ಅಕ್ರಮವಾಗಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ: 3 ಖಾಸಗಿ ಸೈಬರ್ ಸೆಂಟರ್ ಸೀಜ್
ಸೈಬರ್ ಕೇಂದ್ರಗಳಲ್ಲಿ ಅಕ್ರಮವಾಗಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಮಾನ್ವಿಯಲ್ಲಿ 3 ಸೈಬರ್ ಕೇಂದ್ರಗಳ ಮೇಲೆ ತಹಶೀಲ್ದಾರ್ ಚಂದ್ರಕಾಂತ್ ನೇತೃತ್ವದಲ್ಲಿ ದಾಳಿ ಮಾಡಿ ಸೀಜ್ ಮಾಡಲಾಗಿದೆ.
ರಾಯಚೂರು, ಜುಲೈ 24: ಸೈಬರ್ ಕೇಂದ್ರಗಳಲ್ಲಿ ಅಕ್ರಮವಾಗಿ ಗೃಹಲಕ್ಷ್ಮೀ ಯೋಜನೆಗೆ (Gruha Lakshmi Scheme) ಅರ್ಜಿ ಸಲ್ಲಿಕೆ ಮಾಡುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಮಾನ್ವಿಯಲ್ಲಿ 3 ಸೈಬರ್ ಕೇಂದ್ರಗಳ ಮೇಲೆ ತಹಶೀಲ್ದಾರ್ ಚಂದ್ರಕಾಂತ್ ನೇತೃತ್ವದಲ್ಲಿ ದಾಳಿ ಮಾಡಿ ಸೀಜ್ ಮಾಡಲಾಗಿದೆ. ಸರ್ಕಾರಿ ಐಡಿ ಪಡೆದು ಅಕ್ರಮವಾಗಿ ಅರ್ಜಿ ಸಲ್ಲಿಕೆಗಾಗಿ ರೂ. 250ರಿಂದ ರೂ. 350 ರೂ. ವಸೂಲಿ ಮಾಡುತ್ತಿರುವಾಗ ಸಿಕ್ಕಿಬಿದ್ದಿದ್ದಾರೆ. ಹೀಗಾಗಿ ಅಕ್ರಮ ಎಸಗಿಸುವುದು ಖಚಿತವಾದ ನಂತರ 3 ಸೈಬರ್ ಕೇಂದ್ರಗಳನ್ನು ಸೀಜ್ ಮಾಡಲಾಗಿದ್ದು, ಈ ಕುರಿತು ಮಾನ್ವಿ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

