AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ತಂದೆಯ ಶವ ಸುಟ್ಟ ಬೂದಿಯಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ ಯೂಟ್ಯೂಬರ್

"ಸ್ಮೋಕಿಂಗ್ ಮೈ ಡೆಡ್ ಡ್ಯಾಡ್" ಎಂಬ ಶೀರ್ಷಿಕೆಯ ಪಾಡ್‌ಕ್ಯಾಸ್ಟ್ ಸಂಚಿಕೆಯಲ್ಲಿ ನವೆಂಬರ್ 17 ರಂದು ವೀಡಿಯೊ ಪ್ರಸಾರವಾಗಿತ್ತು. ಈ ವೇಳೆ ಈ ತನ್ನ ತಂದೆಯ ಆಸೆಯ ಬಗ್ಗೆ ಹೇಳಿಕೊಂಡಿದ್ದಾಳೆ. ಗಾಂಜಾ ಗಿಡವನ್ನು ಬೆಳೆಸಲು ತನ್ನ ಚಿತಾಭಸ್ಮವನ್ನು ಬಳಸುವಂತೆ ತಂದೆ ಕೇಳಿಕೊಂಡಿದ್ದರು. ತನ್ನ ತಂದೆಯ ಕೋರಿಕೆಯ ಮೇರೆಗೆ ಇದನ್ನು ಮಾಡಿದ್ದೇನೆ ಎಂದು ರೋಸನ್ನಾ ಬಹಿರಂಗಪಡಿಸಿದ್ದಾರೆ.

ಅಕ್ಷತಾ ವರ್ಕಾಡಿ
|

Updated on:Nov 23, 2024 | 12:43 PM

Share

ಅಮೆರಿಕಾದ ಖ್ಯಾತ ಯೂಟ್ಯೂಬರ್ ಆಗಿರುವ ರೊಸಾನ್ನಾ ಪ್ಯಾನ್ಸಿನೊ ಇತ್ತೀಚಿಗಷ್ಟೇ ತನ್ನ ರಾಡಿಕ್ಯುಲಸ್ ಪಾಡ್‌ಕ್ಯಾಸ್ಟ್‌ನ ಮೊದಲ ಸಂಚಿಕೆಯಲ್ಲಿ ತಮ್ಮ ದಿವಂಗತ ತಂದೆಯ ಕುರಿತು ಮಾತನಾಡಿದ್ದಾಳೆ. ಇಲ್ಲಿ ತನ್ನ ತಂದೆಯ ಶವದ ಸುಟ್ಟ ಬೂದಿಯಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿ, ಅದರ ಎಲೆಯಿಂದ ಸಿಗರೇಟು ಸೇದಿರುವುದನ್ನು ಬಹಿರಂಗಪಡಿಸಿದ್ದಾಳೆ. ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

14.6 ಮಿಲಿಯನ್‌ಗಿಂತಲೂ ಹೆಚ್ಚು ಯೂಟ್ಯೂಬ್ ಚಂದಾದಾರರನ್ನು ಹೊಂದಿರುವ 39 ವರ್ಷದ ಯೂಟ್ಯೂಬರ್ ರೋಸನ್ನಾ ಪ್ಯಾನ್ಸಿನೊ ಅವರು ತಮ್ಮ ತಂದೆಯ ಚಿತಾಭಸ್ಮವನ್ನು ಬಳಸಿ ಬೆಳೆದ ಗಾಂಜಾದಿಂದ ತಯಾರಿಸಿದ ಸಿಗರೇಟನ್ನು ಸೇದುವ ಮೂಲಕ ಅವರಿಗೆ ಗೌರವ ಸಲ್ಲಿಸುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾಳೆ.

ಇದನ್ನೂ ಓದಿ: ವಿದೇಶದಲ್ಲಿ ಓದು, ಐಟಿ ಕಂಪೆನಿಯಲ್ಲಿ ಉದ್ಯೋಗ, ಈಗ ಭಿಕ್ಷಾಟನೆ, ಬೆಂಗಳೂರು ಇಂಜಿನಿಯರ್​​ನ ಹೃದಯ ವಿದ್ರಾವಕ ಕಥೆ

“ಸ್ಮೋಕಿಂಗ್ ಮೈ ಡೆಡ್ ಡ್ಯಾಡ್” ಎಂಬ ಶೀರ್ಷಿಕೆಯ ಪಾಡ್‌ಕ್ಯಾಸ್ಟ್ ಸಂಚಿಕೆಯಲ್ಲಿ ನವೆಂಬರ್ 17 ರಂದು ವೀಡಿಯೊ ಪ್ರಸಾರವಾಗಿತ್ತು. ಈ ವೇಳೆ ಈ ತನ್ನ ತಂದೆಯ ಆಸೆಯ ಬಗ್ಗೆ ಹೇಳಿಕೊಂಡಿದ್ದಾಳೆ. ಗಾಂಜಾ ಗಿಡವನ್ನು ಬೆಳೆಸಲು ತನ್ನ ಚಿತಾಭಸ್ಮವನ್ನು ಬಳಸುವಂತೆ ತಂದೆ ಕೇಳಿಕೊಂಡಿದ್ದರು. ತನ್ನ ತಂದೆಯ ಕೋರಿಕೆಯ ಮೇರೆಗೆ ಇದನ್ನು ಮಾಡಿದ್ದೇನೆ ಎಂದು ರೋಸನ್ನಾ ಬಹಿರಂಗಪಡಿಸಿದ್ದಾರೆ. ಆದರೆ, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:42 pm, Sat, 23 November 24

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?