ಇಸ್ರೇಲ್ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್: ಅಲ್ಲಿನ ಪರಿಸ್ಥಿತಿ ಬಗ್ಗೆ ಬಿಚ್ಚಿಟ್ಟರು
ಇಸ್ರೇಲ್ ಹಾಗೂ ಇರಾನ್ ನಡುವೆ ಸಂಘರ್ಷ ನಡೆಯುತ್ತಿದ್ದು, ಇದರ ಮಧ್ಯೆ ಇಸ್ರೇಲ್ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ಸೇಫ್ ಆಗಿ ವಾಪಸ್ ಆಗಿದ್ದಾರೆ. ಇಸ್ರೇಲ್ ನಲ್ಲಿ ಸಿಲುಕಿದ್ದ 18 ಕನ್ನಡಿಗರು ಕುವೈತ್ ನಿಂದ ಮುಂಬೈಗೆ ಬಂದು ಅಲ್ಲಿಂದ ಇಂದು (ಜೂನ್ 19) ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.
ಬೆಂಗಳೂರು, (ಜೂನ್ 19): ಇಸ್ರೇಲ್ ಹಾಗೂ ಇರಾನ್ ನಡುವೆ ಸಂಘರ್ಷ ನಡೆಯುತ್ತಿದ್ದು, ಇದರ ಮಧ್ಯೆ ಇಸ್ರೇಲ್ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ಸೇಫ್ ಆಗಿ ವಾಪಸ್ ಆಗಿದ್ದಾರೆ. ಇಸ್ರೇಲ್ ನಲ್ಲಿ ಸಿಲುಕಿದ್ದ 18 ಕನ್ನಡಿಗರು ಕುವೈತ್ ನಿಂದ ಮುಂಬೈಗೆ ಬಂದು ಅಲ್ಲಿಂದ ಇಂದು (ಜೂನ್ 19) ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಇನ್ನು ಇಸ್ರೇಲ್ ನಲ್ಲಿ ಯುದ್ಧದ ವಾತಾವರಣ ಹೇಗಿತ್ತು? ಅಲ್ಲಿನ ಪರಿಸ್ಥಿತಿಯಲ್ಲಿ ಹೇಗಿದ್ದರು ಎನ್ನುವ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.
Follow Us
Latest Videos
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್ಗೆ ಗಂಭೀರ ಗಾಯ
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ

