ಪೊಲೀಸ್ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ ಪರಮೇಶ್ವರ್
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಭರ್ಜರಿ ನೇಮಕಾತಿ ನಡೆಯಲಿದೆ. ಇನ್ನೇನು ಎರಡ್ಮೂರು ದಿನಗಳಲ್ಲಿ ಬರೋಬ್ಬರಿ 4600 ಪೊಲೀಸ್ ಕಾನ್ಸ್ ಟೇಬಲ್ ಹುದ್ದಗೆ ಅಧಿಸೂಚನೆ ಹೊರಬೀಳಲಿದೆ. ಇನ್ನು ಈ ಬಗ್ಗೆ ಸ್ವತಃ ಗೃಹ ಸಚಿವ ಡಾ ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಸಿಎಂ ಸಿದ್ದರಾಮಯ್ಯನವರ ಬಳಿ ಫೈಲ್ ಹೋಗಿದ್ದು, ಎರಡ್ಮೂರು ದಿನಗಳಲ್ಲಿ 4600 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಅಧಿಸೂಚನೆ ಹೊರಡಿಸಲಾಗುತ್ತೆ ಎಂದು ಮಾಹಿತಿ ನೀಡಿದರು.
ಬೆಂಗಳೂರು, (ಅಕ್ಟೋಬರ್ 23): ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಭರ್ಜರಿ ನೇಮಕಾತಿ ನಡೆಯಲಿದೆ. ಇನ್ನೇನು ಎರಡ್ಮೂರು ದಿನಗಳಲ್ಲಿ ಬರೋಬ್ಬರಿ 4600 ಪೊಲೀಸ್ ಕಾನ್ಸ್ ಟೇಬಲ್ ಹುದ್ದಗೆ ಅಧಿಸೂಚನೆ ಹೊರಬೀಳಲಿದೆ. ಇನ್ನು ಈ ಬಗ್ಗೆ ಸ್ವತಃ ಗೃಹ ಸಚಿವ ಡಾ ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಸಿಎಂ ಸಿದ್ದರಾಮಯ್ಯನವರ ಬಳಿ ಫೈಲ್ ಹೋಗಿದ್ದು, ಎರಡ್ಮೂರು ದಿನಗಳಲ್ಲಿ 4600 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಅಧಿಸೂಚನೆ ಹೊರಡಿಸಲಾಗುತ್ತೆ ಎಂದು ಮಾಹಿತಿ ನೀಡಿದರು.
Follow Us
Latest Videos
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ

