AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತ ಗರ್ಭಿಣಿಯರ ಮಕ್ಕಳ‌ ಪಾಲಿಗೆ ಈ ಆಸ್ಪತ್ರೆ ಆಪತ್ಭಾಂದವ..

[lazy-load-videos-and-sticky-control id=”la2oZ9Zt0SU”] ಬೆಂಗಳೂರು: ನಗರದ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿಗೆ ಸಂಬಂಧಪಟ್ಟಂತೆ ಬರೀ ಸಾವಿನ ಸುದ್ದಿಯನ್ನು ಕೇಳುತ್ತಿದ್ದ ನಗರದ ಜನರ ಮನಸಿಗೆ ಮುದ ನೀಡುವಂತಹ ವಿಚಾರವೊಂದು ವಾಣಿವಿಲಾಸ ಆಸ್ಪತ್ರೆಯಿಂದ ಹೊರಬಿದ್ದಿದೆ. ಹೌದು ಕೊರೊನಾ ಸೋಂಕಿತ ಗರ್ಭಿಣಿಯರ ಮಕ್ಕಳ ಪಾಲಿಗೆ ವಾಣಿವಿಲಾಸ ಆಸ್ಪತ್ರೆ ಆಪದ್ಬಾಂಧವನಾಗಿದ್ದು, ಇಲ್ಲಿಯವರೆಗೆ 160 ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಿಸಿದ ಕೀರ್ತಿ ವಾಣಿವಿಲಾಸ ಆಸ್ಪತ್ರೆಯ ವೈದ್ಯರಿಗೆ ಸಲ್ಲಬೇಕಾಗುತ್ತದೆ. ಇಲ್ಲಿಯವರೆಗೆ ಹೆರಿಗೆಯಾದ ಯಾವೊಂದು ಮಗುವಿಗೂ ಕೊರೊನಾ ಸೋಂಕು ತಗುಲಿಲ್ಲ. ಹಾಗೂ ವಿಕ್ಟೋರಿಯಾದ ಟ್ರಾಮಾ ಕೇರ್ ಸೆಂಟರ್​ನಲ್ಲಿ […]

ಕೊರೊನಾ ಸೋಂಕಿತ ಗರ್ಭಿಣಿಯರ ಮಕ್ಕಳ‌ ಪಾಲಿಗೆ ಈ ಆಸ್ಪತ್ರೆ ಆಪತ್ಭಾಂದವ..
ಸಾಧು ಶ್ರೀನಾಥ್​
|

Updated on:Aug 02, 2020 | 5:55 PM

Share

[lazy-load-videos-and-sticky-control id=”la2oZ9Zt0SU”]

ಬೆಂಗಳೂರು: ನಗರದ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿಗೆ ಸಂಬಂಧಪಟ್ಟಂತೆ ಬರೀ ಸಾವಿನ ಸುದ್ದಿಯನ್ನು ಕೇಳುತ್ತಿದ್ದ ನಗರದ ಜನರ ಮನಸಿಗೆ ಮುದ ನೀಡುವಂತಹ ವಿಚಾರವೊಂದು ವಾಣಿವಿಲಾಸ ಆಸ್ಪತ್ರೆಯಿಂದ ಹೊರಬಿದ್ದಿದೆ.

ಹೌದು ಕೊರೊನಾ ಸೋಂಕಿತ ಗರ್ಭಿಣಿಯರ ಮಕ್ಕಳ ಪಾಲಿಗೆ ವಾಣಿವಿಲಾಸ ಆಸ್ಪತ್ರೆ ಆಪದ್ಬಾಂಧವನಾಗಿದ್ದು, ಇಲ್ಲಿಯವರೆಗೆ 160 ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಿಸಿದ ಕೀರ್ತಿ ವಾಣಿವಿಲಾಸ ಆಸ್ಪತ್ರೆಯ ವೈದ್ಯರಿಗೆ ಸಲ್ಲಬೇಕಾಗುತ್ತದೆ.

ಇಲ್ಲಿಯವರೆಗೆ ಹೆರಿಗೆಯಾದ ಯಾವೊಂದು ಮಗುವಿಗೂ ಕೊರೊನಾ ಸೋಂಕು ತಗುಲಿಲ್ಲ. ಹಾಗೂ ವಿಕ್ಟೋರಿಯಾದ ಟ್ರಾಮಾ ಕೇರ್ ಸೆಂಟರ್​ನಲ್ಲಿ ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಹೆರಿಗೆ ಮಾಡಿಸಲಾಗುತ್ತದೆ. ಹೆರಿಗೆಯಾದ ಕೂಡಲೇ ಟ್ರಾನ್ಸ್‌ಪೋರ್ಟ್‌ ಇನ್ಕ್ಯುಬೇಷನ್ ಆಂಬ್ಯುಲೆನ್ಸ್ ಮೂಲಕ ಮಕ್ಕಳನ್ನು ವಾಣಿವಿಲಾಸ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತದೆ.

ಹೀಗೆ ಸ್ವಿಫ್ಟ್ ಮಾಡಲಾದ ಮಕ್ಕಳನ್ನು ಆಸ್ಪತ್ರೆಯ ಸ್ಟಾಫ್ ನರ್ಸ್ ಹಾಗೂ ವೈದ್ಯರು ಸದಾ ಕಾಲ ಜೋಪಾನ ಮಾಡುತ್ತಾರೆ. ಜೊತೆಗೆ ಮಕ್ಕಳ ಪಾಲಿಗೆ ಕೊರೊನಾ ವಾರಿಯರ್ಸೆ ತಾಯಂದಿರಾಗಿ ಹಾಲಿನ ಪೌಡರ್ ಬಳಸಿ ದಿನನಿತ್ಯ ಆಲುಣಿಸುತ್ತಾರೆ. ಹೀಗಾಗಿ ಎಲ್ಲಾ ಮಕ್ಕಳು ಆರೋಗ್ಯವಾಗಿದ್ದು, ಕೊರೊನಾ ಸೋಂಕಿತ ತಾಯಿಯ ವರದಿ ನೆಗೆಟಿವ್ ಆಗಿ ಗುಣಮುಖರಾದ ಕೂಡಲೆ ಮಗುವನ್ನು ತಾಯಿಯ ಜೊತೆ ಡಿಸ್ಚಾರ್ಜ್ ಮಾಡುತ್ತಿದ್ದಾರೆ.

Published On - 1:56 pm, Sun, 2 August 20

Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ