AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡ್ಡಪಲ್ಲಕ್ಕಿ ಉತ್ಸವ, 50ಕ್ಕೂ ಹೆಚ್ಚು ಗ್ರಾಮಸ್ಥರ ಬಂಧನ

[lazy-load-videos-and-sticky-control id=”YY9HlWSPqUA”] ಕೊಪ್ಪಳ: ನಿರ್ಬಂಧದ ಮಧ್ಯೆಯೂ ಅಡ್ಡಪಲ್ಲಕ್ಕಿ ಉತ್ಸವ ಆಚರಣೆ ಮಾಡಿದ ಹಿನ್ನೆಲೆಯಲ್ಲಿ ಕುಷ್ಟಗಿ ಪೊಲೀಸರು 50ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ. ನಿನ್ನೆ ತಡರಾತ್ರಿ ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದಲ್ಲಿ ಅವಧೂತ ಶುಕಮಣಿ ಅಡ್ಡಪಲ್ಲಕ್ಕಿ ಉತ್ಸವ ಆಚರಣೆ ಮಾಡಲಾಗಿತ್ತು. ದೇವಸ್ಥಾನದ ಒಳಗೆ ಆಚರಿಸಲು ತಹಶೀಲ್ದಾರ್ ಸೂಚಿಸಿದ್ದರು. ಆದ್ರೆ ದೇಗುಲದ ಬಾಗಿಲು ಮುರಿದು ಹೊರಬಂದ ಉತ್ಸವ. ನಿರ್ಬಂಧ ಇದ್ರೂ ದೇವಸ್ಥಾನದಿಂದ ಅಡ್ಡಪಲ್ಲಕ್ಕಿ ಹೊರತಂದು ಉತ್ಸವ ಆಚರಿಸಿದ್ದಾರೆ. ಅಲ್ಲದೆ ಅಡ್ಡಪಲ್ಲಕ್ಕಿ ಹೊತ್ತು ಏಕಾಏಕಿ ಭಕ್ತರು ಹೊರಬಂದ ಹಿನ್ನೆಲೆಯಲ್ಲಿ ಪೊಲೀಸ್ ವಾಹನಕ್ಕೆ […]

ಅಡ್ಡಪಲ್ಲಕ್ಕಿ ಉತ್ಸವ, 50ಕ್ಕೂ ಹೆಚ್ಚು ಗ್ರಾಮಸ್ಥರ ಬಂಧನ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Aug 21, 2020 | 11:54 AM

[lazy-load-videos-and-sticky-control id=”YY9HlWSPqUA”]

ಕೊಪ್ಪಳ: ನಿರ್ಬಂಧದ ಮಧ್ಯೆಯೂ ಅಡ್ಡಪಲ್ಲಕ್ಕಿ ಉತ್ಸವ ಆಚರಣೆ ಮಾಡಿದ ಹಿನ್ನೆಲೆಯಲ್ಲಿ ಕುಷ್ಟಗಿ ಪೊಲೀಸರು 50ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ.

ನಿನ್ನೆ ತಡರಾತ್ರಿ ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದಲ್ಲಿ ಅವಧೂತ ಶುಕಮಣಿ ಅಡ್ಡಪಲ್ಲಕ್ಕಿ ಉತ್ಸವ ಆಚರಣೆ ಮಾಡಲಾಗಿತ್ತು. ದೇವಸ್ಥಾನದ ಒಳಗೆ ಆಚರಿಸಲು ತಹಶೀಲ್ದಾರ್ ಸೂಚಿಸಿದ್ದರು. ಆದ್ರೆ ದೇಗುಲದ ಬಾಗಿಲು ಮುರಿದು ಹೊರಬಂದ ಉತ್ಸವ. ನಿರ್ಬಂಧ ಇದ್ರೂ ದೇವಸ್ಥಾನದಿಂದ ಅಡ್ಡಪಲ್ಲಕ್ಕಿ ಹೊರತಂದು ಉತ್ಸವ ಆಚರಿಸಿದ್ದಾರೆ.

ಅಲ್ಲದೆ ಅಡ್ಡಪಲ್ಲಕ್ಕಿ ಹೊತ್ತು ಏಕಾಏಕಿ ಭಕ್ತರು ಹೊರಬಂದ ಹಿನ್ನೆಲೆಯಲ್ಲಿ ಪೊಲೀಸ್ ವಾಹನಕ್ಕೆ ಅಡ್ಡಪಲ್ಲಕ್ಕಿ ತಗುಲಿ ಗಾಜು ಪುಡಿಪುಡಿಯಾಗಿದೆ. ನಿಷೇಧದ ನಡುವೆ ಉತ್ಸವ ಆಚರಣೆ ಮಾಡಿದ್ದು ಹಾಗೂ ಪೊಲೀಸ್ ವಾಹನ ಜಖಂ ಆದ ಹಿನ್ನೆಲೆಯಲ್ಲಿ ಕುಷ್ಟಗಿ ಕಂದಾಯ ನೀರಿಕ್ಷಕರು ಹಾಗೂ ಕುಷ್ಟಗಿ‌ ಪೊಲೀಸ್ ಠಾಣೆಯ ಸಿಬ್ಬಂದಿ ಇಂದ ದೂರು ದಾಖಲಿಸಿ ಇಬ್ಬರ ದೂರಿನನ್ವಯ 50ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.

Published On - 11:10 am, Fri, 21 August 20

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ