AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಂಬುಲೆನ್ಸ್ ಗಾಗಿ ರಾತ್ರಿ ಫುಲ್ ಟೆರೆಸ್ ಮೇಲೆ ಕಾಲ‌ ಕಳೆದ ಸೋಂಕಿತ ಪೊಲೀಸರು.ಎಲ್ಲಿ?

[lazy-load-videos-and-sticky-control id=”y_fWaWU-1ls”] ಧಾರವಾಡ: ಹುಬ್ಬಳ್ಳಿಯ ಕರ್ನಾಟಕ ರೈಲ್ವೆ ಪೊಲೀಸ್ ಠಾಣೆಯ ಮೂವರು ಪೊಲೀಸರಿಗೆ ಕೊರೊನಾ ಧೃಡ ಪಟ್ಟರು ಆಸ್ಪತ್ರೆಗೆ ಶಿಫ್ಟ್ ಮಾಡದೆ ಆರೋಗ್ಯ ಇಲಾಖೆ ನಿರ್ಲಕ್ಷ ತೋರಿದೆ. ಹೀಗಾಗಿ ರೈಲ್ವೆ ಪೊಲೀಸರು ರಾತ್ರಿಯಿಡಿ ಆ್ಯಂಬುಲೆನ್ಸ್​ಗಾಗಿ ಟೆರೆಸ್ ಮೇಲೆ ಕಾಲ‌ ಕಳೆದಿರುವ ಘಟನೆ ಹುಬ್ಬಳ್ಳಿಯ ಕರ್ನಾಟಕ ರೈಲ್ವೆ ಪೊಲೀಸ್ ಕ್ವಾಟ್ರಸ್೯ ನಲ್ಲಿ ನೆಡೆದಿದೆ. ಇಬ್ಬರು ಎಎಸ್ಐ ಹಾಗೂ ಒರ್ವ ಕಾನ್ಸಟೇಬಲ್ ಸೇರಿ ಮೂವರು ಪೊಲೀಸರಿಗೆ ನಿನ್ನೆ ಬೆಳಗ್ಗೆಯೇ ಸೋಂಕು ಇರುವುದನ್ನ ದೃಢಪಡಿಸಲಾಗಿತ್ತು.ಆದರೆ ಈವರೆಗೂ ಸೋಂಕಿತ ಪೊಲೀಸರನ್ನು ಆಸ್ಪತ್ರೆಗೆ ಶಿಫ್ಟ್ […]

ಆ್ಯಂಬುಲೆನ್ಸ್ ಗಾಗಿ ರಾತ್ರಿ ಫುಲ್ ಟೆರೆಸ್ ಮೇಲೆ ಕಾಲ‌ ಕಳೆದ ಸೋಂಕಿತ ಪೊಲೀಸರು.ಎಲ್ಲಿ?
ಸಾಧು ಶ್ರೀನಾಥ್​
|

Updated on:Jul 19, 2020 | 2:02 PM

Share

[lazy-load-videos-and-sticky-control id=”y_fWaWU-1ls”]

ಧಾರವಾಡ: ಹುಬ್ಬಳ್ಳಿಯ ಕರ್ನಾಟಕ ರೈಲ್ವೆ ಪೊಲೀಸ್ ಠಾಣೆಯ ಮೂವರು ಪೊಲೀಸರಿಗೆ ಕೊರೊನಾ ಧೃಡ ಪಟ್ಟರು ಆಸ್ಪತ್ರೆಗೆ ಶಿಫ್ಟ್ ಮಾಡದೆ ಆರೋಗ್ಯ ಇಲಾಖೆ ನಿರ್ಲಕ್ಷ ತೋರಿದೆ. ಹೀಗಾಗಿ ರೈಲ್ವೆ ಪೊಲೀಸರು ರಾತ್ರಿಯಿಡಿ ಆ್ಯಂಬುಲೆನ್ಸ್​ಗಾಗಿ ಟೆರೆಸ್ ಮೇಲೆ ಕಾಲ‌ ಕಳೆದಿರುವ ಘಟನೆ ಹುಬ್ಬಳ್ಳಿಯ ಕರ್ನಾಟಕ ರೈಲ್ವೆ ಪೊಲೀಸ್ ಕ್ವಾಟ್ರಸ್೯ ನಲ್ಲಿ ನೆಡೆದಿದೆ.

ಇಬ್ಬರು ಎಎಸ್ಐ ಹಾಗೂ ಒರ್ವ ಕಾನ್ಸಟೇಬಲ್ ಸೇರಿ ಮೂವರು ಪೊಲೀಸರಿಗೆ ನಿನ್ನೆ ಬೆಳಗ್ಗೆಯೇ ಸೋಂಕು ಇರುವುದನ್ನ ದೃಢಪಡಿಸಲಾಗಿತ್ತು.ಆದರೆ ಈವರೆಗೂ ಸೋಂಕಿತ ಪೊಲೀಸರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಿಲ್ಲ. ಇದರಿಂದಾಗಿ ರಾತ್ರಿಯಿಡಿ ಟೆರೆಸ್ ಮೇಲೆ ಆ್ಯಂಬುಲೆನ್ಸ್ ಗಾಗಿ ಕಾದು ಕುಳಿತ್ತಿದ್ದಾರೆ.ಸೋಂಕಿತರು ನೆಲೆಸಿರುವ ಕಟ್ಟಡದಲ್ಲಿ 35 ಸಿಬ್ಬಂದಿಗಳು ವಾಸವಿದ್ದಾರೆ ಹೀಗಾಗಿ ಉಳಿದವರು ಸಹ ಕೊರೊನಾ ಸೋಂಕು ತಗುಲುವ ಭಯದಲ್ಲೆ ಕಾಲ ಕಳೆಯುವಂತ್ತಾಗಿದೆ.

Published On - 12:03 pm, Sun, 19 July 20

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ