ತುಂಗಭದ್ರಾ ಡ್ಯಾಂನ 10 ಗೇಟ್​ಗಳು ಓಪನ್; 18 ಸಾವಿರ ಕ್ಯೂಸೆಕ್ ನೀರು ರಿಲೀಸ್

ತುಂಗಭದ್ರಾ(Tungabhadra) ಜಲಾಶಯದ ಒಳಹರಿವು ಹೆಚ್ಚಿದ ಹಿನ್ನೆಲೆ ಜಲಾಶಯದಿಂದ ನದಿಗೆ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಬರೋಬ್ಬರಿ 10 ಗೇಟ್​​ಗಳ ಮೂಲಕ 18,686 ಕ್ಯೂಸೆಕ್ ನೀರು ನದಿಗೆ ರಿಲೀಸ್​ ಮಾಡಲಾಗಿದ್ದು, ನದಿ ಪಾತ್ರಕ್ಕೆ ತೆರಳದಂತೆ ಅಧಿಕಾರಿಗಳು ಜನರಿಗೆ ಎಚ್ಚರಿಕೆ ನೀಡಿದ್ದಾರೆ. 

ತುಂಗಭದ್ರಾ ಡ್ಯಾಂನ 10 ಗೇಟ್​ಗಳು ಓಪನ್; 18 ಸಾವಿರ ಕ್ಯೂಸೆಕ್ ನೀರು ರಿಲೀಸ್
|

Updated on: Jul 24, 2024 | 9:03 PM

ಕೊಪ್ಪಳ, ಜು.24: ಮಲೆನಾಡಿನಲ್ಲಿ ಭರ್ಜರಿ ಮಳೆಯಾಗುತ್ತಿದ್ದ ಪರಿಣಾಮ ತುಂಗಭದ್ರಾ(Tungabhadra) ನೀರು ತುಂಬಿದೆ. ಇದರಿಂದ ಜಲಾಶಯದ ಒಳಹರಿವು ಹೆಚ್ಚಿದ ಹಿನ್ನೆಲೆ ಜಲಾಶಯದಿಂದ ನದಿಗೆ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಬರೋಬ್ಬರಿ 10 ಗೇಟ್​​ಗಳ ಮೂಲಕ 18,686 ಕ್ಯೂಸೆಕ್ ನೀರು ನದಿಗೆ ರಿಲೀಸ್​ ಮಾಡಲಾಗಿದ್ದು, ನದಿ ಪಾತ್ರಕ್ಕೆ ತೆರಳದಂತೆ ಅಧಿಕಾರಿಗಳು ಜನರಿಗೆ ಎಚ್ಚರಿಕೆ ನೀಡಿದ್ದಾರೆ.  ಇನ್ನು ಈ ತುಂಗಭದ್ರಾ ಜಲಾಶಯದ ಒಟ್ಟು ಸಾಮರ್ಥ್ಯ 105 ಟಿಎಮ್‌ಸಿ ಆಗಿದ್ದು, ಅದರಲ್ಲಿ ಈಗಾಗಲೇ 99.36 ಟಿಎಮ್‌ಸಿ ಭರ್ತಿಯಾಗಿದೆ. ಹೀಗಾಗಿ ನೀರನ್ನು ಹೊರಕ್ಕೆ ಬಿಡಲಾಗಿದೆ. ಇತ್ತ ನೀರು ಹೊರಕ್ಕೆ ಬಿಟ್ಟ ಹಿನ್ನಲೆ ಹಂಪಿ ಸ್ಮಾರಕ ಪ್ರದೇಶದಲ್ಲಿ ಪ್ರವಾಹ ಭೀತಿ ಎದುರಾಗಿದೆ. ನದಿಯಲ್ಲಿನ ಕೆಲ ಮಂಟಪಗಳು ಮುಳುಗಡೆಯಾಗುವ ಸಾಧ್ಯತೆಯಿದೆ. ಆದ್ದರಿಂದ ಹಂಪಿ ಸ್ಮಾರಕ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಹುಬ್ಬಳ್ಳಿ ಈದ್ಗಾ ಮೈದಾನ ರಾಮಾವತಾರ ಗಣೇಶ ಮೆರವಣಿಗೆಯ ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಮೈದಾನ ರಾಮಾವತಾರ ಗಣೇಶ ಮೆರವಣಿಗೆಯ ವಿಡಿಯೋ ನೋಡಿ
ಕೋಲಾರ: ಸಂಕಷ್ಟಹರ ಗಣಪತಿ ದೇವಾಲಯದಲ್ಲಿ 10001 ಕರಿಗಡುಬಿನಲ್ಲಿ ಅರಳಿದ ಗಣಪತಿ
ಕೋಲಾರ: ಸಂಕಷ್ಟಹರ ಗಣಪತಿ ದೇವಾಲಯದಲ್ಲಿ 10001 ಕರಿಗಡುಬಿನಲ್ಲಿ ಅರಳಿದ ಗಣಪತಿ
ಗೂಳಿ ದಾಳಿಗೆ ವೃದ್ಧನ ಹೊಟ್ಟೆಯಿಂದ ಹೊರಬಂದ ಕರುಳು; ಸಿಸಿಟಿವಿ ದೃಶ್ಯ
ಗೂಳಿ ದಾಳಿಗೆ ವೃದ್ಧನ ಹೊಟ್ಟೆಯಿಂದ ಹೊರಬಂದ ಕರುಳು; ಸಿಸಿಟಿವಿ ದೃಶ್ಯ
ದರ್ಶನ್​​ ಹಾಗೂ ಪವಿತ್ರಾ ಸಂಬಂಧ ಎಂಥದ್ದು? ಚಾರ್ಜ್​ಶೀಟ್​ನಲ್ಲಿರೋ ಉಲ್ಲೇಖ
ದರ್ಶನ್​​ ಹಾಗೂ ಪವಿತ್ರಾ ಸಂಬಂಧ ಎಂಥದ್ದು? ಚಾರ್ಜ್​ಶೀಟ್​ನಲ್ಲಿರೋ ಉಲ್ಲೇಖ
ಮೈಸೂರಿನಲ್ಲಿ ಗಮನ ಸೆಳೆಯುತ್ತಿವೆ ವಿಶೇಷ ಗಣಪತಿ ವಿಗ್ರಹಗಳು, ವಿಡಿಯೋ ನೋಡಿ
ಮೈಸೂರಿನಲ್ಲಿ ಗಮನ ಸೆಳೆಯುತ್ತಿವೆ ವಿಶೇಷ ಗಣಪತಿ ವಿಗ್ರಹಗಳು, ವಿಡಿಯೋ ನೋಡಿ
ಗಣೇಶ ಚತುರ್ಥಿಯ ಮಹತ್ವ, ಪೂಜೆಗಳನ್ನು ಹೇಗೆ ಮಾಡಬೇಕು? ಈ ವಿಡಿಯೋ ನೋಡಿ
ಗಣೇಶ ಚತುರ್ಥಿಯ ಮಹತ್ವ, ಪೂಜೆಗಳನ್ನು ಹೇಗೆ ಮಾಡಬೇಕು? ಈ ವಿಡಿಯೋ ನೋಡಿ
Nithya Bhavishya: ಗಣೇಶ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಗಣೇಶ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
ರೇಣುಕಾಸ್ವಾಮಿ ಶವ ಎಸೆದ ಕಿಡಿಗೇಡಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆ
ರೇಣುಕಾಸ್ವಾಮಿ ಶವ ಎಸೆದ ಕಿಡಿಗೇಡಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆ
ರುದ್ರಾಕ್ಷಿ ಮಣಿಗಳಿಂದಲೇ ಸಿದ್ಧವಾಯ್ತು 20 ಅಡಿ ಎತ್ತರದ ಗಣೇಶನ ವಿಗ್ರಹ
ರುದ್ರಾಕ್ಷಿ ಮಣಿಗಳಿಂದಲೇ ಸಿದ್ಧವಾಯ್ತು 20 ಅಡಿ ಎತ್ತರದ ಗಣೇಶನ ವಿಗ್ರಹ
ಸಿನಿಮಾ ನಿರ್ದೇಶಕ ನಾಗಶೇಖರ್ ಕಾರು ಅಪಘಾತ: ಇಲ್ಲಿದೆ ವಿಡಿಯೋ
ಸಿನಿಮಾ ನಿರ್ದೇಶಕ ನಾಗಶೇಖರ್ ಕಾರು ಅಪಘಾತ: ಇಲ್ಲಿದೆ ವಿಡಿಯೋ