AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಮಂಟಪದ ಹೊರಗೆ ಝೊಮ್ಯಾಟೋ ಡೆಲಿವರಿ ಏಜೆಂಟ್ ಡ್ಯಾನ್ಸ್​ ವಿಡಿಯೋ ವೈರಲ್

Viral Video : ಮದುವೆಯ ಸಭಾಂಗಣದಲ್ಲಿ ಆಶಾ ಭೋಸ್ಲೆ ಮತ್ತು ಸುರೇಶ ವಾಡ್ಕರ್ ಹಾಡಿರುವ ಈ ಹಾಡಿಗೆ ಅಲ್ಲಿದ್ದವರೆಲ್ಲರೂ ಕುಣಿಯುತ್ತಿದ್ದಾರೆ. ಇದನ್ನು ನೋಡಿದ ಡೆಲಿವರಿ ಏಜೆಂಟ್​ಗೂ ಕುಣಿಯಬೇಕು ಎನ್ನಿಸಿದೆ. ನೋಡಿ ವಿಡಿಯೋ.

ಮದುವೆ ಮಂಟಪದ ಹೊರಗೆ ಝೊಮ್ಯಾಟೋ ಡೆಲಿವರಿ ಏಜೆಂಟ್ ಡ್ಯಾನ್ಸ್​ ವಿಡಿಯೋ ವೈರಲ್
ಮದುವೆ ಸಭಾಂಗಣದ ಹೊರಗೆ ಡ್ಯಾನ್ಸ್ ಮಾಡುತ್ತಿರುವ ಝೊಮ್ಯಾಟೋ ಡೆಲಿವರಿ ಏಜೆಂಟ್
TV9 Web
| Edited By: |

Updated on:Dec 26, 2022 | 2:22 PM

Share

Viral Video : ‘ಸಪ್ನೆ ಮೇ ಮಿಲ್ತೀ ಹೈ’ ಹಾಡಿಗೆ ಝೊಮ್ಯಾಟೋ ಡೆಲಿವರಿ ಏಜೆಂಟ್​ರೊಬ್ಬರು ಡ್ಯಾನ್ಸ್​ ಮಾಡಿದ ವಿಡಿಯೋ ಇದೀಗ ವೈರಲ್ ಆಗಿದೆ. ಈ ವಿಡಿಯೋ ಅನ್ನು ಸೆರೆಹಿಡಿದ ರೀತಿ ಅದ್ಭುತವಾಗಿದೆ. ಸಂಗೀತ ಮತ್ತು ನೃತ್ಯ ಯಾರನ್ನೂ ಮಧುರಗೊಳಿಸುತ್ತದೆ. ಇದಕ್ಕೆ ಸಾಕ್ಷಿ ಎಂಬಂತೆ ಈ ವಿಡಿಯೋ ಇದೆ. ಮದುವೆ ಸಭಾಂಗಣದಲ್ಲಿ ಎಲ್ಲರೂ ಕುಣಿಯುತ್ತಿದ್ದರೆ ಹೊರಗಿರುವ ಝೊಮ್ಯಾಟೋ ಡೆಲಿವರಿ ಏಜೆಂಟ್​ಗೂ ಕುಣಿಯಬೇಕು ಎನ್ನುವ ಉಮೇದು ಬಂದುಬಿಟ್ಟಿದೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!
View this post on Instagram

A post shared by Pulkit Kochar (@pulkitkochar)

ಈ ವಿಡಿಯೋ ಅನ್ನು 50,000 ಕ್ಕೂ ಹೆಚ್ಚು ಜನರು ನೋಡಿದ್ದಾರೆ. 8,000 ಕ್ಕೂ ಹೆಚ್ಚು ಜನ ಇಷ್ಟಪಟ್ಟಿದ್ದಾರೆ. ಆಶಾ ಭೋಸ್ಲೆ ಮತ್ತು ಸುರೇಶ ವಾಡ್ಕರ್ ಹಾಡಿದ ‘ಸಪ್ನೆ ಮೇ ಮಿಲ್ತೀ ಹೈ’ ಹಾಡಿಗೆ ಮದುವೆಗೆ ಬಂದ ಅತಿಥಿಗಳು ಡ್ಯಾನ್ಸ್​ ಮಾಡಿದ್ದಾರೆ. ಇದನ್ನು ನೋಡಿ, ಕೇಳಿ ಹುಕಿ ಎದ್ದು ಝೊಮ್ಯಾಟೋ ಡೆಲಿವರಿ ಪಾರ್ಟನರ್ ಕೂಡ ಡ್ಯಾನ್ಸ್ ಮಾಡಿದ್ದಾರೆ.  ಈ ವಿಡಿಯೋ ನೋಡಿದ ನೆಟ್ಟಿಗರು ಝೊಮ್ಯಾಟೊ ವೈಬ್​ ಹೈ ಎಂದಿದ್ದಾರೆ ನೆಟ್ಟಿಗರು.

ಸಂಗೀತಕ್ಕೆ ಮನಸೋಲದವರು ಯಾರಿದ್ದಾರೆ? ತನ್ನನ್ನೇ ತಾನು ಮರೆಯುವುದು ಎನ್ನುತ್ತಾರಲ್ಲ ಇದಕ್ಕೆ ಪರಿಪೂರ್ಣ ಉದಾಹರಣೆ ಎಂದಿದ್ದಾರೆ ನೆಟ್ಟಿಗರು. ಈ ಹಾಡನ್ನು ನೆನಪಿಸಿದ್ದಕ್ಕೆ ಧನ್ಯವಾದ ಹಾಗೆಯೇ ಝೋಮ್ಯಾಟೋ ಅಣ್ಣನಿಗೆ ಒಳ್ಳೆಯದಾಗಲಿ ಎಂದಿದ್ದಾರೆ ಅನೇಕರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:49 pm, Mon, 26 December 22

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌