ಮದುವೆ ಮಂಟಪದ ಹೊರಗೆ ಝೊಮ್ಯಾಟೋ ಡೆಲಿವರಿ ಏಜೆಂಟ್ ಡ್ಯಾನ್ಸ್​ ವಿಡಿಯೋ ವೈರಲ್

Viral Video : ಮದುವೆಯ ಸಭಾಂಗಣದಲ್ಲಿ ಆಶಾ ಭೋಸ್ಲೆ ಮತ್ತು ಸುರೇಶ ವಾಡ್ಕರ್ ಹಾಡಿರುವ ಈ ಹಾಡಿಗೆ ಅಲ್ಲಿದ್ದವರೆಲ್ಲರೂ ಕುಣಿಯುತ್ತಿದ್ದಾರೆ. ಇದನ್ನು ನೋಡಿದ ಡೆಲಿವರಿ ಏಜೆಂಟ್​ಗೂ ಕುಣಿಯಬೇಕು ಎನ್ನಿಸಿದೆ. ನೋಡಿ ವಿಡಿಯೋ.

ಮದುವೆ ಮಂಟಪದ ಹೊರಗೆ ಝೊಮ್ಯಾಟೋ ಡೆಲಿವರಿ ಏಜೆಂಟ್ ಡ್ಯಾನ್ಸ್​ ವಿಡಿಯೋ ವೈರಲ್
ಮದುವೆ ಸಭಾಂಗಣದ ಹೊರಗೆ ಡ್ಯಾನ್ಸ್ ಮಾಡುತ್ತಿರುವ ಝೊಮ್ಯಾಟೋ ಡೆಲಿವರಿ ಏಜೆಂಟ್
Follow us
| Updated By: Digi Tech Desk

Updated on:Dec 26, 2022 | 2:22 PM

Viral Video : ‘ಸಪ್ನೆ ಮೇ ಮಿಲ್ತೀ ಹೈ’ ಹಾಡಿಗೆ ಝೊಮ್ಯಾಟೋ ಡೆಲಿವರಿ ಏಜೆಂಟ್​ರೊಬ್ಬರು ಡ್ಯಾನ್ಸ್​ ಮಾಡಿದ ವಿಡಿಯೋ ಇದೀಗ ವೈರಲ್ ಆಗಿದೆ. ಈ ವಿಡಿಯೋ ಅನ್ನು ಸೆರೆಹಿಡಿದ ರೀತಿ ಅದ್ಭುತವಾಗಿದೆ. ಸಂಗೀತ ಮತ್ತು ನೃತ್ಯ ಯಾರನ್ನೂ ಮಧುರಗೊಳಿಸುತ್ತದೆ. ಇದಕ್ಕೆ ಸಾಕ್ಷಿ ಎಂಬಂತೆ ಈ ವಿಡಿಯೋ ಇದೆ. ಮದುವೆ ಸಭಾಂಗಣದಲ್ಲಿ ಎಲ್ಲರೂ ಕುಣಿಯುತ್ತಿದ್ದರೆ ಹೊರಗಿರುವ ಝೊಮ್ಯಾಟೋ ಡೆಲಿವರಿ ಏಜೆಂಟ್​ಗೂ ಕುಣಿಯಬೇಕು ಎನ್ನುವ ಉಮೇದು ಬಂದುಬಿಟ್ಟಿದೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!
View this post on Instagram

A post shared by Pulkit Kochar (@pulkitkochar)

ಈ ವಿಡಿಯೋ ಅನ್ನು 50,000 ಕ್ಕೂ ಹೆಚ್ಚು ಜನರು ನೋಡಿದ್ದಾರೆ. 8,000 ಕ್ಕೂ ಹೆಚ್ಚು ಜನ ಇಷ್ಟಪಟ್ಟಿದ್ದಾರೆ. ಆಶಾ ಭೋಸ್ಲೆ ಮತ್ತು ಸುರೇಶ ವಾಡ್ಕರ್ ಹಾಡಿದ ‘ಸಪ್ನೆ ಮೇ ಮಿಲ್ತೀ ಹೈ’ ಹಾಡಿಗೆ ಮದುವೆಗೆ ಬಂದ ಅತಿಥಿಗಳು ಡ್ಯಾನ್ಸ್​ ಮಾಡಿದ್ದಾರೆ. ಇದನ್ನು ನೋಡಿ, ಕೇಳಿ ಹುಕಿ ಎದ್ದು ಝೊಮ್ಯಾಟೋ ಡೆಲಿವರಿ ಪಾರ್ಟನರ್ ಕೂಡ ಡ್ಯಾನ್ಸ್ ಮಾಡಿದ್ದಾರೆ.  ಈ ವಿಡಿಯೋ ನೋಡಿದ ನೆಟ್ಟಿಗರು ಝೊಮ್ಯಾಟೊ ವೈಬ್​ ಹೈ ಎಂದಿದ್ದಾರೆ ನೆಟ್ಟಿಗರು.

ಸಂಗೀತಕ್ಕೆ ಮನಸೋಲದವರು ಯಾರಿದ್ದಾರೆ? ತನ್ನನ್ನೇ ತಾನು ಮರೆಯುವುದು ಎನ್ನುತ್ತಾರಲ್ಲ ಇದಕ್ಕೆ ಪರಿಪೂರ್ಣ ಉದಾಹರಣೆ ಎಂದಿದ್ದಾರೆ ನೆಟ್ಟಿಗರು. ಈ ಹಾಡನ್ನು ನೆನಪಿಸಿದ್ದಕ್ಕೆ ಧನ್ಯವಾದ ಹಾಗೆಯೇ ಝೋಮ್ಯಾಟೋ ಅಣ್ಣನಿಗೆ ಒಳ್ಳೆಯದಾಗಲಿ ಎಂದಿದ್ದಾರೆ ಅನೇಕರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:49 pm, Mon, 26 December 22

ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು