AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ತಂದೆಯ ಶವ ಸುಟ್ಟ ಬೂದಿಯಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ ಯೂಟ್ಯೂಬರ್

"ಸ್ಮೋಕಿಂಗ್ ಮೈ ಡೆಡ್ ಡ್ಯಾಡ್" ಎಂಬ ಶೀರ್ಷಿಕೆಯ ಪಾಡ್‌ಕ್ಯಾಸ್ಟ್ ಸಂಚಿಕೆಯಲ್ಲಿ ನವೆಂಬರ್ 17 ರಂದು ವೀಡಿಯೊ ಪ್ರಸಾರವಾಗಿತ್ತು. ಈ ವೇಳೆ ಈ ತನ್ನ ತಂದೆಯ ಆಸೆಯ ಬಗ್ಗೆ ಹೇಳಿಕೊಂಡಿದ್ದಾಳೆ. ಗಾಂಜಾ ಗಿಡವನ್ನು ಬೆಳೆಸಲು ತನ್ನ ಚಿತಾಭಸ್ಮವನ್ನು ಬಳಸುವಂತೆ ತಂದೆ ಕೇಳಿಕೊಂಡಿದ್ದರು. ತನ್ನ ತಂದೆಯ ಕೋರಿಕೆಯ ಮೇರೆಗೆ ಇದನ್ನು ಮಾಡಿದ್ದೇನೆ ಎಂದು ರೋಸನ್ನಾ ಬಹಿರಂಗಪಡಿಸಿದ್ದಾರೆ.

ಅಕ್ಷತಾ ವರ್ಕಾಡಿ
|

Updated on:Nov 23, 2024 | 12:43 PM

Share

ಅಮೆರಿಕಾದ ಖ್ಯಾತ ಯೂಟ್ಯೂಬರ್ ಆಗಿರುವ ರೊಸಾನ್ನಾ ಪ್ಯಾನ್ಸಿನೊ ಇತ್ತೀಚಿಗಷ್ಟೇ ತನ್ನ ರಾಡಿಕ್ಯುಲಸ್ ಪಾಡ್‌ಕ್ಯಾಸ್ಟ್‌ನ ಮೊದಲ ಸಂಚಿಕೆಯಲ್ಲಿ ತಮ್ಮ ದಿವಂಗತ ತಂದೆಯ ಕುರಿತು ಮಾತನಾಡಿದ್ದಾಳೆ. ಇಲ್ಲಿ ತನ್ನ ತಂದೆಯ ಶವದ ಸುಟ್ಟ ಬೂದಿಯಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿ, ಅದರ ಎಲೆಯಿಂದ ಸಿಗರೇಟು ಸೇದಿರುವುದನ್ನು ಬಹಿರಂಗಪಡಿಸಿದ್ದಾಳೆ. ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

14.6 ಮಿಲಿಯನ್‌ಗಿಂತಲೂ ಹೆಚ್ಚು ಯೂಟ್ಯೂಬ್ ಚಂದಾದಾರರನ್ನು ಹೊಂದಿರುವ 39 ವರ್ಷದ ಯೂಟ್ಯೂಬರ್ ರೋಸನ್ನಾ ಪ್ಯಾನ್ಸಿನೊ ಅವರು ತಮ್ಮ ತಂದೆಯ ಚಿತಾಭಸ್ಮವನ್ನು ಬಳಸಿ ಬೆಳೆದ ಗಾಂಜಾದಿಂದ ತಯಾರಿಸಿದ ಸಿಗರೇಟನ್ನು ಸೇದುವ ಮೂಲಕ ಅವರಿಗೆ ಗೌರವ ಸಲ್ಲಿಸುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾಳೆ.

ಇದನ್ನೂ ಓದಿ: ವಿದೇಶದಲ್ಲಿ ಓದು, ಐಟಿ ಕಂಪೆನಿಯಲ್ಲಿ ಉದ್ಯೋಗ, ಈಗ ಭಿಕ್ಷಾಟನೆ, ಬೆಂಗಳೂರು ಇಂಜಿನಿಯರ್​​ನ ಹೃದಯ ವಿದ್ರಾವಕ ಕಥೆ

“ಸ್ಮೋಕಿಂಗ್ ಮೈ ಡೆಡ್ ಡ್ಯಾಡ್” ಎಂಬ ಶೀರ್ಷಿಕೆಯ ಪಾಡ್‌ಕ್ಯಾಸ್ಟ್ ಸಂಚಿಕೆಯಲ್ಲಿ ನವೆಂಬರ್ 17 ರಂದು ವೀಡಿಯೊ ಪ್ರಸಾರವಾಗಿತ್ತು. ಈ ವೇಳೆ ಈ ತನ್ನ ತಂದೆಯ ಆಸೆಯ ಬಗ್ಗೆ ಹೇಳಿಕೊಂಡಿದ್ದಾಳೆ. ಗಾಂಜಾ ಗಿಡವನ್ನು ಬೆಳೆಸಲು ತನ್ನ ಚಿತಾಭಸ್ಮವನ್ನು ಬಳಸುವಂತೆ ತಂದೆ ಕೇಳಿಕೊಂಡಿದ್ದರು. ತನ್ನ ತಂದೆಯ ಕೋರಿಕೆಯ ಮೇರೆಗೆ ಇದನ್ನು ಮಾಡಿದ್ದೇನೆ ಎಂದು ರೋಸನ್ನಾ ಬಹಿರಂಗಪಡಿಸಿದ್ದಾರೆ. ಆದರೆ, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:42 pm, Sat, 23 November 24

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ