AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗಡಿಯಿಂದ ಅವಾಂತರ: ಒಂದೇ ಒಂದು ಬಟ್ಟೆ ಅಂಗಡಿಯಿಂದ 30 ಜನರಿಗೆ ಸೋಂಕು

[lazy-load-videos-and-sticky-control id=”DsClBlU4Yqs”] ರಾಯಚೂರು: ನೀರಿನಲ್ಲಿರೋ ಮೀನಿನ ಹೆಜ್ಜೆಯನ್ನು ಕಂಡುಹಿಡಿಯುವುದು ಎಷ್ಟು ಕಷ್ಟವೋ ಅದೇ ರೀತಿ ಈಗ ಕೊರೊನಾ ಹೆಜ್ಜೆ ಪತ್ತೆ ಹಚ್ಚುವುದು ಕೂಡ ಅಷ್ಟೇ ಕಷ್ಟವಾಗಿದೆ. ಗುಣಲಕ್ಷಣಗಳಿಲ್ಲದ ವ್ಯಕ್ತಿಗಳಿಂದ ಸೋಂಕು ಮತ್ತಷ್ಟು ಬಲಿಷ್ಠವಾಗಿ ಹರಡುತ್ತಿದೆ. ಒಂದೇ ಒಂದು ಬಟ್ಟೆ ಅಂಗಡಿಯಿಂದ 30 ಜನರಿಗೆ ಕೊರೊನಾ ಸೋಂಕು ಹಬ್ಬಿದೆ. ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದ ಅಮರದೀಪ ಬಟ್ಟೆ ಅಂಗಡಿಯಿಂದ 30 ಜನರಿಗೆ ಸೋಂಕು ತಗುಲಿದೆ. ಕಂಟೇನ್ಮೆಂಟ್‌ ಜೋನ್‌ನ ನಿವಾಸಿಯಾಗಿದ್ದ ಕೊರೊನಾ ಸೋಂಕಿತೆ ಈ ಅಂಗಡಿಯಲ್ಲಿ ಬಟ್ಟೆ ಖರೀದಿಸಿದ್ದರು. ಮಹಿಳೆ […]

ಅಂಗಡಿಯಿಂದ ಅವಾಂತರ: ಒಂದೇ ಒಂದು ಬಟ್ಟೆ ಅಂಗಡಿಯಿಂದ 30 ಜನರಿಗೆ ಸೋಂಕು
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
| Edited By: |

Updated on:Jul 28, 2020 | 12:18 PM

Share

[lazy-load-videos-and-sticky-control id=”DsClBlU4Yqs”]

ರಾಯಚೂರು: ನೀರಿನಲ್ಲಿರೋ ಮೀನಿನ ಹೆಜ್ಜೆಯನ್ನು ಕಂಡುಹಿಡಿಯುವುದು ಎಷ್ಟು ಕಷ್ಟವೋ ಅದೇ ರೀತಿ ಈಗ ಕೊರೊನಾ ಹೆಜ್ಜೆ ಪತ್ತೆ ಹಚ್ಚುವುದು ಕೂಡ ಅಷ್ಟೇ ಕಷ್ಟವಾಗಿದೆ. ಗುಣಲಕ್ಷಣಗಳಿಲ್ಲದ ವ್ಯಕ್ತಿಗಳಿಂದ ಸೋಂಕು ಮತ್ತಷ್ಟು ಬಲಿಷ್ಠವಾಗಿ ಹರಡುತ್ತಿದೆ. ಒಂದೇ ಒಂದು ಬಟ್ಟೆ ಅಂಗಡಿಯಿಂದ 30 ಜನರಿಗೆ ಕೊರೊನಾ ಸೋಂಕು ಹಬ್ಬಿದೆ.

ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದ ಅಮರದೀಪ ಬಟ್ಟೆ ಅಂಗಡಿಯಿಂದ 30 ಜನರಿಗೆ ಸೋಂಕು ತಗುಲಿದೆ. ಕಂಟೇನ್ಮೆಂಟ್‌ ಜೋನ್‌ನ ನಿವಾಸಿಯಾಗಿದ್ದ ಕೊರೊನಾ ಸೋಂಕಿತೆ ಈ ಅಂಗಡಿಯಲ್ಲಿ ಬಟ್ಟೆ ಖರೀದಿಸಿದ್ದರು. ಮಹಿಳೆ ಅಂಗಡಿಗೆ ಬಂದ ಹೋದ ಮೇಲೆ ಮೊದಲಿಗೆ ಅಂಗಡಿ ಮಾಲೀಕ ಮತ್ತು ಇಬ್ಬರು ಕೆಲಸಗಾರರಿಗೆ ಸೋಂಕು ತಗುಲಿತ್ತು. ಬಳಿಕ ಈ ಒಂದೇ ಬಟ್ಟೆ ಅಂಗಡಿಯಿಂದ 30 ಜನರಿಗೆ ಕೊರೊನಾ ಸೋಂಕು ಹಬ್ಬಿದೆ.

ಬಟ್ಟೆ ಅಂಗಡಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ನಿರ್ಲಕ್ಷ್ಯವಹಿಸಿದ ಹಿನ್ನೆಲೆಯಲ್ಲಿ ಅಮರದೀಪ್ ಅಂಗಡಿ ಮಾಲೀಕನ ವಿರುದ್ಧ ಕೋವಿಡ್ ನಿಯಮ ಉಲ್ಲಂಘನೆ ಆರೋಪ ದಡಿ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ. ಬಟ್ಟೆ ಅಂಗಡಿ ಲೈಸೆನ್ಸ ರದ್ದುಪಡಿಸಲು ಪೊಲೀಸ್ ಇಲಾಖೆ ಜಿಲ್ಲಾಡಳಿತಕ್ಕೆ ಪತ್ರ ಬರೆದಿದೆ.

Published On - 9:17 am, Tue, 28 July 20

ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ