AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್: ಕುದುರೆ ಏರಿ ಹೊರಟ ಝೊಮ್ಯಾಟೊ ಡೆಲಿವರಿ ಬಾಯ್​, ಯಾಕೀ ಕಸರತ್ತು?

ಹೈದರಾಬಾದ್​ನಲ್ಲಿ ಝೊಮ್ಯಾಟೊ ಡೆಲಿವರಿ ಏಜೆಂಟ್​ ಒಬ್ಬರು ಕುದುರೆ ಏರಿ ಆಹಾರ ಡೆಲಿವರಿ ಮಾಡಲು ಹೊರಟಿದ್ದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಹಾಗಾದರೆ ಡೆಲಿವರಿ ಏಜೆಂಟ್​ ಈ ಕಸರತ್ತು ಮಾಡಲು ಕಾರಣವೇನೆಂಬುದರ ಕುರಿತು ಮಾಹಿತಿ ಇಲ್ಲಿದೆ. ಈ ಡೆಲಿವರಿ ಬಾಯ್ ಹೈದರಾಬಾದ್‌ನ ಜನನಿಬಿಡ ರಸ್ತೆಯಲ್ಲಿ ವಾಹನಗಳ ನಡುವೆ ಪಾರ್ಸೆಲ್ ಅನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗುತ್ತಿರುವುದು ಕಂಡುಬಂದಿದೆ.

ಹೈದರಾಬಾದ್: ಕುದುರೆ ಏರಿ ಹೊರಟ ಝೊಮ್ಯಾಟೊ ಡೆಲಿವರಿ ಬಾಯ್​, ಯಾಕೀ ಕಸರತ್ತು?
ಝೊಮ್ಯಾಟೊ ಡೆಲಿವರಿ ಬಾಯ್Image Credit source: News 18
ನಯನಾ ರಾಜೀವ್
|

Updated on:Jan 03, 2024 | 10:43 AM

Share

ಹೈದರಾಬಾದ್​ನಲ್ಲಿ ಝೊಮ್ಯಾಟೊ(Zomato) ಡೆಲಿವರಿ ಏಜೆಂಟ್​ ಒಬ್ಬರು ಕುದುರೆ ಏರಿ ಆಹಾರ ಡೆಲಿವರಿ ಮಾಡಲು ಹೊರಟಿದ್ದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಹಾಗಾದರೆ ಡೆಲಿವರಿ ಏಜೆಂಟ್​ ಈ ಕಸರತ್ತು ಮಾಡಲು ಕಾರಣವೇನೆಂಬುದರ ಕುರಿತು ಮಾಹಿತಿ ಇಲ್ಲಿದೆ. ಈ ಡೆಲಿವರಿ ಬಾಯ್ ಹೈದರಾಬಾದ್‌ನ ಜನನಿಬಿಡ ರಸ್ತೆಯಲ್ಲಿ ವಾಹನಗಳ ನಡುವೆ ಕುದುರೆ ಮೇಲೆ ಪಾರ್ಸೆಲ್ ಅನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗುತ್ತಿರುವುದು ಕಂಡುಬಂದಿದೆ.

ಹಿಟ್​ ಆ್ಯಂಡ್​ ರನ್​ ಕಾನೂನು ಹಿಂಪಡೆಯುವ ಕುರಿತು ಟ್ರಕ್​, ಬಸ್​ ಚಾಲಕರು ದೇಶದ ವಿವಿಧೆಡೆ ಪ್ರತಿಭಟನೆ ನಡೆಸಿದರು. ಈ ನಡುವೆ ಪೆಟ್ರೋಲ್​ ಬಂಕ್​ಗಳಲ್ಲಿ ವಾಹನ ದಟ್ಟಣೆ ಹೆಚ್ಚಿತ್ತು. ಮೂರು ಗಂಟೆಗಳ ಕಾಲ ಪೆಟ್ರೋಲ್​ ಬಂಕ್​ನಲ್ಲಿ ನಿಂತಿದ್ದೆ, ಬಳಿಕ ತಮ್ಮ ಬೈಕ್​ ಅನ್ನು ಪೆಟ್ರೋಲ್​ ಬಂಕ್ ಬಳಿಯೇ ಇಟ್ಟು ಕುದುರೆ ಬಾಡಿಗೆಗೆ ತೆಗೆದುಕೊಂಡು ಸವಾರಿ ಮುಂದುವರೆಸಿದೆ ಎಂದು ಹೇಳಿದ್ದಾರೆ.

ಡೆಲಿವರಿ ಬಾಯ್ ಕುದುರೆಯ ಮೇಲೆ ಆಹಾರವನ್ನು ತಲುಪಿಸಲು ಇಂಪೀರಿಯಲ್ ಹೋಟೆಲ್​ ಬಳಿಯ ಚಂಚಲಗುಡಕ್ಕೆ ಬಂದಿದ್ದಾರೆ. ಟ್ರಕ್ ಡ್ರೈವರ್‌ಗಳ ಮುಷ್ಕರದಿಂದಾಗಿ ಪೆಟ್ರೋಲ್ ಕೊರತೆ ಉಂಟಾಗಿದ್ದು, ಯುವಕನಿಗೆ ಕುದುರೆಯ ಮೇಲೆ ಆಹಾರವನ್ನು ತಲುಪಿಸುವುದು ಅನಿವಾರ್ಯವಾಗಿತ್ತು ಎಂದು ಯುವಕ ಹೇಳಿದ್ದಾನೆ.

ಮತ್ತಷ್ಟು ಓದಿ: ಮುಷ್ಕರ ವಾಪಸ್ ಪಡೆದ ಟ್ರಕ್ ಚಾಲಕರು; ಜನರು ನಿರಾಳ

ಇತ್ತೀಚೆಗೆ ಕೇಂದ್ರ ಸರ್ಕಾರವು ಹಿಟ್ ಆ್ಯಂಡ್​ ರನ್ ಕೇಸ್‌ನಲ್ಲಿ ಹೊಸ ನಿಬಂಧನೆಗಳನ್ನು ಜಾರಿಗೆ ತಂದಿದೆ.ದರ ಅಡಿಯಲ್ಲಿ 7 ಲಕ್ಷ ರೂಪಾಯಿಗಳವರೆಗೆ ದಂಡ ಮತ್ತು 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ.

ಈ ಕಾನೂನು ವಿರೋಧಿಸಿ ಟ್ರಕ್​, ಬಸ್​, ಅನೇಕ ಸಂಘಟನೆಗಳು ಮುಷ್ಕರ ನಡೆಸಿದ್ದವು. ಆದರೆ, ಈ ಹೊಸ ಕಾನೂನನ್ನು ಶೀಘ್ರದಲ್ಲೇ ಜಾರಿಗೆ ತರುವುದಿಲ್ಲ ಎಂದು ಸರ್ಕಾರ ಈಗಷ್ಟೇ ಘೋಷಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:43 am, Wed, 3 January 24

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ