ಅಕ್ರಮವಾಗಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ: 3 ಖಾಸಗಿ ಸೈಬರ್​ ಸೆಂಟರ್​ ಸೀಜ್​​

Edited By:

Updated on: Jul 24, 2023 | 11:05 PM

ಸೈಬರ್​ ಕೇಂದ್ರಗಳಲ್ಲಿ ಅಕ್ರಮವಾಗಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಮಾನ್ವಿಯಲ್ಲಿ 3 ಸೈಬರ್ ಕೇಂದ್ರಗಳ ಮೇಲೆ ತಹಶೀಲ್ದಾರ್ ಚಂದ್ರಕಾಂತ್ ನೇತೃತ್ವದಲ್ಲಿ ದಾಳಿ ಮಾಡಿ ಸೀಜ್​ ಮಾಡಲಾಗಿದೆ.

ರಾಯಚೂರು, ಜುಲೈ 24: ಸೈಬರ್​ ಕೇಂದ್ರಗಳಲ್ಲಿ ಅಕ್ರಮವಾಗಿ ಗೃಹಲಕ್ಷ್ಮೀ ಯೋಜನೆಗೆ (Gruha Lakshmi Scheme) ಅರ್ಜಿ ಸಲ್ಲಿಕೆ ಮಾಡುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಮಾನ್ವಿಯಲ್ಲಿ 3 ಸೈಬರ್ ಕೇಂದ್ರಗಳ ಮೇಲೆ ತಹಶೀಲ್ದಾರ್ ಚಂದ್ರಕಾಂತ್ ನೇತೃತ್ವದಲ್ಲಿ ದಾಳಿ ಮಾಡಿ ಸೀಜ್​ ಮಾಡಲಾಗಿದೆ. ಸರ್ಕಾರಿ ಐಡಿ ಪಡೆದು ಅಕ್ರಮವಾಗಿ ಅರ್ಜಿ ಸಲ್ಲಿಕೆಗಾಗಿ ರೂ. 250ರಿಂದ ರೂ. 350 ರೂ. ವಸೂಲಿ ಮಾಡುತ್ತಿರುವಾಗ ಸಿಕ್ಕಿಬಿದ್ದಿದ್ದಾರೆ. ಹೀಗಾಗಿ ಅಕ್ರಮ ಎಸಗಿಸುವುದು ಖಚಿತವಾದ ನಂತರ 3 ಸೈಬರ್ ಕೇಂದ್ರಗಳನ್ನು ಸೀಜ್ ಮಾಡಲಾಗಿದ್ದು, ಈ ಕುರಿತು ಮಾನ್ವಿ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More