AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತ ಗರ್ಭಿಣಿಯರ ಮಕ್ಕಳ‌ ಪಾಲಿಗೆ ಈ ಆಸ್ಪತ್ರೆ ಆಪತ್ಭಾಂದವ..

[lazy-load-videos-and-sticky-control id=”la2oZ9Zt0SU”] ಬೆಂಗಳೂರು: ನಗರದ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿಗೆ ಸಂಬಂಧಪಟ್ಟಂತೆ ಬರೀ ಸಾವಿನ ಸುದ್ದಿಯನ್ನು ಕೇಳುತ್ತಿದ್ದ ನಗರದ ಜನರ ಮನಸಿಗೆ ಮುದ ನೀಡುವಂತಹ ವಿಚಾರವೊಂದು ವಾಣಿವಿಲಾಸ ಆಸ್ಪತ್ರೆಯಿಂದ ಹೊರಬಿದ್ದಿದೆ. ಹೌದು ಕೊರೊನಾ ಸೋಂಕಿತ ಗರ್ಭಿಣಿಯರ ಮಕ್ಕಳ ಪಾಲಿಗೆ ವಾಣಿವಿಲಾಸ ಆಸ್ಪತ್ರೆ ಆಪದ್ಬಾಂಧವನಾಗಿದ್ದು, ಇಲ್ಲಿಯವರೆಗೆ 160 ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಿಸಿದ ಕೀರ್ತಿ ವಾಣಿವಿಲಾಸ ಆಸ್ಪತ್ರೆಯ ವೈದ್ಯರಿಗೆ ಸಲ್ಲಬೇಕಾಗುತ್ತದೆ. ಇಲ್ಲಿಯವರೆಗೆ ಹೆರಿಗೆಯಾದ ಯಾವೊಂದು ಮಗುವಿಗೂ ಕೊರೊನಾ ಸೋಂಕು ತಗುಲಿಲ್ಲ. ಹಾಗೂ ವಿಕ್ಟೋರಿಯಾದ ಟ್ರಾಮಾ ಕೇರ್ ಸೆಂಟರ್​ನಲ್ಲಿ […]

ಕೊರೊನಾ ಸೋಂಕಿತ ಗರ್ಭಿಣಿಯರ ಮಕ್ಕಳ‌ ಪಾಲಿಗೆ ಈ ಆಸ್ಪತ್ರೆ ಆಪತ್ಭಾಂದವ..
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 02, 2020 | 5:55 PM

Share

[lazy-load-videos-and-sticky-control id=”la2oZ9Zt0SU”]

ಬೆಂಗಳೂರು: ನಗರದ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿಗೆ ಸಂಬಂಧಪಟ್ಟಂತೆ ಬರೀ ಸಾವಿನ ಸುದ್ದಿಯನ್ನು ಕೇಳುತ್ತಿದ್ದ ನಗರದ ಜನರ ಮನಸಿಗೆ ಮುದ ನೀಡುವಂತಹ ವಿಚಾರವೊಂದು ವಾಣಿವಿಲಾಸ ಆಸ್ಪತ್ರೆಯಿಂದ ಹೊರಬಿದ್ದಿದೆ.

ಹೌದು ಕೊರೊನಾ ಸೋಂಕಿತ ಗರ್ಭಿಣಿಯರ ಮಕ್ಕಳ ಪಾಲಿಗೆ ವಾಣಿವಿಲಾಸ ಆಸ್ಪತ್ರೆ ಆಪದ್ಬಾಂಧವನಾಗಿದ್ದು, ಇಲ್ಲಿಯವರೆಗೆ 160 ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಿಸಿದ ಕೀರ್ತಿ ವಾಣಿವಿಲಾಸ ಆಸ್ಪತ್ರೆಯ ವೈದ್ಯರಿಗೆ ಸಲ್ಲಬೇಕಾಗುತ್ತದೆ.

ಇಲ್ಲಿಯವರೆಗೆ ಹೆರಿಗೆಯಾದ ಯಾವೊಂದು ಮಗುವಿಗೂ ಕೊರೊನಾ ಸೋಂಕು ತಗುಲಿಲ್ಲ. ಹಾಗೂ ವಿಕ್ಟೋರಿಯಾದ ಟ್ರಾಮಾ ಕೇರ್ ಸೆಂಟರ್​ನಲ್ಲಿ ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಹೆರಿಗೆ ಮಾಡಿಸಲಾಗುತ್ತದೆ. ಹೆರಿಗೆಯಾದ ಕೂಡಲೇ ಟ್ರಾನ್ಸ್‌ಪೋರ್ಟ್‌ ಇನ್ಕ್ಯುಬೇಷನ್ ಆಂಬ್ಯುಲೆನ್ಸ್ ಮೂಲಕ ಮಕ್ಕಳನ್ನು ವಾಣಿವಿಲಾಸ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತದೆ.

ಹೀಗೆ ಸ್ವಿಫ್ಟ್ ಮಾಡಲಾದ ಮಕ್ಕಳನ್ನು ಆಸ್ಪತ್ರೆಯ ಸ್ಟಾಫ್ ನರ್ಸ್ ಹಾಗೂ ವೈದ್ಯರು ಸದಾ ಕಾಲ ಜೋಪಾನ ಮಾಡುತ್ತಾರೆ. ಜೊತೆಗೆ ಮಕ್ಕಳ ಪಾಲಿಗೆ ಕೊರೊನಾ ವಾರಿಯರ್ಸೆ ತಾಯಂದಿರಾಗಿ ಹಾಲಿನ ಪೌಡರ್ ಬಳಸಿ ದಿನನಿತ್ಯ ಆಲುಣಿಸುತ್ತಾರೆ. ಹೀಗಾಗಿ ಎಲ್ಲಾ ಮಕ್ಕಳು ಆರೋಗ್ಯವಾಗಿದ್ದು, ಕೊರೊನಾ ಸೋಂಕಿತ ತಾಯಿಯ ವರದಿ ನೆಗೆಟಿವ್ ಆಗಿ ಗುಣಮುಖರಾದ ಕೂಡಲೆ ಮಗುವನ್ನು ತಾಯಿಯ ಜೊತೆ ಡಿಸ್ಚಾರ್ಜ್ ಮಾಡುತ್ತಿದ್ದಾರೆ.

Published On - 1:56 pm, Sun, 2 August 20

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್