AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಂಬುಲೆನ್ಸ್ ಗಾಗಿ ರಾತ್ರಿ ಫುಲ್ ಟೆರೆಸ್ ಮೇಲೆ ಕಾಲ‌ ಕಳೆದ ಸೋಂಕಿತ ಪೊಲೀಸರು.ಎಲ್ಲಿ?

[lazy-load-videos-and-sticky-control id=”y_fWaWU-1ls”] ಧಾರವಾಡ: ಹುಬ್ಬಳ್ಳಿಯ ಕರ್ನಾಟಕ ರೈಲ್ವೆ ಪೊಲೀಸ್ ಠಾಣೆಯ ಮೂವರು ಪೊಲೀಸರಿಗೆ ಕೊರೊನಾ ಧೃಡ ಪಟ್ಟರು ಆಸ್ಪತ್ರೆಗೆ ಶಿಫ್ಟ್ ಮಾಡದೆ ಆರೋಗ್ಯ ಇಲಾಖೆ ನಿರ್ಲಕ್ಷ ತೋರಿದೆ. ಹೀಗಾಗಿ ರೈಲ್ವೆ ಪೊಲೀಸರು ರಾತ್ರಿಯಿಡಿ ಆ್ಯಂಬುಲೆನ್ಸ್​ಗಾಗಿ ಟೆರೆಸ್ ಮೇಲೆ ಕಾಲ‌ ಕಳೆದಿರುವ ಘಟನೆ ಹುಬ್ಬಳ್ಳಿಯ ಕರ್ನಾಟಕ ರೈಲ್ವೆ ಪೊಲೀಸ್ ಕ್ವಾಟ್ರಸ್೯ ನಲ್ಲಿ ನೆಡೆದಿದೆ. ಇಬ್ಬರು ಎಎಸ್ಐ ಹಾಗೂ ಒರ್ವ ಕಾನ್ಸಟೇಬಲ್ ಸೇರಿ ಮೂವರು ಪೊಲೀಸರಿಗೆ ನಿನ್ನೆ ಬೆಳಗ್ಗೆಯೇ ಸೋಂಕು ಇರುವುದನ್ನ ದೃಢಪಡಿಸಲಾಗಿತ್ತು.ಆದರೆ ಈವರೆಗೂ ಸೋಂಕಿತ ಪೊಲೀಸರನ್ನು ಆಸ್ಪತ್ರೆಗೆ ಶಿಫ್ಟ್ […]

ಆ್ಯಂಬುಲೆನ್ಸ್ ಗಾಗಿ ರಾತ್ರಿ ಫುಲ್ ಟೆರೆಸ್ ಮೇಲೆ ಕಾಲ‌ ಕಳೆದ ಸೋಂಕಿತ ಪೊಲೀಸರು.ಎಲ್ಲಿ?
ಸಾಧು ಶ್ರೀನಾಥ್​
|

Updated on:Jul 19, 2020 | 2:02 PM

Share

[lazy-load-videos-and-sticky-control id=”y_fWaWU-1ls”]

ಧಾರವಾಡ: ಹುಬ್ಬಳ್ಳಿಯ ಕರ್ನಾಟಕ ರೈಲ್ವೆ ಪೊಲೀಸ್ ಠಾಣೆಯ ಮೂವರು ಪೊಲೀಸರಿಗೆ ಕೊರೊನಾ ಧೃಡ ಪಟ್ಟರು ಆಸ್ಪತ್ರೆಗೆ ಶಿಫ್ಟ್ ಮಾಡದೆ ಆರೋಗ್ಯ ಇಲಾಖೆ ನಿರ್ಲಕ್ಷ ತೋರಿದೆ. ಹೀಗಾಗಿ ರೈಲ್ವೆ ಪೊಲೀಸರು ರಾತ್ರಿಯಿಡಿ ಆ್ಯಂಬುಲೆನ್ಸ್​ಗಾಗಿ ಟೆರೆಸ್ ಮೇಲೆ ಕಾಲ‌ ಕಳೆದಿರುವ ಘಟನೆ ಹುಬ್ಬಳ್ಳಿಯ ಕರ್ನಾಟಕ ರೈಲ್ವೆ ಪೊಲೀಸ್ ಕ್ವಾಟ್ರಸ್೯ ನಲ್ಲಿ ನೆಡೆದಿದೆ.

ಇಬ್ಬರು ಎಎಸ್ಐ ಹಾಗೂ ಒರ್ವ ಕಾನ್ಸಟೇಬಲ್ ಸೇರಿ ಮೂವರು ಪೊಲೀಸರಿಗೆ ನಿನ್ನೆ ಬೆಳಗ್ಗೆಯೇ ಸೋಂಕು ಇರುವುದನ್ನ ದೃಢಪಡಿಸಲಾಗಿತ್ತು.ಆದರೆ ಈವರೆಗೂ ಸೋಂಕಿತ ಪೊಲೀಸರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಿಲ್ಲ. ಇದರಿಂದಾಗಿ ರಾತ್ರಿಯಿಡಿ ಟೆರೆಸ್ ಮೇಲೆ ಆ್ಯಂಬುಲೆನ್ಸ್ ಗಾಗಿ ಕಾದು ಕುಳಿತ್ತಿದ್ದಾರೆ.ಸೋಂಕಿತರು ನೆಲೆಸಿರುವ ಕಟ್ಟಡದಲ್ಲಿ 35 ಸಿಬ್ಬಂದಿಗಳು ವಾಸವಿದ್ದಾರೆ ಹೀಗಾಗಿ ಉಳಿದವರು ಸಹ ಕೊರೊನಾ ಸೋಂಕು ತಗುಲುವ ಭಯದಲ್ಲೆ ಕಾಲ ಕಳೆಯುವಂತ್ತಾಗಿದೆ.

Published On - 12:03 pm, Sun, 19 July 20

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!