ಡ್ರೈವಿಂಗ್ ಮಾಡುವಾಗ ಲೈವ್ ಸ್ಟ್ರೀಮ್ ಮಾಡಲು ಹೋಗಿ 1.7 ಕೋಟಿ ಮೌಲ್ಯದ ಕಾರು ಕಳೆದುಕೊಂಡ ಯೂಟ್ಯೂಬರ್

20 ವರ್ಷದ ಯೂಟ್ಯೂಬರ್ ಜ್ಯಾಕ್ ಡೊಹೆರ್ಟಿ ಮಿಯಾಮಿ ಹೆದ್ದಾರಿಯಲ್ಲಿ ತಮ್ಮ 1.7 ಕೋಟಿ ಮ್ಯಾಕ್‌ಲಾರೆನ್ ಸೂಪರ್‌ಕಾರ್ನಲ್ಲಿ ಡ್ರೈವಿಂಗ್​ ಜೊತೆಗೆ ಲೈವ್‌ಸ್ಟ್ರೀಮ್ ಮಾಡುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ರೇಲಿಂಗ್‌ಗೆ ನೇರವಾಗಿ ಡಿಕ್ಕಿ ಹೊಡೆದಿದೆ.

Follow us
|

Updated on: Oct 08, 2024 | 4:54 PM

ಡ್ರೈವಿಂಗ್ ಮಾಡುತ್ತಿರುವಾಗಲೇ ಲೈವ್​​ನಲ್ಲಿ ಮಾತನಾಡುತ್ತಾ ಹೋದ ಪರಿಣಾಮ ಅಮೆರಿಕಾದ ಖ್ಯಾತ ಯೂಟ್ಯೂಬರ್ ಒಬ್ಬನ ಕಾರು ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಯೂಟ್ಯೂಬರ್​​ ಹಾಗೂ ಆತನ ಕ್ಯಾಮೆರಾಮ್ಯಾನ್​​ಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಆದರೆ 1.7 ಕೋಟಿ ಮೌಲ್ಯದ ಐಷಾರಾಮಿ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಘಟನೆಯ ಸಂಬಂಧಿಸಿದ ದೃಶ್ಯ ಸೋಶಿಯಲ್​ ಮೀಡಿಗಳಲ್ಲಿ ವೈರಲ್​ ಆಗುತ್ತಿದೆ.

20 ವರ್ಷದ ಯೂಟ್ಯೂಬರ್ ಜ್ಯಾಕ್ ಡೊಹೆರ್ಟಿ ಮಿಯಾಮಿ ಹೆದ್ದಾರಿಯಲ್ಲಿ ತಮ್ಮ 1.7 ಕೋಟಿ ಮ್ಯಾಕ್‌ಲಾರೆನ್ ಸೂಪರ್‌ಕಾರ್ನಲ್ಲಿ ಡ್ರೈವಿಂಗ್​ ಜೊತೆಗೆ ಲೈವ್‌ಸ್ಟ್ರೀಮ್ ಮಾಡುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ರೇಲಿಂಗ್‌ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ವೇಳೆ ಯೂಟ್ಯೂಬರ್ ಕಿರುಚಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: 1000 ಬಸ್ಕಿ ಹೊಡಿಸಿದ ಶಿಕ್ಷಕ, ಕಾಲಿನ ಸ್ವಾಧೀನ ಕಳೆದುಕೊಂಡ ವಿದ್ಯಾರ್ಥಿ

ಜಾಕ್ ಮೆಕ್ಲಾರೆನ್ ಸೂಪರ್ ಕಾರನ್ನು $2,02,850.10 (ಅಂದರೆ 1.7 ಕೋಟಿ ರೂ.ಗಿಂತ ಹೆಚ್ಚು)ಗೆ ಖರೀದಿಸಿದ್ದ. ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿರುವುದನ್ನು ಕಂಡು ಪಶ್ಚಾತ್ತಾಪ ಪಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. @FearedBuck ಎಂಬ ಟ್ವಿಟರ್​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಅ.05ರಂದು ಹಂಚಿಕೊಂಡಿರುವ ವಿಡಿಯೋ ಕೇವಲ 4 ದಿನಗಳಲ್ಲಿ 88.7 ಮಿಲಿಯನ್​ ಅಂದರೆ 8.8 ಕೋಟಿ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..
ದರ್ಶನ್​ ಜಾಮೀನು ಅರ್ಜಿ ವಿಚಾರಣೆ ಲೈವ್; ಇಂದಾದರೂ ದಾಸನಿಗೆ ಸಿಗುತ್ತಾ ಬೇಲ್?
ದರ್ಶನ್​ ಜಾಮೀನು ಅರ್ಜಿ ವಿಚಾರಣೆ ಲೈವ್; ಇಂದಾದರೂ ದಾಸನಿಗೆ ಸಿಗುತ್ತಾ ಬೇಲ್?
ಅಪ್ರಸ್ತುತವಾಗಿದ್ದರೂ ಬಸನಗೌಡ ಯತ್ನಾಳ್ ಹೆಸರು ಉಲ್ಲೇಖಿಸಿದ ಜಮೀರ್
ಅಪ್ರಸ್ತುತವಾಗಿದ್ದರೂ ಬಸನಗೌಡ ಯತ್ನಾಳ್ ಹೆಸರು ಉಲ್ಲೇಖಿಸಿದ ಜಮೀರ್
ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿರೋದು ಶಿವಕುಮಾರ್​​ಗೆ ಗೊತ್ತಿಲ್ಲ
ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿರೋದು ಶಿವಕುಮಾರ್​​ಗೆ ಗೊತ್ತಿಲ್ಲ
ಮೈಸೂರು ಕಾರ್ಯಕರ್ತನ ಮನೆಯಲ್ಲಿ ಸ್ಪೆಷಲ್ ದೋಸೆ ಸವಿದ ಸತೀಶ್ ಜಾರಕಿಹೊಳಿ!
ಮೈಸೂರು ಕಾರ್ಯಕರ್ತನ ಮನೆಯಲ್ಲಿ ಸ್ಪೆಷಲ್ ದೋಸೆ ಸವಿದ ಸತೀಶ್ ಜಾರಕಿಹೊಳಿ!
ಸಿಎಂ ಬದಲಾಯಿಸುವ ಸನ್ನಿವೇಶ ರಾಜ್ಯದಲ್ಲಿ ಸೃಷ್ಟಿಯಾಗಿಲ್ಲ: ಜಿ ಪರಮೇಶ್ವರ್
ಸಿಎಂ ಬದಲಾಯಿಸುವ ಸನ್ನಿವೇಶ ರಾಜ್ಯದಲ್ಲಿ ಸೃಷ್ಟಿಯಾಗಿಲ್ಲ: ಜಿ ಪರಮೇಶ್ವರ್
IND vs BAN: ಡೋಲು ಬಜಾನದೊಂದಿಗೆ ಟೀಮ್ ಇಂಡಿಯಾಗೆ ಭರ್ಜರಿ ಸ್ವಾಗತ
IND vs BAN: ಡೋಲು ಬಜಾನದೊಂದಿಗೆ ಟೀಮ್ ಇಂಡಿಯಾಗೆ ಭರ್ಜರಿ ಸ್ವಾಗತ
ಚಡ್ಡಿ ಗ್ಯಾಂಗ್ ಕಳ್ಳರ ಹಾವಳಿ ಪುನಃ ಶುರು, ಬೆಂಗಳೂರು ನಿವಾಸಿಗಳೇ ಎಚ್ಚರ!
ಚಡ್ಡಿ ಗ್ಯಾಂಗ್ ಕಳ್ಳರ ಹಾವಳಿ ಪುನಃ ಶುರು, ಬೆಂಗಳೂರು ನಿವಾಸಿಗಳೇ ಎಚ್ಚರ!
ಲೋಕಾಯುಕ್ತ ದಾಳಿ, ಹುಮ್ನಾಬಾದ್ ಸಾರಿಗೆ ತನಿಖಾ ಕಚೇರಿ ಸಿಬ್ಬಂದಿಗೆ ಶಾಕ್!
ಲೋಕಾಯುಕ್ತ ದಾಳಿ, ಹುಮ್ನಾಬಾದ್ ಸಾರಿಗೆ ತನಿಖಾ ಕಚೇರಿ ಸಿಬ್ಬಂದಿಗೆ ಶಾಕ್!
ಬಿಗ್ ಬಾಸ್​ನಲ್ಲಿ ದರ್ಶನ್ ವಿಚಾರ ಏಕೆ ಬರಲಿಲ್ಲ?
ಬಿಗ್ ಬಾಸ್​ನಲ್ಲಿ ದರ್ಶನ್ ವಿಚಾರ ಏಕೆ ಬರಲಿಲ್ಲ?