AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತ ಗರ್ಭಿಣಿಯರ ಪಾಲಿನ ಸಂಜೀವಿನಿಯಾದ ವಾಣಿವಿಲಾಸ ಆಸ್ಪತ್ರೆಯ ಸಾಧನೆ ಇದು!

[lazy-load-videos-and-sticky-control id=”UkNXQqRDUTQ”] ಕೊರೊನಾ ಸಂಕಷ್ಟದ ವೇಳೆ ಸೋಂಕಿತ ಗರ್ಭಿಣಿಯರಿಗೆ ಹೆರಿಗೆ ಮಾಡಿಸುವುದೇ ಕಷ್ಟದ ಸಂಗತಿಯಾಗಿತ್ತು. ಆದರೆ ಗರ್ಭಿಣಿಯರ ಪಾಲಿಗೆ ವಾಣಿವಿಲಾಸ ಆಸ್ಪತ್ರೆ ಈಗ ವರದಾನವಾಗಿದೆ. ಕೊರೊನಾ ನಡುವೆಯೂ ಗರ್ಭಿಣಿಯರ ಪಾಲಿನ ಸಂಜೀವಿನಿಯಾಗಿದೆ. ವಾಣಿವಿಲಾಸದಲ್ಲಿ 200 ಸೋಂಕಿತ ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಿಸಲಾಗಿದೆ. ಮೇ 9ಕ್ಕೆ ಮೊದಲ ಕೊರೊನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಲಾಗಿತ್ತು. ನಂತರ ಮೇ 9 -ಜುಲೈ 17 ರವರೆಗೆ 100 ಸೋಂಕಿತ ಗರ್ಭಿಣಿಯರಿಗೆ ಹೆರಿಗೆ ಮಾಡಲಾಯಿತು. ಜುಲೈ 17 -ಆಗಸ್ಟ್ 10ರವರೆಗೆ 100 ಹೆರಿಗೆಯನ್ನ […]

ಸೋಂಕಿತ ಗರ್ಭಿಣಿಯರ ಪಾಲಿನ ಸಂಜೀವಿನಿಯಾದ ವಾಣಿವಿಲಾಸ ಆಸ್ಪತ್ರೆಯ ಸಾಧನೆ ಇದು!
ವಾಣಿ ವಿಲಾಸ ಆಸ್ಪತ್ರೆ
ಆಯೇಷಾ ಬಾನು
| Edited By: |

Updated on:Aug 11, 2020 | 2:24 PM

Share

[lazy-load-videos-and-sticky-control id=”UkNXQqRDUTQ”]

ಕೊರೊನಾ ಸಂಕಷ್ಟದ ವೇಳೆ ಸೋಂಕಿತ ಗರ್ಭಿಣಿಯರಿಗೆ ಹೆರಿಗೆ ಮಾಡಿಸುವುದೇ ಕಷ್ಟದ ಸಂಗತಿಯಾಗಿತ್ತು. ಆದರೆ ಗರ್ಭಿಣಿಯರ ಪಾಲಿಗೆ ವಾಣಿವಿಲಾಸ ಆಸ್ಪತ್ರೆ ಈಗ ವರದಾನವಾಗಿದೆ. ಕೊರೊನಾ ನಡುವೆಯೂ ಗರ್ಭಿಣಿಯರ ಪಾಲಿನ ಸಂಜೀವಿನಿಯಾಗಿದೆ.

ವಾಣಿವಿಲಾಸದಲ್ಲಿ 200 ಸೋಂಕಿತ ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಿಸಲಾಗಿದೆ. ಮೇ 9ಕ್ಕೆ ಮೊದಲ ಕೊರೊನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಲಾಗಿತ್ತು. ನಂತರ ಮೇ 9 -ಜುಲೈ 17 ರವರೆಗೆ 100 ಸೋಂಕಿತ ಗರ್ಭಿಣಿಯರಿಗೆ ಹೆರಿಗೆ ಮಾಡಲಾಯಿತು. ಜುಲೈ 17 -ಆಗಸ್ಟ್ 10ರವರೆಗೆ 100 ಹೆರಿಗೆಯನ್ನ ಮಾಡಲಾಗಿದೆ.

ವಾಣಿವಿಲಾಸ ಸಿಬ್ಬಂದಿ ಕೇವಲ 23 ದಿನದಲ್ಲಿ 100 ಹೆರಿಗೆ ಮಾಡಿಸಿದ್ದಾರೆ. ಕೊರೊನಾ ಆರಂಭದಲ್ಲಿ ಸಾಕಷ್ಟು ಹೆರಿಗೆ ಸಮಸ್ಯೆಯಾಗುತ್ತಿತ್ತು. ಈಗ ಸುಲಭವಾಗಿ ಹೆರಿಗೆ ಮಾಡಿಸೋ ಸಾಮರ್ಥ್ಯ ಹೊಂದಿರೋ ಸಿಬ್ಬಂದಿ, ಮಕ್ಕಳಿಗೆ ಸೋಂಕು ತಗುಲದಂತೆ ಎಚ್ಚರಿಕೆ ವಹಿಸಿ ಹೆರಿಗೆ ಮಾಡುತ್ತಿದ್ದಾರೆ. ತಾಯಿ ಮತ್ತು ಮಗು ಸುರಕ್ಷಿತವಾಗಿರುವುದರಲ್ಲಿ ಹೆಚ್ಚಿನ ಗಮನ ಹರಿಸುತ್ತಿದ್ದಾರೆ.

Published On - 1:50 pm, Tue, 11 August 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!