AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ಯೂಟ್ಯೂಬರ್​ನ ಇಬ್ಬರು ಪತ್ನಿಯರು ಒಂದೇ ಬಾರಿಗೆ ಪ್ರೆಗ್ನೆಂಟ್, ಅದು ಹೇಗೆ ಸಾಧ್ಯವೆಂದು ಅಚ್ಚರಿಗೊಂಡ ಜನ

ಹೈದರಾಬಾದ್ ಮೂಲದ ಸೋಷಿಯಲ್‌ ಮೀಡಿಯಾ ಸ್ಟಾರ್‌ ಅರ್ಮಾನ್ ಮಲಿಕ್ ಹೆಂಡತಿಯರು ಒಂದೇ ಬಾರಿಗೆ ಗರ್ಭಿಣಿಯರಾಗಿದ್ದು, ಸೋಷಿಯಲ್‌ ಮೀಡಿಯಾದಲ್ಲಿ ಸಖತ್ ಟ್ರೋಲ್​ ಆಗಿದ್ದಾರೆ.

ಖ್ಯಾತ ಯೂಟ್ಯೂಬರ್​ನ ಇಬ್ಬರು  ಪತ್ನಿಯರು ಒಂದೇ ಬಾರಿಗೆ ಪ್ರೆಗ್ನೆಂಟ್, ಅದು ಹೇಗೆ ಸಾಧ್ಯವೆಂದು ಅಚ್ಚರಿಗೊಂಡ ಜನ
YouTuber Two Wives Are Pregnant
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Dec 11, 2022 | 6:49 PM

ಹೈದರಾಬಾದ್:  ಆಂಧ್ರ ಮೂಲದ ಖ್ಯಾತ ಯೂಟ್ಯೂಬರ್ ಅರ್ಮಾನ್ ಮಲಿಕ್ (YouTuber Armaan Malik) ಎನ್ನುವರ ಇಬ್ಬರು ಪತ್ನಿಯರು ಒಂದೇ ಬಾರಿಗೆ ಪ್ರಗ್ನೆಂಟ್ (Pregnant) ಆಗಿದ್ದಾರೆ. ಈ ಖುಷಿ ವಿಚಾರವನ್ನು ಪತ್ನಿಯರ ಜೊತೆಗಿನ ಫೋಟೋಗಳನ್ನು ಅರ್ಮಾನ್ ಮಲಿಕ್ ಸಾಮಾಜಿಕ ಜಾಲತಾಣಗಳಲ್ಲಿ(Social media) ಹಂಚಿಕೊಂಡಿದ್ದು, ಫೋಟೋಗೆ ಜನರು ತರಹೇವಾರಿ ಕಮೆಂಟ್ ಮಾಡುತ್ತಿದ್ದಾರೆ.

ಇದನ್ನೂ ಒದಿ: ಪಶ್ಚಿಮ ಬಂಗಾಳದಲ್ಲಿ ಅವಳಿ ಸೋದರಿಯರೊಂದಿಗೆ ಅವಳಿ ಸೋದರರ ಮದುವೆ

ಹೌದು… ಅರ್ಮಾನ್ ಮಲಿಕ್ ಅವರ ಇಬ್ಬರು ಪತ್ನಿಯಾರದ ಅರ್ಮಾನ್‌ಗೆ ಪಾಯಲ್ ಮಲಿಕ್ ಮತ್ತು ಕೃತಿಕಾ ಮಲಿಕ್‌ ಒಂದೇ ಬಾರಿಗೆ ಗರ್ಭಿಣಿಯಾಗಿದ್ದಾರೆ.  ಈ ಬಗ್ಗೆ ಅರ್ಮಾನ್ ಮಲಿಕ್ , ಇನ್ಸ್ಟಾಗ್ರಾಮ್​ನಲ್ಲಿ ಫೋಟೋ ಸಮೇತ ಖುಷಿ ವಿಚಾರವನ್ನು ಹಂಚಿಕೊಂಡಿದ್ದು, ಇದು ನನ್ನ ಕುಟುಂಬ ಎಂದು ಬರೆದುಕೊಂಡಿದ್ದಾನೆ. ಸದ್ಯ ಇದಕ್ಕೆ ವಿಧವಿಧವಾದ ಕಮೆಂಟ್​ ಹಾಕಿ ಟ್ರೋಲ್ ಮಾಡುತ್ತಿದ್ದಾರೆ.

ನನಗೆ ಫುಲ್ ಶಾಕ್ ಆಗಿದೆ. ಇಬ್ಬರು ಹೇಗೆ ಒಂದೇ ಬಾರಿ ಹೇಗೆ ಪ್ರಗ್ನೆಂಟ್ ಆಗಲು ಸಾಧ್ಯ ಎಂದು ಒಂದು ಒಬ್ಬರು ಕಮೆಂಟ್​ ಮಾಡಿ ಪ್ರಶ್ನಿಸಿದ್ರೆ, ಮತ್ತೊಬ್ಬರು ನೀನು ಕ್ರಿಕೆಟ್ ಟೀಮ್ ರೆಡಿ ಮಾಡುತ್ತಿದ್ದಿಯಾ ಎಂದು ಕೇಳಿದ್ದಾರೆ.

ಇನ್ನೊಬ್ಬ ಬಹುಪತ್ನಿತ್ವಕ್ಕೆ ಅವಕಾಶ ಇದ್ಯಾ ಎಂದು ಪ್ರಶ್ನಿಸಿದ್ದಾರೆ. ಇನ್ನು ಕೆಲವರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಮೂವರು ಹೇಗೆ ಒಟ್ಟಿಗೆ ವಾಸಿಸುತ್ತೀರೋ. ನಿನಗೆ ನಾಚಿಕೆಯಾಗುವುದಿಲ್ವಾ, ಇದು ವಿಶೇಷ ಟ್ಯಾಲೆಂಟ್ ಅಂತೆಲ್ಲ ಟ್ರೋಲ್ ಮಾಡುತ್ತಿದ್ದಾರೆ.

ಇನ್​ಸ್ಟಾಗ್ರಾಮ್ ಹಾಗೂ ಯೂಟ್ಯೂಬ್​ನಿಂದಲೇ ಸೋಷಿಯಲ್​ ಮಿಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿರುವ ಆಂಧ್ರ ಪ್ರದೇಶ ಮೂಲದ ಅರ್ಮಾನ್ ಮಲಿಕ್, ಇನ್ಸ್ಟಾಗ್ರಾಮ್​ನಲ್ಲಿ 1.5 ಮಿಲಿಯನ್ ಹಾಗು ಯೂಟ್ಯೂಬ್​ನಲ್ಲಿ 2 ಮಿಲಿಯನ್​ ಫಾಲೋರ್ಸ್ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಇವರು ಒಂದು ಪೋಸ್ಟ್ ಹಾಕಿದ್ದರೆ ಸಾಕು ಲಕ್ಷಾನುಗಟ್ಟಲೇ ಜನರು ವಿವ್ಸ್, ಲೈಕ್ಸ್ ಬರ್ತವೆ. ಆದ್ರೆ, ಇದೀಗ ಅವರೇ ಸಖತ್ ಟ್ರೋಲ್​ ಆಗುತ್ತಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 6:47 pm, Sun, 11 December 22

ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ