ಬಿಪಿಎಲ್ ರೇಷನ್ ಕಾರ್ಡ್ ರದ್ದು ಮಾಡುತ್ತಿರುವುದ್ಯಾಕೆ? ಅಸಲಿ ಕಾರಣ ಬಿಚ್ಚಿಟ್ಟ ಅಧಿಕಾರಿ
1 ಲಕ್ಷ 20 ಸಾವಿರ ಆದಾಯ ಹೊಂದಿದ ಕುಟುಂಬ, ತೆರಿಗೆ ಹಾಗೂ 7 ಎಕರೆ ಗೂ ಅಧಿಕ ಜಮೀನು ಹೊಂದಿರೋ ಕುಟುಂಬದ ಬಿಪಿಎಲ್ ಕಾರ್ಡ್ ರದ್ದು ಮಾಡಲು ಸರ್ಕಾರ ಆದೇಶ ಮಾಡಿದೆ. ಪಡಿತರ ಅಂಗಡಿಗಳ ಮುಂದೆ ನೋಟಿಸ್ ಹಾಕಿ ದಾಖಲೆಗಳನ್ನ ನೀಡಲು ಸೂಚನೆ ನೀಡಿದೆ. ಇದರಿಂದ ಬಡಕುಟುಂಬಗಳು ಕಂಗಲಾಗಿದ್ದು, ಸರ್ಕಾರ ಮರುಪರಿಶೀಲನೆ ಮಾಡಿ ಅನರ್ಹ ಮಾಡಬೇಕು. ಹಾವೇರಿ ಜಿಲ್ಲೆಯಲ್ಲಿಯೇ 14 ಸಾವಿರಕ್ಕೂ ಅಧಿಕ ಕಾರ್ಡ್ ರದ್ದು ಮಾಡಲು ಆದೇಶ ಮಾಡಲಾಗಿದೆ. ಒಟ್ಟು ಹಾವೇರಿ ಜಿಲ್ಲೆಯಲ್ಲಿ 2 ಲಕ್ಷಕ್ಕೂ ಅಧಿಕ ರೇಷನ್ ಕಾರ್ಡ್ ಗಳಿದ್ದು, ಈ ಪೈಕಿ 14,771 ಅನರ್ಹ ಪಡಿತರ ಚೀಟಿಗಳನ್ನ ಗುರುತಿಸಲಾಗಿದೆ.
ಹಾವೇರಿ, (ಸೆಪ್ಟೆಂಬರ್ 28): 1 ಲಕ್ಷ 20 ಸಾವಿರ ಆದಾಯ ಹೊಂದಿದ ಕುಟುಂಬ, ತೆರಿಗೆ ಹಾಗೂ 7 ಎಕರೆ ಗೂ ಅಧಿಕ ಜಮೀನು ಹೊಂದಿರೋ ಕುಟುಂಬದ ಬಿಪಿಎಲ್ ಕಾರ್ಡ್ ರದ್ದು ಮಾಡಲು ಸರ್ಕಾರ ಆದೇಶ ಮಾಡಿದೆ. ಪಡಿತರ ಅಂಗಡಿಗಳ ಮುಂದೆ ನೋಟಿಸ್ ಹಾಕಿ ದಾಖಲೆಗಳನ್ನ ನೀಡಲು ಸೂಚನೆ ನೀಡಿದೆ. ಇದರಿಂದ ಬಡಕುಟುಂಬಗಳು ಕಂಗಲಾಗಿದ್ದು, ಸರ್ಕಾರ ಮರುಪರಿಶೀಲನೆ ಮಾಡಿ ಅನರ್ಹ ಮಾಡಬೇಕು. ಹಾವೇರಿ ಜಿಲ್ಲೆಯಲ್ಲಿಯೇ 14 ಸಾವಿರಕ್ಕೂ ಅಧಿಕ ಕಾರ್ಡ್ ರದ್ದು ಮಾಡಲು ಆದೇಶ ಮಾಡಲಾಗಿದೆ. ಒಟ್ಟು ಹಾವೇರಿ ಜಿಲ್ಲೆಯಲ್ಲಿ 2 ಲಕ್ಷಕ್ಕೂ ಅಧಿಕ ರೇಷನ್ ಕಾರ್ಡ್ ಗಳಿದ್ದು, ಈ ಪೈಕಿ 14,771 ಅನರ್ಹ ಪಡಿತರ ಚೀಟಿಗಳನ್ನ ಗುರುತಿಸಲಾಗಿದೆ.
Follow Us
Latest Videos
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು

