ಯಾದಗಿರಿ ಚಿತ್ತಾಪುರ ರಸ್ತೆಯಲ್ಲಿ ಟ್ರಕ್​ ಹರಿದು 25 ಕುರಿಗಳು ಸಾವು

ಯಾದಗಿರಿ ಚಿತ್ತಾಪುರ ರಸ್ತೆಯಲ್ಲಿ ಟ್ರಕ್​ ಹರಿದು 25 ಕುರಿಗಳು ಸಾವು
| Updated By: ವಿವೇಕ ಬಿರಾದಾರ

Updated on:Sep 16, 2023 | 9:09 AM

ಶನಿವಾರ ನಸುಕಿನ ಜಾವ 5 ಗಂಟೆ ಸುಮಾರಿಗೆ ಯಾದಗಿರಿ ಹೊರವಲಯದ ಚಿತ್ತಾಪುರ ರಸ್ತೆಯಲ್ಲಿ ಟ್ರಕ್ ​ಹರಿದು 25 ಕುರಿಗಳು ಸಾವಿಗೀಡಾಗಿವೆ. ಯಾದಗಿರಿ ಸಂಚಾರ ಪೊಲೀಸರು ಟ್ರಕ್ ಚಾಲನನ್ನು ವಶಕ್ಕೆ ಪಡೆದಿದ್ದಾರೆ.

ಯಾದಗಿರಿ ಸೆ.16: ಶನಿವಾರ ನಸುಕಿನ ಜಾವ 5 ಗಂಟೆ ಸುಮಾರಿಗೆ ಯಾದಗಿರಿ ಹೊರವಲಯದ ಚಿತ್ತಾಪುರ ರಸ್ತೆಯಲ್ಲಿ ಟ್ರಕ್ (Truck) ​ಹರಿದು 25 ಕುರಿಗಳು (Sheep) ಸಾವಿಗೀಡಾಗಿವೆ. ಯಾದಗಿರಿ (Yadgiri) ಸಂಚಾರ ಪೊಲೀಸರು ಟ್ರಕ್ ಚಾಲನನ್ನು ವಶಕ್ಕೆ ಪಡೆದಿದ್ದಾರೆ. ಕುರಿಗಾಯಿಗಳು ಕುರಿ ಮೇಯಿಸಲು ರಸ್ತೆ ದಾಟಿ ಹೋಗುತ್ತಿದ್ದ ಸಂದರ್ಭದಲ್ಲಿ, ವೇಗವಾಗಿ ಬಂದ ಟ್ರಕ್​ ಕುರಿಗಳ ಮೇಲೆ ಹರಿದಿದೆ. ಇದರಿಂದ ನಾಗಪ್ಪ, ಅಂಬಲಯ್ಯ, ಧರ್ಮರಾಜ ಹಾಗೂ ನಿಂಗಪ್ಪ ಎಂಬ ಕುರಿಗಾಯಿಗಳಿಗೆ ಸೇರಿದ ಕುರಿಗಳು ಮೃತಪಟ್ಟಿವೆ. ಯಾದಗಿರಿ ಸಂಚಾರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 7:33 am, Sat, 16 September 23

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ