Video: ಮನೆಯೊಳಗೆ ನುಗ್ಗಿದ ಬೃಹತ್ ಗಾತ್ರದ ಮೊಸಳೆ; ವಿಡಿಯೋ ಇಲ್ಲಿದೆ ನೋಡಿ

ಭಾರೀ ಮಳೆಯಿಂದಾಗಿ ಸುಮಾರು 15 ಅಡಿಗಳಷ್ಟು ಗಾತ್ರದ ಮೊಸಳೆಯೊಂದು ಜಲಾವೃತಗೊಂಡ ಮನೆಗೆ ನುಗ್ಗಿದೆ. ಈ ಭಯಾನಕ ದೃಶ್ಯವನ್ನು ಮೊಬೈಲ್​ನಲ್ಲಿ ಸೆರೆಹಿಡಿಯಲಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗಿದೆ.

Video: ಮನೆಯೊಳಗೆ ನುಗ್ಗಿದ ಬೃಹತ್ ಗಾತ್ರದ ಮೊಸಳೆ; ವಿಡಿಯೋ ಇಲ್ಲಿದೆ ನೋಡಿ
|

Updated on: Aug 30, 2024 | 12:25 PM

ಗುಜರಾತ್‌: ಮನೆಯೊಂದಕ್ಕೆ ಬೃಹತ್ ಮೊಸಳೆಯೊಂದು ನುಗ್ಗಿ ಭಯಭೀತರಾಗಿರುವ ಘಟನೆ ಗುಜರಾತ್‌ನ ವಡೋದರಾದಲ್ಲಿ ನಡೆದಿದೆ. ವಡೋದರಾದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನಗರದ ವಿವಿಧೆಡೆ ಜಲಾವೃತವಾಗಿದೆ. ಭಾರೀ ಮಳೆಯಿಂದಾಗಿ ಸುಮಾರು 15 ಅಡಿಗಳಷ್ಟು ಗಾತ್ರದ ಮೊಸಳೆಯೊಂದು ಜಲಾವೃತಗೊಂಡ ಮನೆಗೆ ನುಗ್ಗಿದೆ. ಈ ಭಯಾನಕ ಘಟನೆಯ ವೀಡಿಯೊ ಇಂಟರ್ನೆಟ್‌ನಲ್ಲಿ ಕಾಣಿಸಿಕೊಂಡಿದ್ದು, ಜನರು ಬೃಹತ್ ಮೊಸಳೆಯನ್ನು ಸೆರೆಹಿಡಿಯಲು ಪ್ರಯತ್ನಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇದನ್ನೂ ಓದಿ: ವಿದ್ಯುತ್ ತಂತಿ ತಗುಲಿ ಬಾಲಕ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Follow us
Duleep Trophy 2024: ಭರ್ಜರಿ ಸೆಂಚುರಿ ಸಿಡಿಸಿದ ಪ್ರಥಮ್ ಸಿಂಗ್
Duleep Trophy 2024: ಭರ್ಜರಿ ಸೆಂಚುರಿ ಸಿಡಿಸಿದ ಪ್ರಥಮ್ ಸಿಂಗ್
Daily Devotional: ಅಧ್ಯಯನದಲ್ಲಿ ಆಸಕ್ತಿ ಮೂಡಲು ಹೀಗೆ ಮಾಡಿ
Daily Devotional: ಅಧ್ಯಯನದಲ್ಲಿ ಆಸಕ್ತಿ ಮೂಡಲು ಹೀಗೆ ಮಾಡಿ
Nithya Bhavishya: ಶನಿವಾರದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!