AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NityaBhavishya: ಗುರುವಾರ ದ್ವಾದಶ ರಾಶಿಗಳ ಶುಭ ಫಲ ಹೇಗಿದೆ? ವಿಡಿಯೋ ಮೂಲಕ ತಿಳಿದುಕೊಳ್ಳಿ

ಗುರುವಾರ 30 ಮಾರ್ಚ್​ 2023ರಂದು ನಿಮ್ಮ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯಿಂದ ತಿಳಿದುಕೊಳ್ಳಿ.

ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Mar 30, 2023 | 6:20 AM

Share

ಶುಭೋದಯ ಓದುಗರೇ, ಪ್ರತಿ ದಿನ ಸೂರ್ಯ, ಚಂದ್ರ ಹುಟ್ಟುತ್ತಾರೆ. ಭೂಮಿ ತಿರುಗುತ್ತಿರುತ್ತೆ. ಪ್ರತಿಯೊಬ್ಬರ ಜೀವನವು ನಡೆಯುತ್ತಲೇ ಇರುತ್ತೆ. ದಿನ, ಸಮಯ ಎಲ್ಲರಿಗೂ ಒಂದೇ ಆದ್ರೂ ಜೀವನದಲ್ಲಿ ನಡೆಯುವ ಘಟನೆಗಳು ವಿಭಿನ್ನ. ಇದಕ್ಕೆ ಕಾರಣ ನಮ್ಮ ಜನ್ಮ ರಾಶಿಗಳಲ್ಲಾಗುವ ಬದಲಾವಣೆ. ನಮ್ಮ ಆರೋಗ್ಯ, ಯಶಸ್ಸು, ಸಂತೋಷ, ನೆಮ್ಮದಿ ಎಲ್ಲವೂ ನಮ್ಮ ರಾಶಿಗಳ ಮೇಲೆ ಅವಲಂಬಿತವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಕೆಲವರು ಇಂದಿನ ತಮ್ಮ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದರೆ ಇಂದಿನ (2023 ಮಾರ್ಚ್ 30) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯಿಂದ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಚೈತ್ರ, ಪಕ್ಷ : ಶುಕ್ಲ, ವಾರ : ಗುರು, ತಿಥಿ : ನವಮೀ, ನಿತ್ಯನಕ್ಷತ್ರ : ಪುನರ್ವಸು, ಯೋಗ : ಅತಿಗಂಡ, ಕರಣ : ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 30 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 43 ನಿಮಿಷಕ್ಕೆ. ರಾಹು ಕಾಲ ಮಧ್ಯಾಹ್ನ 02:08 ರಿಂದ 03:40ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:31 ರಿಂದ 08:02ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:34 ರಿಂದ ಮಧ್ಯಾಹ್ನ 11:05ರ ವರೆಗೆ.

Follow Us
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!