AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರೈವಿಂಗ್ ಮಾಡುವಾಗ ಲೈವ್ ಸ್ಟ್ರೀಮ್ ಮಾಡಲು ಹೋಗಿ 1.7 ಕೋಟಿ ಮೌಲ್ಯದ ಕಾರು ಕಳೆದುಕೊಂಡ ಯೂಟ್ಯೂಬರ್

20 ವರ್ಷದ ಯೂಟ್ಯೂಬರ್ ಜ್ಯಾಕ್ ಡೊಹೆರ್ಟಿ ಮಿಯಾಮಿ ಹೆದ್ದಾರಿಯಲ್ಲಿ ತಮ್ಮ 1.7 ಕೋಟಿ ಮ್ಯಾಕ್‌ಲಾರೆನ್ ಸೂಪರ್‌ಕಾರ್ನಲ್ಲಿ ಡ್ರೈವಿಂಗ್​ ಜೊತೆಗೆ ಲೈವ್‌ಸ್ಟ್ರೀಮ್ ಮಾಡುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ರೇಲಿಂಗ್‌ಗೆ ನೇರವಾಗಿ ಡಿಕ್ಕಿ ಹೊಡೆದಿದೆ.

ಅಕ್ಷತಾ ವರ್ಕಾಡಿ
|

Updated on: Oct 08, 2024 | 4:54 PM

Share

ಡ್ರೈವಿಂಗ್ ಮಾಡುತ್ತಿರುವಾಗಲೇ ಲೈವ್​​ನಲ್ಲಿ ಮಾತನಾಡುತ್ತಾ ಹೋದ ಪರಿಣಾಮ ಅಮೆರಿಕಾದ ಖ್ಯಾತ ಯೂಟ್ಯೂಬರ್ ಒಬ್ಬನ ಕಾರು ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಯೂಟ್ಯೂಬರ್​​ ಹಾಗೂ ಆತನ ಕ್ಯಾಮೆರಾಮ್ಯಾನ್​​ಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಆದರೆ 1.7 ಕೋಟಿ ಮೌಲ್ಯದ ಐಷಾರಾಮಿ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಘಟನೆಯ ಸಂಬಂಧಿಸಿದ ದೃಶ್ಯ ಸೋಶಿಯಲ್​ ಮೀಡಿಗಳಲ್ಲಿ ವೈರಲ್​ ಆಗುತ್ತಿದೆ.

20 ವರ್ಷದ ಯೂಟ್ಯೂಬರ್ ಜ್ಯಾಕ್ ಡೊಹೆರ್ಟಿ ಮಿಯಾಮಿ ಹೆದ್ದಾರಿಯಲ್ಲಿ ತಮ್ಮ 1.7 ಕೋಟಿ ಮ್ಯಾಕ್‌ಲಾರೆನ್ ಸೂಪರ್‌ಕಾರ್ನಲ್ಲಿ ಡ್ರೈವಿಂಗ್​ ಜೊತೆಗೆ ಲೈವ್‌ಸ್ಟ್ರೀಮ್ ಮಾಡುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ರೇಲಿಂಗ್‌ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ವೇಳೆ ಯೂಟ್ಯೂಬರ್ ಕಿರುಚಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: 1000 ಬಸ್ಕಿ ಹೊಡಿಸಿದ ಶಿಕ್ಷಕ, ಕಾಲಿನ ಸ್ವಾಧೀನ ಕಳೆದುಕೊಂಡ ವಿದ್ಯಾರ್ಥಿ

ಜಾಕ್ ಮೆಕ್ಲಾರೆನ್ ಸೂಪರ್ ಕಾರನ್ನು $2,02,850.10 (ಅಂದರೆ 1.7 ಕೋಟಿ ರೂ.ಗಿಂತ ಹೆಚ್ಚು)ಗೆ ಖರೀದಿಸಿದ್ದ. ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿರುವುದನ್ನು ಕಂಡು ಪಶ್ಚಾತ್ತಾಪ ಪಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. @FearedBuck ಎಂಬ ಟ್ವಿಟರ್​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಅ.05ರಂದು ಹಂಚಿಕೊಂಡಿರುವ ವಿಡಿಯೋ ಕೇವಲ 4 ದಿನಗಳಲ್ಲಿ 88.7 ಮಿಲಿಯನ್​ ಅಂದರೆ 8.8 ಕೋಟಿ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ
ಬೈ ಎಲೆಕ್ಷನ್ ಅಖಾಡದಲ್ಲಿಂದು ಸಿಎಂ ಮತಬೇಟೆ!
ಬೈ ಎಲೆಕ್ಷನ್ ಅಖಾಡದಲ್ಲಿಂದು ಸಿಎಂ ಮತಬೇಟೆ!