AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತ ಗರ್ಭಿಣಿಯರ ಮಕ್ಕಳ‌ ಪಾಲಿಗೆ ಈ ಆಸ್ಪತ್ರೆ ಆಪತ್ಭಾಂದವ..

[lazy-load-videos-and-sticky-control id=”la2oZ9Zt0SU”] ಬೆಂಗಳೂರು: ನಗರದ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿಗೆ ಸಂಬಂಧಪಟ್ಟಂತೆ ಬರೀ ಸಾವಿನ ಸುದ್ದಿಯನ್ನು ಕೇಳುತ್ತಿದ್ದ ನಗರದ ಜನರ ಮನಸಿಗೆ ಮುದ ನೀಡುವಂತಹ ವಿಚಾರವೊಂದು ವಾಣಿವಿಲಾಸ ಆಸ್ಪತ್ರೆಯಿಂದ ಹೊರಬಿದ್ದಿದೆ. ಹೌದು ಕೊರೊನಾ ಸೋಂಕಿತ ಗರ್ಭಿಣಿಯರ ಮಕ್ಕಳ ಪಾಲಿಗೆ ವಾಣಿವಿಲಾಸ ಆಸ್ಪತ್ರೆ ಆಪದ್ಬಾಂಧವನಾಗಿದ್ದು, ಇಲ್ಲಿಯವರೆಗೆ 160 ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಿಸಿದ ಕೀರ್ತಿ ವಾಣಿವಿಲಾಸ ಆಸ್ಪತ್ರೆಯ ವೈದ್ಯರಿಗೆ ಸಲ್ಲಬೇಕಾಗುತ್ತದೆ. ಇಲ್ಲಿಯವರೆಗೆ ಹೆರಿಗೆಯಾದ ಯಾವೊಂದು ಮಗುವಿಗೂ ಕೊರೊನಾ ಸೋಂಕು ತಗುಲಿಲ್ಲ. ಹಾಗೂ ವಿಕ್ಟೋರಿಯಾದ ಟ್ರಾಮಾ ಕೇರ್ ಸೆಂಟರ್​ನಲ್ಲಿ […]

ಕೊರೊನಾ ಸೋಂಕಿತ ಗರ್ಭಿಣಿಯರ ಮಕ್ಕಳ‌ ಪಾಲಿಗೆ ಈ ಆಸ್ಪತ್ರೆ ಆಪತ್ಭಾಂದವ..
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 02, 2020 | 5:55 PM

Share

[lazy-load-videos-and-sticky-control id=”la2oZ9Zt0SU”]

ಬೆಂಗಳೂರು: ನಗರದ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿಗೆ ಸಂಬಂಧಪಟ್ಟಂತೆ ಬರೀ ಸಾವಿನ ಸುದ್ದಿಯನ್ನು ಕೇಳುತ್ತಿದ್ದ ನಗರದ ಜನರ ಮನಸಿಗೆ ಮುದ ನೀಡುವಂತಹ ವಿಚಾರವೊಂದು ವಾಣಿವಿಲಾಸ ಆಸ್ಪತ್ರೆಯಿಂದ ಹೊರಬಿದ್ದಿದೆ.

ಹೌದು ಕೊರೊನಾ ಸೋಂಕಿತ ಗರ್ಭಿಣಿಯರ ಮಕ್ಕಳ ಪಾಲಿಗೆ ವಾಣಿವಿಲಾಸ ಆಸ್ಪತ್ರೆ ಆಪದ್ಬಾಂಧವನಾಗಿದ್ದು, ಇಲ್ಲಿಯವರೆಗೆ 160 ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಿಸಿದ ಕೀರ್ತಿ ವಾಣಿವಿಲಾಸ ಆಸ್ಪತ್ರೆಯ ವೈದ್ಯರಿಗೆ ಸಲ್ಲಬೇಕಾಗುತ್ತದೆ.

ಇಲ್ಲಿಯವರೆಗೆ ಹೆರಿಗೆಯಾದ ಯಾವೊಂದು ಮಗುವಿಗೂ ಕೊರೊನಾ ಸೋಂಕು ತಗುಲಿಲ್ಲ. ಹಾಗೂ ವಿಕ್ಟೋರಿಯಾದ ಟ್ರಾಮಾ ಕೇರ್ ಸೆಂಟರ್​ನಲ್ಲಿ ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಹೆರಿಗೆ ಮಾಡಿಸಲಾಗುತ್ತದೆ. ಹೆರಿಗೆಯಾದ ಕೂಡಲೇ ಟ್ರಾನ್ಸ್‌ಪೋರ್ಟ್‌ ಇನ್ಕ್ಯುಬೇಷನ್ ಆಂಬ್ಯುಲೆನ್ಸ್ ಮೂಲಕ ಮಕ್ಕಳನ್ನು ವಾಣಿವಿಲಾಸ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತದೆ.

ಹೀಗೆ ಸ್ವಿಫ್ಟ್ ಮಾಡಲಾದ ಮಕ್ಕಳನ್ನು ಆಸ್ಪತ್ರೆಯ ಸ್ಟಾಫ್ ನರ್ಸ್ ಹಾಗೂ ವೈದ್ಯರು ಸದಾ ಕಾಲ ಜೋಪಾನ ಮಾಡುತ್ತಾರೆ. ಜೊತೆಗೆ ಮಕ್ಕಳ ಪಾಲಿಗೆ ಕೊರೊನಾ ವಾರಿಯರ್ಸೆ ತಾಯಂದಿರಾಗಿ ಹಾಲಿನ ಪೌಡರ್ ಬಳಸಿ ದಿನನಿತ್ಯ ಆಲುಣಿಸುತ್ತಾರೆ. ಹೀಗಾಗಿ ಎಲ್ಲಾ ಮಕ್ಕಳು ಆರೋಗ್ಯವಾಗಿದ್ದು, ಕೊರೊನಾ ಸೋಂಕಿತ ತಾಯಿಯ ವರದಿ ನೆಗೆಟಿವ್ ಆಗಿ ಗುಣಮುಖರಾದ ಕೂಡಲೆ ಮಗುವನ್ನು ತಾಯಿಯ ಜೊತೆ ಡಿಸ್ಚಾರ್ಜ್ ಮಾಡುತ್ತಿದ್ದಾರೆ.

Published On - 1:56 pm, Sun, 2 August 20

Follow Us
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?