ಹೊಸಪೇಟೆ: ಪ್ರತಿ ಬಾರಿ ಶ್ರೀಶೈಲ, ಧರ್ಮಸ್ಥಳಕ್ಕೆ ಸೈಕಲ್ನಲ್ಲಿ ಯಾತ್ರೆ ಹೋಗುತ್ತಿದ್ದ ಯುವಕರಿಂದ ಈ ಬಾರಿ ಪುನೀತ್ ಸಮಾಧಿಗೆ ಯಾತ್ರೆ
Hospet: ನಟ ಪುನೀತ್ ರಾಜ್ಕುಮಾರ್ ಅವರ ಸಮಾಧಿಗೆ ದೇಶದ ವಿವಿದೆಡೆಯಿಂದ ಅಭಿಮಾನಿಗಳು ಭೇಟಿ ನೀಡಿ, ಗೌರವ ಸಲ್ಲಿಸುತ್ತಿದ್ದಾರೆ. ಇದೀಗ ಹೊಸಪೇಟೆಯ 13 ಯುವಕರು ಅಪ್ಪು ಸಮಾಧಿಗೆ ಸೈಕಲ್ ಯಾತ್ರೆ ಕೈಗೊಂಡಿದ್ದಾರೆ.
ಹೊಸಪೇಟೆ: ಪ್ರತಿ ಬಾರಿ ಶ್ರೀಶೈಲ, ಧರ್ಮಸ್ಥಳಕ್ಕೆ ಸೈಕಲ್ ಮೂಲಕ ಯಾತ್ರೆ ತೆರಳುತ್ತಿದ್ದವರು ಈ ಬಾರಿ ಅಪ್ಪು ಸಮಾಧಿಗೆ ಭೇಟಿ ನೀಡಿ ದರ್ಶನ ಪಡೆಯುವ ನಿರ್ಧಾರ ಕೈಗೊಂಡಿದ್ದಾರೆ. ಹೌದು. ನಟ ಪುನೀತ್ ರಾಜ್ಕುಮಾರ್ (Puneeth Rajkumar) ಅವರ ಹೊಸಪೇಟೆಯ (Hospet) ಅಭಿಮಾನಿಗಳು ಅಪ್ಪು ಸಮಾಧಿಗೆ ಸೈಕಲ್ ಯಾತ್ರೆ ಕೈಗೊಂಡಿದ್ದಾರೆ. ಪ್ರತಿ ಬಾರಿ ಶ್ರೀಶೈಲ, ಧರ್ಮಸ್ಥಳಕ್ಕೆ ಯಾತ್ರೆ ತೆರಳುತ್ತಿದ್ದವರು ಈ ಬಾರಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿಗೆ ಯಾತ್ರೆ ಕೈಗೊಂಡಿದ್ದಾರೆ. ಹೊಸಪೇಟೆಯ 13 ಯುವಕರು ‘ಪುನೀತ್ ರಾಜ್ಕುಮಾರ್ ಸರ್ಕಲ್’ನಿಂದ ಪ್ರಯಾಣ ಆರಂಭಿಸಿದ್ದಾರೆ. ಪುನೀತ್ ಮೇಲಿನ ಅಭಿಮಾನ ಹಾಗೂ ಪ್ರೇಮಕ್ಕೆ ಅವರು ಯಾತ್ರೆ ಕೈಗೊಂಡಿದ್ದಾರೆ. ಸ್ಥಳೀಯರು ಯುವಕರ ಪ್ರಯಾಣಕ್ಕೆ ಆಗಮಿಸಿ ಶುಭಕೋರಿದ್ದಾರೆ.
ಇದನ್ನೂ ಓದಿ:
ಕಪಿಲ್ ಶರ್ಮಾ ಪ್ರಪೋಸ್ ಮಾಡಿದ್ದು ಹೇಗೆ? ಗಿನ್ನಿ ಒಪ್ಪಿಕೊಂಡಿದ್ದು ಏಕೆ? ಇಲ್ಲಿದೆ ಮಜವಾದ ಕತೆ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

