ್​ ಮೇಲೆ ಬರೆದಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದೆ.

Viral Video: ಹುಡುಗಿಯನ್ನು ಇಂಪ್ರೆಸ್ ಏನು ಮಾಡಬೇಕು; ಪೋಸ್ಟರ್​ ಹಿಡಿದು ನಡು ರಸ್ತೆಯಲ್ಲಿ ನಿಂತ ಯುವಕ
ಅಕ್ಷತಾ ವರ್ಕಾಡಿ
|

Updated on: Sep 29, 2024 | 3:35 PM

Share

ಮಧ್ಯಪ್ರದೇಶ: ಒಂದು ಹುಡುಗಿಯನ್ನು ಪ್ರೀತಿಸುತ್ತಿರುವೇ, ಆ ಹುಡುಗಿಯನ್ನು ಮೆಚ್ಚಿಸಲು ಏನು ಮಾಡಬೇಕು, ಯಾವ ರೀತಿ ಆಕೆಗೆ ಸಂದೇಶಗಳನ್ನು ಕಳುಹಿಸಬೇಕು ಎಂದು ಬರೆದ ಪೋಸ್ಟರ್​​ ಹಿಡಿದು ಯುವಕನೊಬ್ಬ ನಡುರಸ್ತೆಯಲ್ಲೇ ನಿಂತಿರುವ ಘಟನೆ ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ನಡೆದಿದೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ.

ಮಾಹಿತಿಯ ಪ್ರಕಾರ, ಈ ವಿಡಿಯೋ ಭೋಪಾಲ್ ನ ಎಂಪಿ ನಗರ ಪ್ರದೇಶಕ್ಕೆ ಸಂಬಂಧಿಸಿದ್ದು ಎನ್ನಲಾಗಿದೆ. ಒಡೆದ ಸಿಮೆಂಟ್ ಪೈಪಿನ ಮೇಲೆ ಬೋರ್ಡ್ ಹಿಡಿದು ಮುಖ ಮುಚ್ಚಿಕೊಂಡು ಯುವಕ ಹೇಗೆ ನಿಂತಿದ್ದಾನೆ ಎಂಬುದನ್ನು ವಿಡಿಯೋದಲ್ಲಿ ಕಾಣಬಹುದು.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?

ಈ ಕುರಿತು ಸೆ.29ರಂದು @FreePressMP ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ. ಯುವಕನ ಅವತಾರ ಕಂಡು ದಾರಿಯಲ್ಲಿ ಹೋಗುತ್ತಿದ್ದ ಯುವತಿಯರು ಆಶ್ಚರ್ಯಚಕಿತರಾಗಿ ನೋಡುವುದು ಮತ್ತು ನಗಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ