AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nithya Bhavishya: ಲಕ್ಷ್ಮೀ ದೇವಿ ಆರಾಧನೆಗೆ ಸೂಕ್ತವಾದ ದಿನ ಶುಕ್ರವಾರದ ದಿನ ಭವಿಷ್ಯ ತಿಳಿದುಕೊಳ್ಳಿ

ಶುಕ್ರವಾರ ಲಕ್ಷ್ಮೀ ದೇವಿ ಆರಾಧನೆಗೆ ಸೂಕ್ತವಾದ ದಿನ. ಶುಕ್ರವಾರದ ದಿನ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಶುಭವಾಗಲಿದೆ, ಯಾವ ರಾಶಿಯವರಿಗೆ ಅಶುಭವಾಗಲಿದೆ? ನಾವು ಕೈಗೊಳ್ಳುವ ಕಾರ್ಯಗಳಲ್ಲಿ ನಮಗೆ ಯಶಸಸ್ಸು ಸಿಗುತ್ತಾ? ಎಂಬ ಎಲ್ಲ ನಿಮ್ಮ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ.

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Jul 12, 2024 | 7:04 AM

Share

ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜೀವನದಲ್ಲಿ ಜಾತಕ ನೋಡುವುದನ್ನು ಮರೆಯಬಾರದು. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಜುಲೈ.12) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್