ಮಂತ್ರಾಲಯದ ರಾಯರ ಮಠದಲ್ಲಿ 350 ಕಲಾವಿದರಿಂದ ರಾಮಾಯಣಂ ಗೀತಗೆ ನೃತ್ಯ, ದಾಖಲೆ

ಮಂತ್ರಲಾಯದ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಇಂದು (ಆಗಸ್ಟ್​.26) ಏಕಕಾಲದಲ್ಲಿ 350 ನೃತ್ಯ ಕಲಾವಿದರಿಂದ ನಾಮ ರಾಮಾಯಣಂ ನೃತ್ಯ ಪ್ರದರ್ಶನ ನಡೆಯಿತು. ಮಠದ ಕಾರಿಡಾರ್​ನಲ್ಲಿ ಶ್ರೀಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಿತು.

ಮಂತ್ರಾಲಯದ ರಾಯರ ಮಠದಲ್ಲಿ 350 ಕಲಾವಿದರಿಂದ ರಾಮಾಯಣಂ ಗೀತಗೆ ನೃತ್ಯ, ದಾಖಲೆ
| Updated By: ವಿವೇಕ ಬಿರಾದಾರ

Updated on: Aug 26, 2024 | 10:51 AM

ರಾಯಚೂರು, ಆಗಸ್ಟ್​ 26: ಮಂತ್ರಾಲಯದ (Mantralaya) ಶ್ರೀ ಗುರು ರಾಘವೇಂದ್ರ ಸ್ವಾಮಿಗಳ (Raghavendra Swamiji) ಆರಾಧನೆ ಸಂಪನ್ನಗೊಂಡಿದೆ. ರಾಯರ ಆರಾಧನೆಯಲ್ಲಿ ಸುಮಾರು 67 ಲಕ್ಷ ಭಕ್ತರು ಭಾಗಿಯಾಗಿದ್ದರು. ಮಂತ್ರಾಲಯದಲ್ಲಿ ಇಂದು (ಆಗಸ್ಟ್​.26) ಏಕಕಾಲದಲ್ಲಿ 350 ನೃತ್ಯ ಕಲಾವಿದರಿಂದ ನಾಮ ರಾಮಾಯಣಂ ನೃತ್ಯ ಪ್ರದರ್ಶನ ನಡೆಯಿತು. ಮಠದ ಕಾರಿಡಾರ್​ನಲ್ಲಿ ಶ್ರೀ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರ ಸಮ್ಮುಖದಲ್ಲಿ ಸ್ಥಳೀಯ, ಜಪಾನ್, ಜರ್ಮನಿ, ಇಂಡೋನೇಷಿಯಾ ಸೇರಿ ವಿವಿಧ ಕಡೆಗಳಿಂದ ಆಗಮಿಸಿದ್ದ 350 ಕಲಾವಿದರು ನೃತ್ಯ ಮಾಡಿದರು. ಒಂದೇ ವೇದಿಕೆಯಲ್ಲಿ 15 ನಿಮಿಷಗಳ ಕಾಲ ಶ್ರೀನಾಮ ರಾಮಾಯಣಂ ಗೀತಗೆ ನೃತ್ಯ ಮಾಡುವ ಮೂಲಕ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ದಾಖಲೆ ಬರೆಯಲು ಕಲಾವಿದರು ಈ ನೃತ್ಯ ಪ್ರದರ್ಶನ ಮಾಡಿದ್ದಾರೆ. ಕೆಲವೇ ದಿನಗಳಲ್ಲಿ ಇಂಟರ್ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ನೃತ್ಯ ಅಕಾಡಮಿ ಕೈ ಸೇರಲಿದೆ.

ಇದನ್ನೂ ಓದಿ: ಮಂತ್ರಾಲಯದ ಗುರು ರಾಘವೇಂದ್ರರ ಆರಾಧನೆಗೆ ತೆರೆ

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ
Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ
Nithya Bhavishya: ಈ ರಾಶಿಯವರಿಗೆ ಆಸ್ತಿ ಖರೀದಿಯ ಯೋಜನೆ ಯಶಸ್ವಿಯಾಗಬಹುದು
Nithya Bhavishya: ಈ ರಾಶಿಯವರಿಗೆ ಆಸ್ತಿ ಖರೀದಿಯ ಯೋಜನೆ ಯಶಸ್ವಿಯಾಗಬಹುದು
ಕೆಲವು ಅನುಮಾನವಿತ್ತು, ಕೇಳಿದ್ದೇನೆ: ದರ್ಶನ್ ಭೇಟಿ ಬಳಿಕ ಲಾಯರ್ ಮಾತು
ಕೆಲವು ಅನುಮಾನವಿತ್ತು, ಕೇಳಿದ್ದೇನೆ: ದರ್ಶನ್ ಭೇಟಿ ಬಳಿಕ ಲಾಯರ್ ಮಾತು
ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್