AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹುಡುಗಿಯನ್ನು ಇಂಪ್ರೆಸ್ ಏನು ಮಾಡಬೇಕು; ಪೋಸ್ಟರ್​ ಹಿಡಿದು ನಡು ರಸ್ತೆಯಲ್ಲಿ ನಿಂತ ಯುವಕ

ಒಡೆದ ಸಿಮೆಂಟ್ ಪೈಪಿನ ಮೇಲೆ ಬೋರ್ಡ್ ಹಿಡಿದು ಯುವಕ ನಿಂತಿದ್ದು, ನಾನು ಒಂದು ಹುಡುಗಿಯನ್ನು ಪ್ರೀತಿಸುತ್ತಿರುವೇ, ಆ ಹುಡುಗಿಯನ್ನು ಮೆಚ್ಚಿಸಲು ಏನು ಮಾಡಬೇಕು? ಎಂದು ಬೋರ್ಡ್​ ಮೇಲೆ ಬರೆದಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದೆ.

Viral Video: ಹುಡುಗಿಯನ್ನು ಇಂಪ್ರೆಸ್ ಏನು ಮಾಡಬೇಕು; ಪೋಸ್ಟರ್​ ಹಿಡಿದು ನಡು ರಸ್ತೆಯಲ್ಲಿ ನಿಂತ ಯುವಕ
ಅಕ್ಷತಾ ವರ್ಕಾಡಿ
|

Updated on: Sep 29, 2024 | 3:35 PM

Share

ಮಧ್ಯಪ್ರದೇಶ: ಒಂದು ಹುಡುಗಿಯನ್ನು ಪ್ರೀತಿಸುತ್ತಿರುವೇ, ಆ ಹುಡುಗಿಯನ್ನು ಮೆಚ್ಚಿಸಲು ಏನು ಮಾಡಬೇಕು, ಯಾವ ರೀತಿ ಆಕೆಗೆ ಸಂದೇಶಗಳನ್ನು ಕಳುಹಿಸಬೇಕು ಎಂದು ಬರೆದ ಪೋಸ್ಟರ್​​ ಹಿಡಿದು ಯುವಕನೊಬ್ಬ ನಡುರಸ್ತೆಯಲ್ಲೇ ನಿಂತಿರುವ ಘಟನೆ ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ನಡೆದಿದೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ.

ಮಾಹಿತಿಯ ಪ್ರಕಾರ, ಈ ವಿಡಿಯೋ ಭೋಪಾಲ್ ನ ಎಂಪಿ ನಗರ ಪ್ರದೇಶಕ್ಕೆ ಸಂಬಂಧಿಸಿದ್ದು ಎನ್ನಲಾಗಿದೆ. ಒಡೆದ ಸಿಮೆಂಟ್ ಪೈಪಿನ ಮೇಲೆ ಬೋರ್ಡ್ ಹಿಡಿದು ಮುಖ ಮುಚ್ಚಿಕೊಂಡು ಯುವಕ ಹೇಗೆ ನಿಂತಿದ್ದಾನೆ ಎಂಬುದನ್ನು ವಿಡಿಯೋದಲ್ಲಿ ಕಾಣಬಹುದು.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?

ಈ ಕುರಿತು ಸೆ.29ರಂದು @FreePressMP ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ. ಯುವಕನ ಅವತಾರ ಕಂಡು ದಾರಿಯಲ್ಲಿ ಹೋಗುತ್ತಿದ್ದ ಯುವತಿಯರು ಆಶ್ಚರ್ಯಚಕಿತರಾಗಿ ನೋಡುವುದು ಮತ್ತು ನಗಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?