AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ತಂದೆಯ ಶವ ಸುಟ್ಟ ಬೂದಿಯಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ ಯೂಟ್ಯೂಬರ್

"ಸ್ಮೋಕಿಂಗ್ ಮೈ ಡೆಡ್ ಡ್ಯಾಡ್" ಎಂಬ ಶೀರ್ಷಿಕೆಯ ಪಾಡ್‌ಕ್ಯಾಸ್ಟ್ ಸಂಚಿಕೆಯಲ್ಲಿ ನವೆಂಬರ್ 17 ರಂದು ವೀಡಿಯೊ ಪ್ರಸಾರವಾಗಿತ್ತು. ಈ ವೇಳೆ ಈ ತನ್ನ ತಂದೆಯ ಆಸೆಯ ಬಗ್ಗೆ ಹೇಳಿಕೊಂಡಿದ್ದಾಳೆ. ಗಾಂಜಾ ಗಿಡವನ್ನು ಬೆಳೆಸಲು ತನ್ನ ಚಿತಾಭಸ್ಮವನ್ನು ಬಳಸುವಂತೆ ತಂದೆ ಕೇಳಿಕೊಂಡಿದ್ದರು. ತನ್ನ ತಂದೆಯ ಕೋರಿಕೆಯ ಮೇರೆಗೆ ಇದನ್ನು ಮಾಡಿದ್ದೇನೆ ಎಂದು ರೋಸನ್ನಾ ಬಹಿರಂಗಪಡಿಸಿದ್ದಾರೆ.

ಅಕ್ಷತಾ ವರ್ಕಾಡಿ
|

Updated on:Nov 23, 2024 | 12:43 PM

Share

ಅಮೆರಿಕಾದ ಖ್ಯಾತ ಯೂಟ್ಯೂಬರ್ ಆಗಿರುವ ರೊಸಾನ್ನಾ ಪ್ಯಾನ್ಸಿನೊ ಇತ್ತೀಚಿಗಷ್ಟೇ ತನ್ನ ರಾಡಿಕ್ಯುಲಸ್ ಪಾಡ್‌ಕ್ಯಾಸ್ಟ್‌ನ ಮೊದಲ ಸಂಚಿಕೆಯಲ್ಲಿ ತಮ್ಮ ದಿವಂಗತ ತಂದೆಯ ಕುರಿತು ಮಾತನಾಡಿದ್ದಾಳೆ. ಇಲ್ಲಿ ತನ್ನ ತಂದೆಯ ಶವದ ಸುಟ್ಟ ಬೂದಿಯಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿ, ಅದರ ಎಲೆಯಿಂದ ಸಿಗರೇಟು ಸೇದಿರುವುದನ್ನು ಬಹಿರಂಗಪಡಿಸಿದ್ದಾಳೆ. ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

14.6 ಮಿಲಿಯನ್‌ಗಿಂತಲೂ ಹೆಚ್ಚು ಯೂಟ್ಯೂಬ್ ಚಂದಾದಾರರನ್ನು ಹೊಂದಿರುವ 39 ವರ್ಷದ ಯೂಟ್ಯೂಬರ್ ರೋಸನ್ನಾ ಪ್ಯಾನ್ಸಿನೊ ಅವರು ತಮ್ಮ ತಂದೆಯ ಚಿತಾಭಸ್ಮವನ್ನು ಬಳಸಿ ಬೆಳೆದ ಗಾಂಜಾದಿಂದ ತಯಾರಿಸಿದ ಸಿಗರೇಟನ್ನು ಸೇದುವ ಮೂಲಕ ಅವರಿಗೆ ಗೌರವ ಸಲ್ಲಿಸುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾಳೆ.

ಇದನ್ನೂ ಓದಿ: ವಿದೇಶದಲ್ಲಿ ಓದು, ಐಟಿ ಕಂಪೆನಿಯಲ್ಲಿ ಉದ್ಯೋಗ, ಈಗ ಭಿಕ್ಷಾಟನೆ, ಬೆಂಗಳೂರು ಇಂಜಿನಿಯರ್​​ನ ಹೃದಯ ವಿದ್ರಾವಕ ಕಥೆ

“ಸ್ಮೋಕಿಂಗ್ ಮೈ ಡೆಡ್ ಡ್ಯಾಡ್” ಎಂಬ ಶೀರ್ಷಿಕೆಯ ಪಾಡ್‌ಕ್ಯಾಸ್ಟ್ ಸಂಚಿಕೆಯಲ್ಲಿ ನವೆಂಬರ್ 17 ರಂದು ವೀಡಿಯೊ ಪ್ರಸಾರವಾಗಿತ್ತು. ಈ ವೇಳೆ ಈ ತನ್ನ ತಂದೆಯ ಆಸೆಯ ಬಗ್ಗೆ ಹೇಳಿಕೊಂಡಿದ್ದಾಳೆ. ಗಾಂಜಾ ಗಿಡವನ್ನು ಬೆಳೆಸಲು ತನ್ನ ಚಿತಾಭಸ್ಮವನ್ನು ಬಳಸುವಂತೆ ತಂದೆ ಕೇಳಿಕೊಂಡಿದ್ದರು. ತನ್ನ ತಂದೆಯ ಕೋರಿಕೆಯ ಮೇರೆಗೆ ಇದನ್ನು ಮಾಡಿದ್ದೇನೆ ಎಂದು ರೋಸನ್ನಾ ಬಹಿರಂಗಪಡಿಸಿದ್ದಾರೆ. ಆದರೆ, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:42 pm, Sat, 23 November 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ