ಅಕ್ರಮವಾಗಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ: 3 ಖಾಸಗಿ ಸೈಬರ್ ಸೆಂಟರ್ ಸೀಜ್
ಸೈಬರ್ ಕೇಂದ್ರಗಳಲ್ಲಿ ಅಕ್ರಮವಾಗಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಮಾನ್ವಿಯಲ್ಲಿ 3 ಸೈಬರ್ ಕೇಂದ್ರಗಳ ಮೇಲೆ ತಹಶೀಲ್ದಾರ್ ಚಂದ್ರಕಾಂತ್ ನೇತೃತ್ವದಲ್ಲಿ ದಾಳಿ ಮಾಡಿ ಸೀಜ್ ಮಾಡಲಾಗಿದೆ.
ರಾಯಚೂರು, ಜುಲೈ 24: ಸೈಬರ್ ಕೇಂದ್ರಗಳಲ್ಲಿ ಅಕ್ರಮವಾಗಿ ಗೃಹಲಕ್ಷ್ಮೀ ಯೋಜನೆಗೆ (Gruha Lakshmi Scheme) ಅರ್ಜಿ ಸಲ್ಲಿಕೆ ಮಾಡುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಮಾನ್ವಿಯಲ್ಲಿ 3 ಸೈಬರ್ ಕೇಂದ್ರಗಳ ಮೇಲೆ ತಹಶೀಲ್ದಾರ್ ಚಂದ್ರಕಾಂತ್ ನೇತೃತ್ವದಲ್ಲಿ ದಾಳಿ ಮಾಡಿ ಸೀಜ್ ಮಾಡಲಾಗಿದೆ. ಸರ್ಕಾರಿ ಐಡಿ ಪಡೆದು ಅಕ್ರಮವಾಗಿ ಅರ್ಜಿ ಸಲ್ಲಿಕೆಗಾಗಿ ರೂ. 250ರಿಂದ ರೂ. 350 ರೂ. ವಸೂಲಿ ಮಾಡುತ್ತಿರುವಾಗ ಸಿಕ್ಕಿಬಿದ್ದಿದ್ದಾರೆ. ಹೀಗಾಗಿ ಅಕ್ರಮ ಎಸಗಿಸುವುದು ಖಚಿತವಾದ ನಂತರ 3 ಸೈಬರ್ ಕೇಂದ್ರಗಳನ್ನು ಸೀಜ್ ಮಾಡಲಾಗಿದ್ದು, ಈ ಕುರಿತು ಮಾನ್ವಿ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
