AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಭಾರೀ ಮಳೆ, ಜಲಾವೃತಗೊಂಡ ರಸ್ತೆಯಲ್ಲೂ ಆಹಾರ ತಲುಪಿಸಿದ ಡೆಲಿವರಿ ಬಾಯ್‌ಗೆ ಶ್ಲಾಘನೆ ವ್ಯಕ್ತಪಡಿಸಿದ ಗ್ರಾಹಕ

ಮಳೆಯಿಂದ ರಸ್ತೆ ಜಲಾವೃತಗೊಂಡಿದ್ದು ಜೊತೆಗೆ ಬೈಕ್ ಕೆಟ್ಟುಹೋಗಿದ್ದರೂ ಕೂಡ ತಮ್ಮ ಮನೆಯವರೆಗೂ ನಡೆದುಕೊಂಡು ಬಂದು ಆಹಾರವನ್ನು ತಂದುಕೊಟ್ಟಿದ್ದಾನೆ. ಸರಿಯಾದ ಸಮಯಕ್ಕೆ ಬಟರ್ ಚಿಕನ್ ಪಾರ್ಸೆಲ್ ಅನ್ನು ಸುರಕ್ಷಿತವಾಗಿ ತಂದು ತಲುಪಿಸಿದ್ದಾನೆ ಎಂದು ಗ್ರಾಹಕರಾದ ಮಿತ್ತಲ್ ಸ್ವಾತಿ ಇನ್‌ಸ್ಟಾಗ್ರಾಮ್ ಥ್ರೆಡ್ನಲ್ಲಿ ಬರೆದುಕೊಂಡಿದ್ದಾರೆ.

Viral Post: ಭಾರೀ ಮಳೆ, ಜಲಾವೃತಗೊಂಡ ರಸ್ತೆಯಲ್ಲೂ ಆಹಾರ ತಲುಪಿಸಿದ ಡೆಲಿವರಿ ಬಾಯ್‌ಗೆ ಶ್ಲಾಘನೆ ವ್ಯಕ್ತಪಡಿಸಿದ ಗ್ರಾಹಕ
ಅಕ್ಷತಾ ವರ್ಕಾಡಿ
|

Updated on: Sep 26, 2024 | 3:50 PM

Share

ಮಳೆ ಪ್ರಾರಂಭವಾಗುತ್ತಿದ್ದಂತೆ ಹೋಟೆಲ್‌ಗಳಿಗೆ ತೆರಳುವ ಬದಲಾಗಿ ಆನ್‌ಲೈನ್‌ನಲ್ಲಿ ಫುಡ್​ ಆರ್ಡರ್​​ ಮಾಡುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಅದರಂತೆ ಸ್ವಿಗ್ಗಿ, ಝೊಮ್ಯಾಟೋದಂತಹ ಆನ್‌ಲೈನ್‌ ಫುಡ್‌ ಸರ್ವೀಸ್‌ಗಳು ಮನೆ ಬಾಗಿಲಿನ ತನಕ ಆಹಾರ ತಂದುಕೊಡುತ್ತದೆ. ಇದೀಗ ಮುಂಬೈ ವ್ಯಕ್ತಿಯೊಬ್ಬರು ಡೆಲಿವರಿ ಬಾಯ್​​ನ ಕಾರ್ಯಕ್ಕೆ ಭಾರೀ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಮುಂಬೈನಲ್ಲಿ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಈ ಸಮಯದಲ್ಲಿ ಫುಡ್ ಡೆಲಿವರಿ ಬಾಯ್​​ ಮಳೆಯನ್ನೂ ಲೆಕ್ಕಿಸದೇ ಸರಿಯಾದ ಆಹಾರ ತಂದುಕೊಟ್ಟಿದ್ದು, ಈ ಕುರಿತು ಗ್ರಾಹಕರೊಬ್ಬರು ಫೋಸ್ಟ್​ ಹಂಚಿಕೊಂಡಿದ್ದಾರೆ. ಥ್ರೆಡ್​ನಲ್ಲಿ ಹಂಚಿಕೊಂಡಿರುವ ಪೋಸ್ಟ್​​ ಎಲ್ಲಡೆ ವೈರಲ್​​ ಆಗಿದೆ.

ಚೆಂಬೂರಿನ ರೆಸ್ಟೋರೆಂಟ್‌ನಿಂದ ನಾವು ಆರ್ಡರ್ ಮಾಡಿದ್ದೆವು. ಒಂದೆಡೆ ಮಳೆಯಿಂದ ರಸ್ತೆ ಜಲಾವೃತಗೊಂಡಿದ್ದು, ಬೈಕ್ ಕೆಟ್ಟುಹೋಗಿದ್ದರೂ ಕೂಡ ತಮ್ಮ ಮನೆಯವರೆಗೂ ನಡೆದುಕೊಂಡು ಬಂದು ಆಹಾರವನ್ನು ತಂದುಕೊಟ್ಟಿದ್ದಾನೆ. ಸರಿಯಾದ ಸಮಯಕ್ಕೆ ಬಟರ್ ಚಿಕನ್ ಪಾರ್ಸೆಲ್ ಅನ್ನು ಸುರಕ್ಷಿತವಾಗಿ ತಂದು ತಲುಪಿಸಿದ್ದಾನೆ ಎಂದು ಗ್ರಾಹಕರಾದ ಮಿತ್ತಲ್ ಸ್ವಾತಿ ಇನ್‌ಸ್ಟಾಗ್ರಾಮ್ ಥ್ರೆಡ್ನಲ್ಲಿ ಬರೆದುಕೊಂಡಿದ್ದಾರೆ.

ವೈರಲ್​​ ಪೋಸ್ಟ್​​ ಇಲ್ಲಿದೆ ನೋಡಿ:

Post by @mittal.swati
View on Threads

ಇದನ್ನೂ ಓದಿ: ಮಹಿಳೆ ಕಛೇರಿಗಳಲ್ಲಿ ಕೆಲಸ ಪಡೆಯಲು ಪತಿಯ ಅನುಮತಿ ಅಗತ್ಯ; 18 ದೇಶಗಳಲ್ಲಿ ಈ ನಿಯಮ ಜಾರಿಯಲ್ಲಿದೆ

mittal.swati ಎಂಬ ಖಾತೆಯಲ್ಲಿ ಪೋಸ್ಟ್​​ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ಭಾರೀ ವೈರಲ್​​ ಆಗುತ್ತಿದೆ. ಜೊತೆಗೆ ಸಾಕಷ್ಟು ಜನರು ಕಾಮೆಂಟ್​ ಮೂಲಕ ಶ್ಲಾಘನೆಯನ್ನು ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ