Daily horoscope: ಈ ರಾಶಿಯವರಿಗೆ ಉದ್ಯೋಗದಲ್ಲಿ ಬಡ್ತಿ, ವಿದೇಶಕ್ಕೆ ತೆರಳುವ ಅವಕಾಶ

Updated on: Apr 19, 2025 | 8:07 AM

ಏಪ್ರಿಲ್ 19, 2025 ರ ದ್ವಾದಶ ರಾಶಿಗಳ ಫಲಗಳ ಬಗ್ಗೆ ಖ್ಯಾತ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ. ಪ್ರತಿ ರಾಶಿಗೂ ಗ್ರಹಗಳ ಪ್ರಭಾವ, ಶುಭ ಅಶುಭ ಫಲಗಳು, ಅದೃಷ್ಟ ಸಂಖ್ಯೆಗಳು, ಶುಭ ದಿಕ್ಕುಗಳು ಮತ್ತು ಮಂತ್ರ ಜಪದ ಬಗ್ಗೆ ತಿಳಿಸಿಕೊಟ್ಟಿದ್ದಾರೆ.

ಬೆಂಗಳೂರು, ಏಪ್ರಿಲ್ 19: ಶನಿವಾರದಂದು ವಿಶ್ವಾವಸು ಸಂವತ್ಸರದ ಉತ್ತರಾಯಣ, ವಸಂತ ಋತು, ಮೇಷ ಸೌರ ಮಾಸ, ಅಶ್ವಿನೀ ಮಹಾನಕ್ಷತ್ರ, ಚೈತ್ರ ಮಾಸ, ಕೃಷ್ಣ ಪಕ್ಷ, ಷಷ್ಠೀ ತಿಥಿ, ಪೂರ್ವಾಷಾಢಾ ನಿತ್ಯನಕ್ಷತ್ರ ಇದೆ. ಖ್ಯಾತ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಈ ದಿನದ ದ್ವಾದಶ ರಾಶಿಗಳ ಫಲಗಳ ಬಗ್ಗೆ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ.

 

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More