AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತ ಗರ್ಭಿಣಿಯರ ಮಕ್ಕಳ‌ ಪಾಲಿಗೆ ಈ ಆಸ್ಪತ್ರೆ ಆಪತ್ಭಾಂದವ..

[lazy-load-videos-and-sticky-control id=”la2oZ9Zt0SU”] ಬೆಂಗಳೂರು: ನಗರದ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿಗೆ ಸಂಬಂಧಪಟ್ಟಂತೆ ಬರೀ ಸಾವಿನ ಸುದ್ದಿಯನ್ನು ಕೇಳುತ್ತಿದ್ದ ನಗರದ ಜನರ ಮನಸಿಗೆ ಮುದ ನೀಡುವಂತಹ ವಿಚಾರವೊಂದು ವಾಣಿವಿಲಾಸ ಆಸ್ಪತ್ರೆಯಿಂದ ಹೊರಬಿದ್ದಿದೆ. ಹೌದು ಕೊರೊನಾ ಸೋಂಕಿತ ಗರ್ಭಿಣಿಯರ ಮಕ್ಕಳ ಪಾಲಿಗೆ ವಾಣಿವಿಲಾಸ ಆಸ್ಪತ್ರೆ ಆಪದ್ಬಾಂಧವನಾಗಿದ್ದು, ಇಲ್ಲಿಯವರೆಗೆ 160 ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಿಸಿದ ಕೀರ್ತಿ ವಾಣಿವಿಲಾಸ ಆಸ್ಪತ್ರೆಯ ವೈದ್ಯರಿಗೆ ಸಲ್ಲಬೇಕಾಗುತ್ತದೆ. ಇಲ್ಲಿಯವರೆಗೆ ಹೆರಿಗೆಯಾದ ಯಾವೊಂದು ಮಗುವಿಗೂ ಕೊರೊನಾ ಸೋಂಕು ತಗುಲಿಲ್ಲ. ಹಾಗೂ ವಿಕ್ಟೋರಿಯಾದ ಟ್ರಾಮಾ ಕೇರ್ ಸೆಂಟರ್​ನಲ್ಲಿ […]

ಕೊರೊನಾ ಸೋಂಕಿತ ಗರ್ಭಿಣಿಯರ ಮಕ್ಕಳ‌ ಪಾಲಿಗೆ ಈ ಆಸ್ಪತ್ರೆ ಆಪತ್ಭಾಂದವ..
ಸಾಧು ಶ್ರೀನಾಥ್​
|

Updated on:Aug 02, 2020 | 5:55 PM

Share

[lazy-load-videos-and-sticky-control id=”la2oZ9Zt0SU”]

ಬೆಂಗಳೂರು: ನಗರದ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿಗೆ ಸಂಬಂಧಪಟ್ಟಂತೆ ಬರೀ ಸಾವಿನ ಸುದ್ದಿಯನ್ನು ಕೇಳುತ್ತಿದ್ದ ನಗರದ ಜನರ ಮನಸಿಗೆ ಮುದ ನೀಡುವಂತಹ ವಿಚಾರವೊಂದು ವಾಣಿವಿಲಾಸ ಆಸ್ಪತ್ರೆಯಿಂದ ಹೊರಬಿದ್ದಿದೆ.

ಹೌದು ಕೊರೊನಾ ಸೋಂಕಿತ ಗರ್ಭಿಣಿಯರ ಮಕ್ಕಳ ಪಾಲಿಗೆ ವಾಣಿವಿಲಾಸ ಆಸ್ಪತ್ರೆ ಆಪದ್ಬಾಂಧವನಾಗಿದ್ದು, ಇಲ್ಲಿಯವರೆಗೆ 160 ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಿಸಿದ ಕೀರ್ತಿ ವಾಣಿವಿಲಾಸ ಆಸ್ಪತ್ರೆಯ ವೈದ್ಯರಿಗೆ ಸಲ್ಲಬೇಕಾಗುತ್ತದೆ.

ಇಲ್ಲಿಯವರೆಗೆ ಹೆರಿಗೆಯಾದ ಯಾವೊಂದು ಮಗುವಿಗೂ ಕೊರೊನಾ ಸೋಂಕು ತಗುಲಿಲ್ಲ. ಹಾಗೂ ವಿಕ್ಟೋರಿಯಾದ ಟ್ರಾಮಾ ಕೇರ್ ಸೆಂಟರ್​ನಲ್ಲಿ ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಹೆರಿಗೆ ಮಾಡಿಸಲಾಗುತ್ತದೆ. ಹೆರಿಗೆಯಾದ ಕೂಡಲೇ ಟ್ರಾನ್ಸ್‌ಪೋರ್ಟ್‌ ಇನ್ಕ್ಯುಬೇಷನ್ ಆಂಬ್ಯುಲೆನ್ಸ್ ಮೂಲಕ ಮಕ್ಕಳನ್ನು ವಾಣಿವಿಲಾಸ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತದೆ.

ಹೀಗೆ ಸ್ವಿಫ್ಟ್ ಮಾಡಲಾದ ಮಕ್ಕಳನ್ನು ಆಸ್ಪತ್ರೆಯ ಸ್ಟಾಫ್ ನರ್ಸ್ ಹಾಗೂ ವೈದ್ಯರು ಸದಾ ಕಾಲ ಜೋಪಾನ ಮಾಡುತ್ತಾರೆ. ಜೊತೆಗೆ ಮಕ್ಕಳ ಪಾಲಿಗೆ ಕೊರೊನಾ ವಾರಿಯರ್ಸೆ ತಾಯಂದಿರಾಗಿ ಹಾಲಿನ ಪೌಡರ್ ಬಳಸಿ ದಿನನಿತ್ಯ ಆಲುಣಿಸುತ್ತಾರೆ. ಹೀಗಾಗಿ ಎಲ್ಲಾ ಮಕ್ಕಳು ಆರೋಗ್ಯವಾಗಿದ್ದು, ಕೊರೊನಾ ಸೋಂಕಿತ ತಾಯಿಯ ವರದಿ ನೆಗೆಟಿವ್ ಆಗಿ ಗುಣಮುಖರಾದ ಕೂಡಲೆ ಮಗುವನ್ನು ತಾಯಿಯ ಜೊತೆ ಡಿಸ್ಚಾರ್ಜ್ ಮಾಡುತ್ತಿದ್ದಾರೆ.

Published On - 1:56 pm, Sun, 2 August 20

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್