ಬೆಂಗಳೂರು-ಚೆನ್ನೈ ಹೆದ್ದಾರಿಯಲ್ಲಿ ಲಾರಿ- 4 ಕಾರುಗಳ ನಡುವೆ ಸರಣಿ ಅಪಘಾತ

Updated on: Nov 30, 2025 | 5:16 PM

ಬೆಂಗಳೂರು-ಚೆನ್ನೈ ಹೆದ್ದಾರಿ ಗಡಿಭಾಗ ತಮಿಳುನಾಡಿನ ಪೆರಂಡಪಲ್ಲಿ ಲಾರಿ ಹಾಗೂ 4 ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐವರಿಗೆ ಗಂಭೀರ ಗಾಯಗಳಾಗಿವೆ. ಅಪಘಾತದ ರಭಸಕ್ಕೆ ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿವೆ. ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಸರಣಿ ಅಪಘಾತದಿಂದ ಬೆಂಗಳೂರು-ಚೆನ್ನೈ ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ಬೆಂಗಳೂರು, (ನವೆಂಬರ್ 30): ಬೆಂಗಳೂರು-ಚೆನ್ನೈ ಹೆದ್ದಾರಿ ಗಡಿಭಾಗ ತಮಿಳುನಾಡಿನ ಪೆರಂಡಪಲ್ಲಿ ಲಾರಿ ಹಾಗೂ 4 ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐವರಿಗೆ ಗಂಭೀರ ಗಾಯಗಳಾಗಿವೆ. ಅಪಘಾತದ ರಭಸಕ್ಕೆ ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿವೆ. ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಸರಣಿ ಅಪಘಾತದಿಂದ ಬೆಂಗಳೂರು-ಚೆನ್ನೈ ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಕೂಡಲೇ ಸ್ಥಳ ಆಗಮಿಸಿದ ಪೊಲೀಸರು, ಅಪಘಾತಕ್ಕೀಡಾದ ಕಾರುಗಳನ್ನು ಕ್ರೇನ್​ಗಳ ಮೂಲಕ ಹೆದ್ದಾರಿಯಿಂದ ತೆರವು ಮಾಡಿ ಸಂಚಾರ ಅನುವು ಮಾಡಿಕೊಟ್ಟರು.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More