AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಂಬುಲೆನ್ಸ್ ಗಾಗಿ ರಾತ್ರಿ ಫುಲ್ ಟೆರೆಸ್ ಮೇಲೆ ಕಾಲ‌ ಕಳೆದ ಸೋಂಕಿತ ಪೊಲೀಸರು.ಎಲ್ಲಿ?

[lazy-load-videos-and-sticky-control id=”y_fWaWU-1ls”] ಧಾರವಾಡ: ಹುಬ್ಬಳ್ಳಿಯ ಕರ್ನಾಟಕ ರೈಲ್ವೆ ಪೊಲೀಸ್ ಠಾಣೆಯ ಮೂವರು ಪೊಲೀಸರಿಗೆ ಕೊರೊನಾ ಧೃಡ ಪಟ್ಟರು ಆಸ್ಪತ್ರೆಗೆ ಶಿಫ್ಟ್ ಮಾಡದೆ ಆರೋಗ್ಯ ಇಲಾಖೆ ನಿರ್ಲಕ್ಷ ತೋರಿದೆ. ಹೀಗಾಗಿ ರೈಲ್ವೆ ಪೊಲೀಸರು ರಾತ್ರಿಯಿಡಿ ಆ್ಯಂಬುಲೆನ್ಸ್​ಗಾಗಿ ಟೆರೆಸ್ ಮೇಲೆ ಕಾಲ‌ ಕಳೆದಿರುವ ಘಟನೆ ಹುಬ್ಬಳ್ಳಿಯ ಕರ್ನಾಟಕ ರೈಲ್ವೆ ಪೊಲೀಸ್ ಕ್ವಾಟ್ರಸ್೯ ನಲ್ಲಿ ನೆಡೆದಿದೆ. ಇಬ್ಬರು ಎಎಸ್ಐ ಹಾಗೂ ಒರ್ವ ಕಾನ್ಸಟೇಬಲ್ ಸೇರಿ ಮೂವರು ಪೊಲೀಸರಿಗೆ ನಿನ್ನೆ ಬೆಳಗ್ಗೆಯೇ ಸೋಂಕು ಇರುವುದನ್ನ ದೃಢಪಡಿಸಲಾಗಿತ್ತು.ಆದರೆ ಈವರೆಗೂ ಸೋಂಕಿತ ಪೊಲೀಸರನ್ನು ಆಸ್ಪತ್ರೆಗೆ ಶಿಫ್ಟ್ […]

ಆ್ಯಂಬುಲೆನ್ಸ್ ಗಾಗಿ ರಾತ್ರಿ ಫುಲ್ ಟೆರೆಸ್ ಮೇಲೆ ಕಾಲ‌ ಕಳೆದ ಸೋಂಕಿತ ಪೊಲೀಸರು.ಎಲ್ಲಿ?
ಸಾಧು ಶ್ರೀನಾಥ್​
|

Updated on:Jul 19, 2020 | 2:02 PM

Share

[lazy-load-videos-and-sticky-control id=”y_fWaWU-1ls”]

ಧಾರವಾಡ: ಹುಬ್ಬಳ್ಳಿಯ ಕರ್ನಾಟಕ ರೈಲ್ವೆ ಪೊಲೀಸ್ ಠಾಣೆಯ ಮೂವರು ಪೊಲೀಸರಿಗೆ ಕೊರೊನಾ ಧೃಡ ಪಟ್ಟರು ಆಸ್ಪತ್ರೆಗೆ ಶಿಫ್ಟ್ ಮಾಡದೆ ಆರೋಗ್ಯ ಇಲಾಖೆ ನಿರ್ಲಕ್ಷ ತೋರಿದೆ. ಹೀಗಾಗಿ ರೈಲ್ವೆ ಪೊಲೀಸರು ರಾತ್ರಿಯಿಡಿ ಆ್ಯಂಬುಲೆನ್ಸ್​ಗಾಗಿ ಟೆರೆಸ್ ಮೇಲೆ ಕಾಲ‌ ಕಳೆದಿರುವ ಘಟನೆ ಹುಬ್ಬಳ್ಳಿಯ ಕರ್ನಾಟಕ ರೈಲ್ವೆ ಪೊಲೀಸ್ ಕ್ವಾಟ್ರಸ್೯ ನಲ್ಲಿ ನೆಡೆದಿದೆ.

ಇಬ್ಬರು ಎಎಸ್ಐ ಹಾಗೂ ಒರ್ವ ಕಾನ್ಸಟೇಬಲ್ ಸೇರಿ ಮೂವರು ಪೊಲೀಸರಿಗೆ ನಿನ್ನೆ ಬೆಳಗ್ಗೆಯೇ ಸೋಂಕು ಇರುವುದನ್ನ ದೃಢಪಡಿಸಲಾಗಿತ್ತು.ಆದರೆ ಈವರೆಗೂ ಸೋಂಕಿತ ಪೊಲೀಸರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಿಲ್ಲ. ಇದರಿಂದಾಗಿ ರಾತ್ರಿಯಿಡಿ ಟೆರೆಸ್ ಮೇಲೆ ಆ್ಯಂಬುಲೆನ್ಸ್ ಗಾಗಿ ಕಾದು ಕುಳಿತ್ತಿದ್ದಾರೆ.ಸೋಂಕಿತರು ನೆಲೆಸಿರುವ ಕಟ್ಟಡದಲ್ಲಿ 35 ಸಿಬ್ಬಂದಿಗಳು ವಾಸವಿದ್ದಾರೆ ಹೀಗಾಗಿ ಉಳಿದವರು ಸಹ ಕೊರೊನಾ ಸೋಂಕು ತಗುಲುವ ಭಯದಲ್ಲೆ ಕಾಲ ಕಳೆಯುವಂತ್ತಾಗಿದೆ.

Published On - 12:03 pm, Sun, 19 July 20

ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ