AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಮಂಗಳೂರಿನಿಂದ ಬಂದ 340 ಕೆಜಿ ತೂಕದ ಸಮುದ್ರ ಮೀನು; 1 ಕೆಜಿಗೆ ಸಾವಿರ ಕೊಡ್ತಿವಿ ಅಂದ್ರು ಸಿಗ್ತಿಲ್ಲ ಅಂಬೂರು ಫಿಶ್

ಚಿಕ್ಕಮಗಳೂರು ನಗರದ ಖಾಸಗಿ ಮೀನು ಅಂಗಡಿಗೆ ಮಂಗಳೂರಿನಿಂದ 340 ಕೆ.ಜಿ ತೂಕದ ಬೃಹತ್ ಸಮುದ್ರ ಮೀನು ಬಂದಿದೆ. ಭಾರೀ ಗಾತ್ರದ ಮೀನು ಕಂಡು ಸ್ಥಳೀಯರು ಅಚ್ಚರಿಗೊಂಡಿದ್ದು, ಇದಕ್ಕೆ ಅಂಬೂರು ಮೀನು ಎಂದು ಕರೆಯಲಾಗುತ್ತದಯಂತೆ.

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Aug 20, 2023 | 7:39 PM

Share

ಚಿಕ್ಕಮಗಳೂರು, ಆ.20: ಮಂಗಳೂರಿನಿಂದ 340 ಕೆ.ಜಿ ತೂಕದ ಬೃಹತ್ ಸಮುದ್ರ ಮೀನು, ಚಿಕ್ಕಮಗಳೂರು (Chikkamagalur) ನಗರದ ಖಾಸಗಿ ಮೀನು ಅಂಗಡಿಗೆ ಬಂದಿದೆ. ಭಾರೀ ಗಾತ್ರದ ಮೀನು(Fish) ಕಂಡು ಸ್ಥಳೀಯರು ಅಚ್ಚರಿಗೊಂಡಿದ್ದು, ಇದಕ್ಕೆ ಅಂಬೂರು ಮೀನು ಎಂದು ಕರೆಯಲಾಗುತ್ತದಯಂತೆ. ಈ ಬೃಹತ್​ ಮೀನು ಖರೀದಿ ಮಾಡಲು ಗ್ರಾಹಕರು ಮುಗಿಬಿದ್ದಾರೆ. ಆದರೆ, ದುರಾದೃಷ್ಟವಶಾತ್​1 ಕೆಜಿ 1000 ಕೊಡ್ತಿವಿ ಅಂದರೂ ಅಂಬೂರು ಫಿಶ್ ಸಿಗುತ್ತಿಲ್ಲ. ಇನ್ನು ಸೌದಿ ಅರೇಬಿಯಾದಲ್ಲಿ ಈ ಮೀನಿಗೆ ಹೆಚ್ಚು ಬೇಡಿಕೆಯಿದ್ದು, ಮೊದಲ ಬಾರಿಗೆ ಖಾಸಗಿ ಮೀನು ಅಂಗಡಿ ಮಾಲೀಕ ಬೃಹತ್ ಗಾತ್ರದ ಅಂಬೂರು ಮೀನು ತರಿಸಿದ್ದರು. ಈ ವೇಳೆ ಗ್ರಾಹಕರ ಉತ್ಸಾಹ ನೋಡಿ ಮಾಲೀಕ ಮೀನಿನ ದರ ಹೆಚ್ಚಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​