AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪಾಂಡಾ ಮರಿಗೆ ಬಾಟೆಲ್​ನಲ್ಲಿ ಹಾಲುಣಿಸಿದ ಝೂ ಕೀಪರ್​​

ಝೂಕೀಪರ್​ ಒಬ್ಬರು ಪಾಂಡಾ ಮರಿಯನ್ನು ತೊಡೆಯ ಮೇಲೆ ಕೂರಿಸಿಕೊಂಡು ಬಾಡಲ್​ನಲ್ಲಿ ಹಾಲನ್ನು ಕುಡಿಸುತ್ತಿರುವುದನ್ನು ಕಾಣಬಹುದು. ಅದೇ ವಿಡಿಯೋದಲ್ಲಿ ಇನ್ನೊಂದು ಪಾಂಡಾ ಮರಿ ಝೂ ಕೀಪರ್​ ಕಾಲಿನ ಬಳಿ ಅಂಟಿಕೊಂಡು ಓಡಾಡುತ್ತಿರುವುದನ್ನು ಕಾಣಬಹುದು.

Viral Video: ಪಾಂಡಾ ಮರಿಗೆ ಬಾಟೆಲ್​ನಲ್ಲಿ ಹಾಲುಣಿಸಿದ ಝೂ ಕೀಪರ್​​
ಝೂ ಕೀಪರ್​, ಪಾಂಡಾ ಮರಿ
TV9 Web
| Edited By: |

Updated on:Feb 25, 2022 | 10:28 AM

Share

ಸಾಮಾಜಿಕ ಜಾಲತಾಣದಲ್ಲಿ ಕೆಲವೊಮ್ಮೆ ಕಾಣಿಸಿಕೊಳ್ಳುವ ಪ್ರಾಣಿಗಳ ವಿಡಿಯೋಗಳು ನೆಟ್ಟಿಗರ ಗಮನ ಸೆಳೆಯುತ್ತವೆ. ಅವುಗಳ ತುಂಟಾಟ, ಅವರದೇ ಆದ ಸಂಭಾಷಣೆ ನೋಡುಗರನ್ನು ಸೆಳೆಯುತ್ತದೆ. ಇದೀಗ ಪಾಂಡಾ (Panda) ಮರಿಯೊಂದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.  ಮೃಗಾಲಯದಲ್ಲಿರುವ ಪಾಂಡಾ ಮರಿಯೊಂದಕ್ಕೆ ಝೂಕೀಪರ್(Zookeeper)​ ಒನ್ನರು ಬಾಟಲ್​ನಲ್ಲಿ ಹಾಲನ್ನು ಕುಡಿಸುತ್ತಿರುವ ವಿಡಿಯೋ ವೈರಲ್​ ಆಗಿದೆ. ಟ್ವಿಟರ್​ನಲ್ಲಿ ಹಂಚಿಕೊಳ್ಳಲಾದ ವಿಡಿಯೋ ಬಳಕೆದಾರರನ್ನು ಸೆಳೆದಿದೆ.  Buitengebieden ಎನ್ನುವ ಟ್ವಿಟರ್ ಖಾತೆಯಲ್ಲಿ (Twitter)​ ಬಳಕೆದಾರರು ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ವಿಡಿಯೋದಲ್ಲಿ ನೀಲಿ ಬಣ್ಣದ ಸೇಪ್ಟಿ ಡ್ರೆಸ್​ ಧರಿಸಿರುವ ಝೂಕೀಪರ್​ ಒಬ್ಬರು ಪಾಂಡಾ ಮರಿಯನ್ನು ತೊಡೆಯ ಮೇಲೆ ಕೂರಿಸಿಕೊಂಡು ಬಾಡಲ್​ನಲ್ಲಿ ಹಾಲನ್ನು ಕುಡಿಸುತ್ತಿರುವುದನ್ನು ಕಾಣಬಹುದು. ಅದೇ ವಿಡಿಯೋದಲ್ಲಿ  ಇನ್ನೊಂದು ಪಾಂಡಾ ಮರಿ ಝೂ ಕೀಪರ್​ ಕಾಲಿನ ಬಳಿ ಅಂಟಿಕೊಂಡು ಓಡಾಡುತ್ತಿರುವುದನ್ನು ಕಾಣಬಹುದು. ಯಾವುದೇ ಪ್ರಾಣಿಗಳಾಗಲಿ ನಾವು ಪ್ರೀತಿ, ಅಕ್ಕರೆ ತೋರಿಸಿದರೆ, ಅವುಗಳೂ ನಮ್ಮೊಂದಿಗೆ ಅದೇ ರಿತಿ ನಡೆದುಕೊಳ್ಳುತ್ತವೆ ಎನ್ನುವುದನ್ನು ಈ ವಿಡಿಯೋ ವಿವರಿಸಿದೆ.

ಈ ಕ್ಯೂಟ್​ ವಿಡಿಯೋ ನೋಡಿ ನೆಟ್ಟಿಗರು ಮೆಚ್ಚಿಕೊಂಡಿದ್ದು, 2 ಲಕ್ಷಕ್ಕೂ ಹೆಚ್ಚು ವೀಕ್ಷಣೆಯನ್ನು ವಿಡಿಯೋ ಪಡೆದುಕೊಂಡಿದೆ. ವಿಡಿಯೋ ನೋಡಿದ ಬಳಕೆದಾರರು ವಿವಿಧ ರೀತಿಯ ಕಾಮೆಂಟ್​ಗಳನ್ನು ಹಂಚಿಕೊಂಡಿದ್ದಾರೆ. ನನ್ನ ಮುಂದಿನ ಕೆಲಸ ಅದೇ ಇರಬಹುದು ಎಂದು ಕಾಮೆಂಟ್​ ಮಾಡಿದರೆ ಈ ಕೆಲಸವನ್ನು ನಾನು ಪಡೆದುಕೊಳ್ಳುವುದು ಹೇಗೆ ಎಂದು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

ರಷ್ಯಾ-ಉಕ್ರೇನ್​ ಯುದ್ಧ: ದೇಶದ ಪರವಾಗಿ ನಿಂತು ಮಗಳಿಗೆ ಕಣ್ಣೀರಿನ ವಿದಾಯ ಹೇಳಿದ ತಂದೆ: ವಿಡಿಯೋ ವೈರಲ್​

Published On - 10:28 am, Fri, 25 February 22

Follow Us
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ