ಬೆಂಗಳೂರು-ಚೆನ್ನೈ ಹೆದ್ದಾರಿಯಲ್ಲಿ ಲಾರಿ- 4 ಕಾರುಗಳ ನಡುವೆ ಸರಣಿ ಅಪಘಾತ
ಬೆಂಗಳೂರು-ಚೆನ್ನೈ ಹೆದ್ದಾರಿ ಗಡಿಭಾಗ ತಮಿಳುನಾಡಿನ ಪೆರಂಡಪಲ್ಲಿ ಲಾರಿ ಹಾಗೂ 4 ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐವರಿಗೆ ಗಂಭೀರ ಗಾಯಗಳಾಗಿವೆ. ಅಪಘಾತದ ರಭಸಕ್ಕೆ ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿವೆ. ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಸರಣಿ ಅಪಘಾತದಿಂದ ಬೆಂಗಳೂರು-ಚೆನ್ನೈ ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಬೆಂಗಳೂರು, (ನವೆಂಬರ್ 30): ಬೆಂಗಳೂರು-ಚೆನ್ನೈ ಹೆದ್ದಾರಿ ಗಡಿಭಾಗ ತಮಿಳುನಾಡಿನ ಪೆರಂಡಪಲ್ಲಿ ಲಾರಿ ಹಾಗೂ 4 ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐವರಿಗೆ ಗಂಭೀರ ಗಾಯಗಳಾಗಿವೆ. ಅಪಘಾತದ ರಭಸಕ್ಕೆ ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿವೆ. ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಸರಣಿ ಅಪಘಾತದಿಂದ ಬೆಂಗಳೂರು-ಚೆನ್ನೈ ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಕೂಡಲೇ ಸ್ಥಳ ಆಗಮಿಸಿದ ಪೊಲೀಸರು, ಅಪಘಾತಕ್ಕೀಡಾದ ಕಾರುಗಳನ್ನು ಕ್ರೇನ್ಗಳ ಮೂಲಕ ಹೆದ್ದಾರಿಯಿಂದ ತೆರವು ಮಾಡಿ ಸಂಚಾರ ಅನುವು ಮಾಡಿಕೊಟ್ಟರು.
Follow Us
Latest Videos
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

