AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಭಾರೀ ಮಳೆ, ಜಲಾವೃತಗೊಂಡ ರಸ್ತೆಯಲ್ಲೂ ಆಹಾರ ತಲುಪಿಸಿದ ಡೆಲಿವರಿ ಬಾಯ್‌ಗೆ ಶ್ಲಾಘನೆ ವ್ಯಕ್ತಪಡಿಸಿದ ಗ್ರಾಹಕ

ಮಳೆಯಿಂದ ರಸ್ತೆ ಜಲಾವೃತಗೊಂಡಿದ್ದು ಜೊತೆಗೆ ಬೈಕ್ ಕೆಟ್ಟುಹೋಗಿದ್ದರೂ ಕೂಡ ತಮ್ಮ ಮನೆಯವರೆಗೂ ನಡೆದುಕೊಂಡು ಬಂದು ಆಹಾರವನ್ನು ತಂದುಕೊಟ್ಟಿದ್ದಾನೆ. ಸರಿಯಾದ ಸಮಯಕ್ಕೆ ಬಟರ್ ಚಿಕನ್ ಪಾರ್ಸೆಲ್ ಅನ್ನು ಸುರಕ್ಷಿತವಾಗಿ ತಂದು ತಲುಪಿಸಿದ್ದಾನೆ ಎಂದು ಗ್ರಾಹಕರಾದ ಮಿತ್ತಲ್ ಸ್ವಾತಿ ಇನ್‌ಸ್ಟಾಗ್ರಾಮ್ ಥ್ರೆಡ್ನಲ್ಲಿ ಬರೆದುಕೊಂಡಿದ್ದಾರೆ.

Viral Post: ಭಾರೀ ಮಳೆ, ಜಲಾವೃತಗೊಂಡ ರಸ್ತೆಯಲ್ಲೂ ಆಹಾರ ತಲುಪಿಸಿದ ಡೆಲಿವರಿ ಬಾಯ್‌ಗೆ ಶ್ಲಾಘನೆ ವ್ಯಕ್ತಪಡಿಸಿದ ಗ್ರಾಹಕ
ಅಕ್ಷತಾ ವರ್ಕಾಡಿ
|

Updated on: Sep 26, 2024 | 3:50 PM

Share

ಮಳೆ ಪ್ರಾರಂಭವಾಗುತ್ತಿದ್ದಂತೆ ಹೋಟೆಲ್‌ಗಳಿಗೆ ತೆರಳುವ ಬದಲಾಗಿ ಆನ್‌ಲೈನ್‌ನಲ್ಲಿ ಫುಡ್​ ಆರ್ಡರ್​​ ಮಾಡುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಅದರಂತೆ ಸ್ವಿಗ್ಗಿ, ಝೊಮ್ಯಾಟೋದಂತಹ ಆನ್‌ಲೈನ್‌ ಫುಡ್‌ ಸರ್ವೀಸ್‌ಗಳು ಮನೆ ಬಾಗಿಲಿನ ತನಕ ಆಹಾರ ತಂದುಕೊಡುತ್ತದೆ. ಇದೀಗ ಮುಂಬೈ ವ್ಯಕ್ತಿಯೊಬ್ಬರು ಡೆಲಿವರಿ ಬಾಯ್​​ನ ಕಾರ್ಯಕ್ಕೆ ಭಾರೀ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಮುಂಬೈನಲ್ಲಿ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಈ ಸಮಯದಲ್ಲಿ ಫುಡ್ ಡೆಲಿವರಿ ಬಾಯ್​​ ಮಳೆಯನ್ನೂ ಲೆಕ್ಕಿಸದೇ ಸರಿಯಾದ ಆಹಾರ ತಂದುಕೊಟ್ಟಿದ್ದು, ಈ ಕುರಿತು ಗ್ರಾಹಕರೊಬ್ಬರು ಫೋಸ್ಟ್​ ಹಂಚಿಕೊಂಡಿದ್ದಾರೆ. ಥ್ರೆಡ್​ನಲ್ಲಿ ಹಂಚಿಕೊಂಡಿರುವ ಪೋಸ್ಟ್​​ ಎಲ್ಲಡೆ ವೈರಲ್​​ ಆಗಿದೆ.

ಚೆಂಬೂರಿನ ರೆಸ್ಟೋರೆಂಟ್‌ನಿಂದ ನಾವು ಆರ್ಡರ್ ಮಾಡಿದ್ದೆವು. ಒಂದೆಡೆ ಮಳೆಯಿಂದ ರಸ್ತೆ ಜಲಾವೃತಗೊಂಡಿದ್ದು, ಬೈಕ್ ಕೆಟ್ಟುಹೋಗಿದ್ದರೂ ಕೂಡ ತಮ್ಮ ಮನೆಯವರೆಗೂ ನಡೆದುಕೊಂಡು ಬಂದು ಆಹಾರವನ್ನು ತಂದುಕೊಟ್ಟಿದ್ದಾನೆ. ಸರಿಯಾದ ಸಮಯಕ್ಕೆ ಬಟರ್ ಚಿಕನ್ ಪಾರ್ಸೆಲ್ ಅನ್ನು ಸುರಕ್ಷಿತವಾಗಿ ತಂದು ತಲುಪಿಸಿದ್ದಾನೆ ಎಂದು ಗ್ರಾಹಕರಾದ ಮಿತ್ತಲ್ ಸ್ವಾತಿ ಇನ್‌ಸ್ಟಾಗ್ರಾಮ್ ಥ್ರೆಡ್ನಲ್ಲಿ ಬರೆದುಕೊಂಡಿದ್ದಾರೆ.

ವೈರಲ್​​ ಪೋಸ್ಟ್​​ ಇಲ್ಲಿದೆ ನೋಡಿ:

Post by @mittal.swati
View on Threads

ಇದನ್ನೂ ಓದಿ: ಮಹಿಳೆ ಕಛೇರಿಗಳಲ್ಲಿ ಕೆಲಸ ಪಡೆಯಲು ಪತಿಯ ಅನುಮತಿ ಅಗತ್ಯ; 18 ದೇಶಗಳಲ್ಲಿ ಈ ನಿಯಮ ಜಾರಿಯಲ್ಲಿದೆ

mittal.swati ಎಂಬ ಖಾತೆಯಲ್ಲಿ ಪೋಸ್ಟ್​​ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ಭಾರೀ ವೈರಲ್​​ ಆಗುತ್ತಿದೆ. ಜೊತೆಗೆ ಸಾಕಷ್ಟು ಜನರು ಕಾಮೆಂಟ್​ ಮೂಲಕ ಶ್ಲಾಘನೆಯನ್ನು ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!