AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಂಬುಲೆನ್ಸ್ ಗಾಗಿ ರಾತ್ರಿ ಫುಲ್ ಟೆರೆಸ್ ಮೇಲೆ ಕಾಲ‌ ಕಳೆದ ಸೋಂಕಿತ ಪೊಲೀಸರು.ಎಲ್ಲಿ?

[lazy-load-videos-and-sticky-control id=”y_fWaWU-1ls”] ಧಾರವಾಡ: ಹುಬ್ಬಳ್ಳಿಯ ಕರ್ನಾಟಕ ರೈಲ್ವೆ ಪೊಲೀಸ್ ಠಾಣೆಯ ಮೂವರು ಪೊಲೀಸರಿಗೆ ಕೊರೊನಾ ಧೃಡ ಪಟ್ಟರು ಆಸ್ಪತ್ರೆಗೆ ಶಿಫ್ಟ್ ಮಾಡದೆ ಆರೋಗ್ಯ ಇಲಾಖೆ ನಿರ್ಲಕ್ಷ ತೋರಿದೆ. ಹೀಗಾಗಿ ರೈಲ್ವೆ ಪೊಲೀಸರು ರಾತ್ರಿಯಿಡಿ ಆ್ಯಂಬುಲೆನ್ಸ್​ಗಾಗಿ ಟೆರೆಸ್ ಮೇಲೆ ಕಾಲ‌ ಕಳೆದಿರುವ ಘಟನೆ ಹುಬ್ಬಳ್ಳಿಯ ಕರ್ನಾಟಕ ರೈಲ್ವೆ ಪೊಲೀಸ್ ಕ್ವಾಟ್ರಸ್೯ ನಲ್ಲಿ ನೆಡೆದಿದೆ. ಇಬ್ಬರು ಎಎಸ್ಐ ಹಾಗೂ ಒರ್ವ ಕಾನ್ಸಟೇಬಲ್ ಸೇರಿ ಮೂವರು ಪೊಲೀಸರಿಗೆ ನಿನ್ನೆ ಬೆಳಗ್ಗೆಯೇ ಸೋಂಕು ಇರುವುದನ್ನ ದೃಢಪಡಿಸಲಾಗಿತ್ತು.ಆದರೆ ಈವರೆಗೂ ಸೋಂಕಿತ ಪೊಲೀಸರನ್ನು ಆಸ್ಪತ್ರೆಗೆ ಶಿಫ್ಟ್ […]

ಆ್ಯಂಬುಲೆನ್ಸ್ ಗಾಗಿ ರಾತ್ರಿ ಫುಲ್ ಟೆರೆಸ್ ಮೇಲೆ ಕಾಲ‌ ಕಳೆದ ಸೋಂಕಿತ ಪೊಲೀಸರು.ಎಲ್ಲಿ?
ಸಾಧು ಶ್ರೀನಾಥ್​
|

Updated on:Jul 19, 2020 | 2:02 PM

Share

[lazy-load-videos-and-sticky-control id=”y_fWaWU-1ls”]

ಧಾರವಾಡ: ಹುಬ್ಬಳ್ಳಿಯ ಕರ್ನಾಟಕ ರೈಲ್ವೆ ಪೊಲೀಸ್ ಠಾಣೆಯ ಮೂವರು ಪೊಲೀಸರಿಗೆ ಕೊರೊನಾ ಧೃಡ ಪಟ್ಟರು ಆಸ್ಪತ್ರೆಗೆ ಶಿಫ್ಟ್ ಮಾಡದೆ ಆರೋಗ್ಯ ಇಲಾಖೆ ನಿರ್ಲಕ್ಷ ತೋರಿದೆ. ಹೀಗಾಗಿ ರೈಲ್ವೆ ಪೊಲೀಸರು ರಾತ್ರಿಯಿಡಿ ಆ್ಯಂಬುಲೆನ್ಸ್​ಗಾಗಿ ಟೆರೆಸ್ ಮೇಲೆ ಕಾಲ‌ ಕಳೆದಿರುವ ಘಟನೆ ಹುಬ್ಬಳ್ಳಿಯ ಕರ್ನಾಟಕ ರೈಲ್ವೆ ಪೊಲೀಸ್ ಕ್ವಾಟ್ರಸ್೯ ನಲ್ಲಿ ನೆಡೆದಿದೆ.

ಇಬ್ಬರು ಎಎಸ್ಐ ಹಾಗೂ ಒರ್ವ ಕಾನ್ಸಟೇಬಲ್ ಸೇರಿ ಮೂವರು ಪೊಲೀಸರಿಗೆ ನಿನ್ನೆ ಬೆಳಗ್ಗೆಯೇ ಸೋಂಕು ಇರುವುದನ್ನ ದೃಢಪಡಿಸಲಾಗಿತ್ತು.ಆದರೆ ಈವರೆಗೂ ಸೋಂಕಿತ ಪೊಲೀಸರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಿಲ್ಲ. ಇದರಿಂದಾಗಿ ರಾತ್ರಿಯಿಡಿ ಟೆರೆಸ್ ಮೇಲೆ ಆ್ಯಂಬುಲೆನ್ಸ್ ಗಾಗಿ ಕಾದು ಕುಳಿತ್ತಿದ್ದಾರೆ.ಸೋಂಕಿತರು ನೆಲೆಸಿರುವ ಕಟ್ಟಡದಲ್ಲಿ 35 ಸಿಬ್ಬಂದಿಗಳು ವಾಸವಿದ್ದಾರೆ ಹೀಗಾಗಿ ಉಳಿದವರು ಸಹ ಕೊರೊನಾ ಸೋಂಕು ತಗುಲುವ ಭಯದಲ್ಲೆ ಕಾಲ ಕಳೆಯುವಂತ್ತಾಗಿದೆ.

Published On - 12:03 pm, Sun, 19 July 20

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?