Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಭಾರೀ ಮಳೆ, ಜಲಾವೃತಗೊಂಡ ರಸ್ತೆಯಲ್ಲೂ ಆಹಾರ ತಲುಪಿಸಿದ ಡೆಲಿವರಿ ಬಾಯ್‌ಗೆ ಶ್ಲಾಘನೆ ವ್ಯಕ್ತಪಡಿಸಿದ ಗ್ರಾಹಕ

ಮಳೆಯಿಂದ ರಸ್ತೆ ಜಲಾವೃತಗೊಂಡಿದ್ದು ಜೊತೆಗೆ ಬೈಕ್ ಕೆಟ್ಟುಹೋಗಿದ್ದರೂ ಕೂಡ ತಮ್ಮ ಮನೆಯವರೆಗೂ ನಡೆದುಕೊಂಡು ಬಂದು ಆಹಾರವನ್ನು ತಂದುಕೊಟ್ಟಿದ್ದಾನೆ. ಸರಿಯಾದ ಸಮಯಕ್ಕೆ ಬಟರ್ ಚಿಕನ್ ಪಾರ್ಸೆಲ್ ಅನ್ನು ಸುರಕ್ಷಿತವಾಗಿ ತಂದು ತಲುಪಿಸಿದ್ದಾನೆ ಎಂದು ಗ್ರಾಹಕರಾದ ಮಿತ್ತಲ್ ಸ್ವಾತಿ ಇನ್‌ಸ್ಟಾಗ್ರಾಮ್ ಥ್ರೆಡ್ನಲ್ಲಿ ಬರೆದುಕೊಂಡಿದ್ದಾರೆ.

Viral Post: ಭಾರೀ ಮಳೆ, ಜಲಾವೃತಗೊಂಡ ರಸ್ತೆಯಲ್ಲೂ ಆಹಾರ ತಲುಪಿಸಿದ ಡೆಲಿವರಿ ಬಾಯ್‌ಗೆ ಶ್ಲಾಘನೆ ವ್ಯಕ್ತಪಡಿಸಿದ ಗ್ರಾಹಕ
Follow us
ಅಕ್ಷತಾ ವರ್ಕಾಡಿ
|

Updated on: Sep 26, 2024 | 3:50 PM

ಮಳೆ ಪ್ರಾರಂಭವಾಗುತ್ತಿದ್ದಂತೆ ಹೋಟೆಲ್‌ಗಳಿಗೆ ತೆರಳುವ ಬದಲಾಗಿ ಆನ್‌ಲೈನ್‌ನಲ್ಲಿ ಫುಡ್​ ಆರ್ಡರ್​​ ಮಾಡುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಅದರಂತೆ ಸ್ವಿಗ್ಗಿ, ಝೊಮ್ಯಾಟೋದಂತಹ ಆನ್‌ಲೈನ್‌ ಫುಡ್‌ ಸರ್ವೀಸ್‌ಗಳು ಮನೆ ಬಾಗಿಲಿನ ತನಕ ಆಹಾರ ತಂದುಕೊಡುತ್ತದೆ. ಇದೀಗ ಮುಂಬೈ ವ್ಯಕ್ತಿಯೊಬ್ಬರು ಡೆಲಿವರಿ ಬಾಯ್​​ನ ಕಾರ್ಯಕ್ಕೆ ಭಾರೀ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಮುಂಬೈನಲ್ಲಿ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಈ ಸಮಯದಲ್ಲಿ ಫುಡ್ ಡೆಲಿವರಿ ಬಾಯ್​​ ಮಳೆಯನ್ನೂ ಲೆಕ್ಕಿಸದೇ ಸರಿಯಾದ ಆಹಾರ ತಂದುಕೊಟ್ಟಿದ್ದು, ಈ ಕುರಿತು ಗ್ರಾಹಕರೊಬ್ಬರು ಫೋಸ್ಟ್​ ಹಂಚಿಕೊಂಡಿದ್ದಾರೆ. ಥ್ರೆಡ್​ನಲ್ಲಿ ಹಂಚಿಕೊಂಡಿರುವ ಪೋಸ್ಟ್​​ ಎಲ್ಲಡೆ ವೈರಲ್​​ ಆಗಿದೆ.

ಚೆಂಬೂರಿನ ರೆಸ್ಟೋರೆಂಟ್‌ನಿಂದ ನಾವು ಆರ್ಡರ್ ಮಾಡಿದ್ದೆವು. ಒಂದೆಡೆ ಮಳೆಯಿಂದ ರಸ್ತೆ ಜಲಾವೃತಗೊಂಡಿದ್ದು, ಬೈಕ್ ಕೆಟ್ಟುಹೋಗಿದ್ದರೂ ಕೂಡ ತಮ್ಮ ಮನೆಯವರೆಗೂ ನಡೆದುಕೊಂಡು ಬಂದು ಆಹಾರವನ್ನು ತಂದುಕೊಟ್ಟಿದ್ದಾನೆ. ಸರಿಯಾದ ಸಮಯಕ್ಕೆ ಬಟರ್ ಚಿಕನ್ ಪಾರ್ಸೆಲ್ ಅನ್ನು ಸುರಕ್ಷಿತವಾಗಿ ತಂದು ತಲುಪಿಸಿದ್ದಾನೆ ಎಂದು ಗ್ರಾಹಕರಾದ ಮಿತ್ತಲ್ ಸ್ವಾತಿ ಇನ್‌ಸ್ಟಾಗ್ರಾಮ್ ಥ್ರೆಡ್ನಲ್ಲಿ ಬರೆದುಕೊಂಡಿದ್ದಾರೆ.

ವೈರಲ್​​ ಪೋಸ್ಟ್​​ ಇಲ್ಲಿದೆ ನೋಡಿ:

Post by @mittal.swati
View on Threads

ಇದನ್ನೂ ಓದಿ: ಮಹಿಳೆ ಕಛೇರಿಗಳಲ್ಲಿ ಕೆಲಸ ಪಡೆಯಲು ಪತಿಯ ಅನುಮತಿ ಅಗತ್ಯ; 18 ದೇಶಗಳಲ್ಲಿ ಈ ನಿಯಮ ಜಾರಿಯಲ್ಲಿದೆ

mittal.swati ಎಂಬ ಖಾತೆಯಲ್ಲಿ ಪೋಸ್ಟ್​​ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ಭಾರೀ ವೈರಲ್​​ ಆಗುತ್ತಿದೆ. ಜೊತೆಗೆ ಸಾಕಷ್ಟು ಜನರು ಕಾಮೆಂಟ್​ ಮೂಲಕ ಶ್ಲಾಘನೆಯನ್ನು ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್