Video: ಕೋಲ್ಕತ್ತಾದಲ್ಲಿ ಹೊತ್ತಿ ಉರಿದ ಹೋಟೆಲ್, 14 ಮಂದಿ ಸಜೀವ ದಹನ
ಕೋಲ್ಕತ್ತಾ, ಏಪ್ರಿಲ್ 30: ಕೋಲ್ಕತ್ತಾದ ಬುರ್ರಾಬಜಾರ್ನಲ್ಲಿರುವ ಹೋಟೆಲ್ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 14 ಮಂದಿ ಸುಟ್ಟು ಕರಕಲಾಗಿರುವ ಘಟನೆ ವರದಿಯಾಗಿದೆ. ಹಲವರಿಗೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹಣ್ಣಿನ ಮಾರುಕಟ್ಟೆ ಪ್ರದೇಶದಲ್ಲಿರುವ ಹೋಟೆಲ್ ರಿತುರಾಜ್ನಲ್ಲಿ ರಾತ್ರಿ 8.30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಹೋಟೆಲ್ ಸಿಬ್ಬಂದಿಯೊಬ್ಬರು ಹಾರಿ ಸಾವನ್ನಪ್ಪಿದ್ದಾರೆ.ಹೋಟೆಲ್ನಿಂದ 14 ಶವಗಳನ್ನು ಹೊರತೆಗೆಯಲಾಗಿದ್ದು, ಹಲವರನ್ನು ರಕ್ಷಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಮನೋಜ್ ವರ್ಮಾ ತಿಳಿಸಿದ್ದಾರೆ.
ಕೋಲ್ಕತ್ತಾ, ಏಪ್ರಿಲ್ 30: ಕೋಲ್ಕತ್ತಾದ ಬುರ್ರಾಬಜಾರ್ನಲ್ಲಿರುವ ಹೋಟೆಲ್ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 14 ಮಂದಿ ಸುಟ್ಟು ಕರಕಲಾಗಿರುವ ಘಟನೆ ವರದಿಯಾಗಿದೆ. ಹಲವರಿಗೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹಣ್ಣಿನ ಮಾರುಕಟ್ಟೆ ಪ್ರದೇಶದಲ್ಲಿರುವ ಹೋಟೆಲ್ ರಿತುರಾಜ್ನಲ್ಲಿ ರಾತ್ರಿ 8.30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಹೋಟೆಲ್ ಸಿಬ್ಬಂದಿಯೊಬ್ಬರು ಹಾರಿ ಸಾವನ್ನಪ್ಪಿದ್ದಾರೆ.ಹೋಟೆಲ್ನಿಂದ 14 ಶವಗಳನ್ನು ಹೊರತೆಗೆಯಲಾಗಿದ್ದು, ಹಲವರನ್ನು ರಕ್ಷಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಮನೋಜ್ ವರ್ಮಾ ತಿಳಿಸಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Apr 30, 2025 07:45 AM
Follow Us
Latest Videos
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ

