ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ; ಮಂತ್ರಾಲಕ್ಕೆ ಮಾಜಿ ಸಿಎಂ ಬಿಎಸ್ವೈ ಭೇಟಿ
ಶ್ರೀ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ಆರಂಭವಾದ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ಆರಾಧನಾ ಮಹೋತ್ಸವದಲ್ಲಿ ಭಾಗಿಯಾಗಿದರು.
ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ಆರಂಭವಾದ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ಆರಾಧನಾ ಮಹೋತ್ಸವದಲ್ಲಿ ಭಾಗಿಯಾಗಿದ್ದಾರೆ. ಇವರೊಂದಿಗೆ ಬಿ.ವೈ.ರಾಘವೇಂದ್ರ ದಂಪತಿ ಮತ್ತು ಬಿ.ವೈ.ವಿಜಯೇಂದ್ರ ದಂಪತಿ ಕೂಡ ಇದ್ದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

