ರೀಲ್ಸ್​ಗೆ ಯುವತಿ ಬಲಿ, 15 ಸೆಕೆಂಡ್‌ನಲ್ಲೇ ಹಾರಿ ಹೋಯ್ತು ಪ್ರಾಣ ಪಕ್ಷಿ: ವಿಡಿಯೋ ವೈರಲ್

ಇತ್ತೀಚಿನ ದಿನಗಳಲ್ಲಿ ರೀಲ್ಸ್‌ಗಾಗಿ ಯುವ ಜನತೆಯಲ್ಲಿ ಹುಚ್ಚು ಸಾಹಸ ಪ್ರದರ್ಶಿಸುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಇದಕ್ಕಾಗಿ ತಮ್ಮ ಪ್ರಾಣವನ್ನೇ ಒತ್ತೆ ಇಡುತ್ತಾರೆ. ಇಂತಹ ರೀಲ್ಸ್‌ ಮಾಡಲು ಹೋಗಿ ಅನೇಕರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಇದೀಗ ಯುವತಿಯೋರ್ವಳು ಸಹ ಇದೇ ರೀಲ್ಸ್​ ಮಾಡಲು ಹೋಗಿ ಜೀವ ಕಳೆದುಕೊಂಡಿದ್ದಾಳೆ.

ರೀಲ್ಸ್​ಗೆ ಯುವತಿ ಬಲಿ, 15 ಸೆಕೆಂಡ್‌ನಲ್ಲೇ ಹಾರಿ ಹೋಯ್ತು ಪ್ರಾಣ ಪಕ್ಷಿ: ವಿಡಿಯೋ ವೈರಲ್
| Updated By: ರಮೇಶ್ ಬಿ. ಜವಳಗೇರಾ

Updated on: Jun 18, 2024 | 2:52 PM

ಸಂಭಾಜಿನಗರ (ಮಹಾರಾಷ್ಟ್ರ), (ಜೂನ್ 18): ರೀಲ್ಸ್​ ಮಾಡಲು ಹೋಗಿ 25 ವರ್ಷದ ಯುವತಿ ಬಲಿಯಾಗಿದ್ದಾಳೆ. ಮಹಾರಾಷ್ಟ್ರದ ಸಂಭಾಜಿನಗರ ಜಿಲ್ಲೆಯ ಸುಲಿಭಂಜನ್ ಗ್ರಾಮದಲ್ಲಿ ಘಟನೆ ನಡೆದಿದೆ. ಶ್ವೇತಾ (25) ಮೃತ ದುರ್ದೈವಿ. ಶ್ವೇತಾ ತನ್ನ ಮೂವರು ಸ್ನೇಹಿತರ ಜತೆಗೆ ಸುಲಿಭಂಜನ್ ಗ್ರಾಮದ ದತ್ತ ಮಂದಿರಕ್ಕೆ ಪ್ರವಾಸಕ್ಕೆ ತೆರಳಿದ್ದಳು. ಈ ವೇಳೆ ಬೆಟ್ಟದ ತುದಿಯಲ್ಲಿ ಕಾರು ನಿಲ್ಲಿಸಿ ರೀಲ್ಸ್ ಮಾಡುತ್ತಿದ್ದಳು. ಕಾರಿನೊಳಗೆ ಕುಳಿತ ಶ್ವೇತಾ ರಿವರ್ಸ್ ಗೇರ್‌ನಲ್ಲಿದ್ದ ಕಾರನ್ನು ಚಲಾಯಿಸಿದ್ದಾಳೆ.ಏಕಾಏಕಿ ಜೋರಾಗಿ ಎಕ್ಸಿಲೇಟರ್‌ ಹೊತ್ತಿದ್ದಾಳೆ. ಅಷ್ಟೇ ನೋಡ ನೋಡುತ್ತಿದ್ದಂತೆ ಜಸ್ಟ್‌ 15 ಸೆಕೆಂಡ್‌ನಲ್ಲೇ ಯುವತಿ ಕಾರು ಸಮೇತ ಪ್ರಪಾತಕ್ಕೆ ಬಿದ್ದಿದ್ದಾಳೆ. ಪ್ರಪಾತಕ್ಕೆ ಬಿದ್ದ ರಭಸಕ್ಕೆ ಕಾರು ಛಿದ್ರ ಛಿದ್ರವಾಗಿದ್ದರೆ ಶ್ವೇತಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಲೈವ್ ಆ್ಯಕ್ಸಿಡೆಂಟ್ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow us
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ