ಬೆಂಗಳೂರು-ಚೆನ್ನೈ ಹೆದ್ದಾರಿಯಲ್ಲಿ ಸಿನಿಮೀಯ ರೀತಿ ಅಪಘಾತ: ಇಲ್ಲಿದೆ ಮೈಜುಮ್ ಎನ್ನಿಸುವ ದೃಶ್ಯ
ಬೆಂಗಳೂರು – ಚೆನ್ನೈ ಎಕ್ಸ್ಪ್ರೆಸ್ ಹೈವೇನಲ್ಲಿ (Bengaluru-Chennai Expressway) ಕಾರು ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ಕೋಲಾರದ ಮಾಲೂರು (Maluru) ತಾಲೂಕಿನ ಅಬ್ಬೇನಹಳ್ಳಿ ಬಳಿ ನಡೆದಿದೆ. ಬೆಂಗಳೂರು – ಚೆನ್ನೈ ಎಕ್ಸ್ಪ್ರೆಸ್ ಹೈವೇಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹುಂಡೈ ವರ್ನಾ ಕಾರು ಡಿವೈಡರ್ಗೆ ಡಿಕ್ಕಿಯಾಗಿದೆ. ಬಳಿಕ ಕಾರು ಬ್ರಿಡ್ಜ್ ನಿಂದ ಕೆಳಗೆ ಬಿದ್ದಿದೆ. ಈ ದುರ್ಘಟನೆಯಲ್ಲಿ ಗೋಪಿ (38), ಗೌತಮ್ ರಮೇಶ್ (28), ಹರಿಹರನ್ (27), ಜಯಂಕರ್ (30) ಮೃತಟ್ಟಿದ್ದು, ಇವರೆಲ್ಲರೂ ಚೆನ್ನೈ ಮೂಲದವರು ಎಂದು ತಿಳಿದುಬಂದಿದೆ. ಇನ್ನು ಅಪಘಾತದ ಭೀಕರತೆ ನೋಡಿದರೆ ಮೈಜುನ್ ಅನ್ನಿಸುತ್ತದೆ. ಹಾಗಾದ್ರೆ, ಕಾರು ಹೇಗಾಗಿದೆ ಎನ್ನುವುದನ್ನು ನಮ್ಮ ಕೋಲಾರ ಪ್ರತಿನಿಧಿ ರಾಜೇಂದ್ರಸಿಂಹ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.
ಕೋಲಾರ, (ನವೆಂಬರ್ 24): ಬೆಂಗಳೂರು – ಚೆನ್ನೈ ಎಕ್ಸ್ಪ್ರೆಸ್ ಹೈವೇನಲ್ಲಿ (Bengaluru-Chennai Expressway) ಕಾರು ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ಕೋಲಾರದ ಮಾಲೂರು (Maluru) ತಾಲೂಕಿನ ಅಬ್ಬೇನಹಳ್ಳಿ ಬಳಿ ನಡೆದಿದೆ. ಬೆಂಗಳೂರು – ಚೆನ್ನೈ ಎಕ್ಸ್ಪ್ರೆಸ್ ಹೈವೇಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹುಂಡೈ ವರ್ನಾ ಕಾರು ಡಿವೈಡರ್ಗೆ ಡಿಕ್ಕಿಯಾಗಿದೆ. ಬಳಿಕ ಕಾರು ಬ್ರಿಡ್ಜ್ ನಿಂದ ಕೆಳಗೆ ಬಿದ್ದಿದೆ. ಈ ದುರ್ಘಟನೆಯಲ್ಲಿ ಗೋಪಿ (38), ಗೌತಮ್ ರಮೇಶ್ (28), ಹರಿಹರನ್ (27), ಜಯಂಕರ್ (30) ಮೃತಟ್ಟಿದ್ದು, ಇವರೆಲ್ಲರೂ ಚೆನ್ನೈ ಮೂಲದವರು ಎಂದು ತಿಳಿದುಬಂದಿದೆ. ಇನ್ನು ಅಪಘಾತದ ಭೀಕರತೆ ನೋಡಿದರೆ ಮೈಜುನ್ ಅನ್ನಿಸುತ್ತದೆ. ಹಾಗಾದ್ರೆ, ಕಾರು ಹೇಗಾಗಿದೆ ಎನ್ನುವುದನ್ನು ನಮ್ಮ ಕೋಲಾರ ಪ್ರತಿನಿಧಿ ರಾಜೇಂದ್ರಸಿಂಹ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.
