AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತ ಗರ್ಭಿಣಿಯರ ಪಾಲಿನ ಸಂಜೀವಿನಿಯಾದ ವಾಣಿವಿಲಾಸ ಆಸ್ಪತ್ರೆಯ ಸಾಧನೆ ಇದು!

[lazy-load-videos-and-sticky-control id=”UkNXQqRDUTQ”] ಕೊರೊನಾ ಸಂಕಷ್ಟದ ವೇಳೆ ಸೋಂಕಿತ ಗರ್ಭಿಣಿಯರಿಗೆ ಹೆರಿಗೆ ಮಾಡಿಸುವುದೇ ಕಷ್ಟದ ಸಂಗತಿಯಾಗಿತ್ತು. ಆದರೆ ಗರ್ಭಿಣಿಯರ ಪಾಲಿಗೆ ವಾಣಿವಿಲಾಸ ಆಸ್ಪತ್ರೆ ಈಗ ವರದಾನವಾಗಿದೆ. ಕೊರೊನಾ ನಡುವೆಯೂ ಗರ್ಭಿಣಿಯರ ಪಾಲಿನ ಸಂಜೀವಿನಿಯಾಗಿದೆ. ವಾಣಿವಿಲಾಸದಲ್ಲಿ 200 ಸೋಂಕಿತ ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಿಸಲಾಗಿದೆ. ಮೇ 9ಕ್ಕೆ ಮೊದಲ ಕೊರೊನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಲಾಗಿತ್ತು. ನಂತರ ಮೇ 9 -ಜುಲೈ 17 ರವರೆಗೆ 100 ಸೋಂಕಿತ ಗರ್ಭಿಣಿಯರಿಗೆ ಹೆರಿಗೆ ಮಾಡಲಾಯಿತು. ಜುಲೈ 17 -ಆಗಸ್ಟ್ 10ರವರೆಗೆ 100 ಹೆರಿಗೆಯನ್ನ […]

ಸೋಂಕಿತ ಗರ್ಭಿಣಿಯರ ಪಾಲಿನ ಸಂಜೀವಿನಿಯಾದ ವಾಣಿವಿಲಾಸ ಆಸ್ಪತ್ರೆಯ ಸಾಧನೆ ಇದು!
ವಾಣಿ ವಿಲಾಸ ಆಸ್ಪತ್ರೆ
ಆಯೇಷಾ ಬಾನು
| Edited By: |

Updated on:Aug 11, 2020 | 2:24 PM

Share

[lazy-load-videos-and-sticky-control id=”UkNXQqRDUTQ”]

ಕೊರೊನಾ ಸಂಕಷ್ಟದ ವೇಳೆ ಸೋಂಕಿತ ಗರ್ಭಿಣಿಯರಿಗೆ ಹೆರಿಗೆ ಮಾಡಿಸುವುದೇ ಕಷ್ಟದ ಸಂಗತಿಯಾಗಿತ್ತು. ಆದರೆ ಗರ್ಭಿಣಿಯರ ಪಾಲಿಗೆ ವಾಣಿವಿಲಾಸ ಆಸ್ಪತ್ರೆ ಈಗ ವರದಾನವಾಗಿದೆ. ಕೊರೊನಾ ನಡುವೆಯೂ ಗರ್ಭಿಣಿಯರ ಪಾಲಿನ ಸಂಜೀವಿನಿಯಾಗಿದೆ.

ವಾಣಿವಿಲಾಸದಲ್ಲಿ 200 ಸೋಂಕಿತ ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಿಸಲಾಗಿದೆ. ಮೇ 9ಕ್ಕೆ ಮೊದಲ ಕೊರೊನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಲಾಗಿತ್ತು. ನಂತರ ಮೇ 9 -ಜುಲೈ 17 ರವರೆಗೆ 100 ಸೋಂಕಿತ ಗರ್ಭಿಣಿಯರಿಗೆ ಹೆರಿಗೆ ಮಾಡಲಾಯಿತು. ಜುಲೈ 17 -ಆಗಸ್ಟ್ 10ರವರೆಗೆ 100 ಹೆರಿಗೆಯನ್ನ ಮಾಡಲಾಗಿದೆ.

ವಾಣಿವಿಲಾಸ ಸಿಬ್ಬಂದಿ ಕೇವಲ 23 ದಿನದಲ್ಲಿ 100 ಹೆರಿಗೆ ಮಾಡಿಸಿದ್ದಾರೆ. ಕೊರೊನಾ ಆರಂಭದಲ್ಲಿ ಸಾಕಷ್ಟು ಹೆರಿಗೆ ಸಮಸ್ಯೆಯಾಗುತ್ತಿತ್ತು. ಈಗ ಸುಲಭವಾಗಿ ಹೆರಿಗೆ ಮಾಡಿಸೋ ಸಾಮರ್ಥ್ಯ ಹೊಂದಿರೋ ಸಿಬ್ಬಂದಿ, ಮಕ್ಕಳಿಗೆ ಸೋಂಕು ತಗುಲದಂತೆ ಎಚ್ಚರಿಕೆ ವಹಿಸಿ ಹೆರಿಗೆ ಮಾಡುತ್ತಿದ್ದಾರೆ. ತಾಯಿ ಮತ್ತು ಮಗು ಸುರಕ್ಷಿತವಾಗಿರುವುದರಲ್ಲಿ ಹೆಚ್ಚಿನ ಗಮನ ಹರಿಸುತ್ತಿದ್ದಾರೆ.

Published On - 1:50 pm, Tue, 11 August 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​