AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nithya Bhavishya: ಲಕ್ಷ್ಮೀ ದೇವಿ ಆರಾಧನೆಗೆ ಸೂಕ್ತವಾದ ದಿನ ಶುಕ್ರವಾರದ ದಿನ ಭವಿಷ್ಯ ತಿಳಿದುಕೊಳ್ಳಿ

ಶುಕ್ರವಾರ ಲಕ್ಷ್ಮೀ ದೇವಿ ಆರಾಧನೆಗೆ ಸೂಕ್ತವಾದ ದಿನ. ಶುಕ್ರವಾರದ ದಿನ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಶುಭವಾಗಲಿದೆ, ಯಾವ ರಾಶಿಯವರಿಗೆ ಅಶುಭವಾಗಲಿದೆ? ನಾವು ಕೈಗೊಳ್ಳುವ ಕಾರ್ಯಗಳಲ್ಲಿ ನಮಗೆ ಯಶಸಸ್ಸು ಸಿಗುತ್ತಾ? ಎಂಬ ಎಲ್ಲ ನಿಮ್ಮ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ.

ವಿವೇಕ ಬಿರಾದಾರ
|

Updated on: Jul 12, 2024 | 7:04 AM

Share

ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜೀವನದಲ್ಲಿ ಜಾತಕ ನೋಡುವುದನ್ನು ಮರೆಯಬಾರದು. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಜುಲೈ.12) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ