AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹುಡುಗಿಯನ್ನು ಇಂಪ್ರೆಸ್ ಏನು ಮಾಡಬೇಕು; ಪೋಸ್ಟರ್​ ಹಿಡಿದು ನಡು ರಸ್ತೆಯಲ್ಲಿ ನಿಂತ ಯುವಕ

ಒಡೆದ ಸಿಮೆಂಟ್ ಪೈಪಿನ ಮೇಲೆ ಬೋರ್ಡ್ ಹಿಡಿದು ಯುವಕ ನಿಂತಿದ್ದು, ನಾನು ಒಂದು ಹುಡುಗಿಯನ್ನು ಪ್ರೀತಿಸುತ್ತಿರುವೇ, ಆ ಹುಡುಗಿಯನ್ನು ಮೆಚ್ಚಿಸಲು ಏನು ಮಾಡಬೇಕು? ಎಂದು ಬೋರ್ಡ್​ ಮೇಲೆ ಬರೆದಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದೆ.

Viral Video: ಹುಡುಗಿಯನ್ನು ಇಂಪ್ರೆಸ್ ಏನು ಮಾಡಬೇಕು; ಪೋಸ್ಟರ್​ ಹಿಡಿದು ನಡು ರಸ್ತೆಯಲ್ಲಿ ನಿಂತ ಯುವಕ
ಅಕ್ಷತಾ ವರ್ಕಾಡಿ
|

Updated on: Sep 29, 2024 | 3:35 PM

Share

ಮಧ್ಯಪ್ರದೇಶ: ಒಂದು ಹುಡುಗಿಯನ್ನು ಪ್ರೀತಿಸುತ್ತಿರುವೇ, ಆ ಹುಡುಗಿಯನ್ನು ಮೆಚ್ಚಿಸಲು ಏನು ಮಾಡಬೇಕು, ಯಾವ ರೀತಿ ಆಕೆಗೆ ಸಂದೇಶಗಳನ್ನು ಕಳುಹಿಸಬೇಕು ಎಂದು ಬರೆದ ಪೋಸ್ಟರ್​​ ಹಿಡಿದು ಯುವಕನೊಬ್ಬ ನಡುರಸ್ತೆಯಲ್ಲೇ ನಿಂತಿರುವ ಘಟನೆ ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ನಡೆದಿದೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ.

ಮಾಹಿತಿಯ ಪ್ರಕಾರ, ಈ ವಿಡಿಯೋ ಭೋಪಾಲ್ ನ ಎಂಪಿ ನಗರ ಪ್ರದೇಶಕ್ಕೆ ಸಂಬಂಧಿಸಿದ್ದು ಎನ್ನಲಾಗಿದೆ. ಒಡೆದ ಸಿಮೆಂಟ್ ಪೈಪಿನ ಮೇಲೆ ಬೋರ್ಡ್ ಹಿಡಿದು ಮುಖ ಮುಚ್ಚಿಕೊಂಡು ಯುವಕ ಹೇಗೆ ನಿಂತಿದ್ದಾನೆ ಎಂಬುದನ್ನು ವಿಡಿಯೋದಲ್ಲಿ ಕಾಣಬಹುದು.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?

ಈ ಕುರಿತು ಸೆ.29ರಂದು @FreePressMP ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ. ಯುವಕನ ಅವತಾರ ಕಂಡು ದಾರಿಯಲ್ಲಿ ಹೋಗುತ್ತಿದ್ದ ಯುವತಿಯರು ಆಶ್ಚರ್ಯಚಕಿತರಾಗಿ ನೋಡುವುದು ಮತ್ತು ನಗಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ